• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಶಸ್ತಿ ಕೊಡಿಸುವುದಾಗಿ ಅಪ್ರಾಪ್ತೆಗೆ ಯೋಗ ಗುರು ಲೈಂ*ಕ ಕಿರುಕುಳ : ಬಂಧನ

Sep 19 2025, 08:59 AM IST

ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತ ಯೋಗ ಪಟುವಿಗೆ ಲೈಂ*ಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಯೋಗ ತರಬೇತಿ ಸಂಸ್ಥೆಯ ಕಾರ್ಯದರ್ಶಿಯೊಬ್ಬನನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಿವೈಎಸ್ಪಿ ವಿರುದ್ಧ ಕಿರುಕುಳ ಆರೋಪ: ವೀಡಿಯೋ ಮಾಡಿ ಆತ್ಮಹತ್ಯೆ ಯತ್ನ

Sep 15 2025, 01:00 AM IST
ಡಿವೈಎಸ್ಪಿ ಕಿರುಕುಳ‌ ಕೊಡುತ್ತಿದ್ದು ನನ್ನ ಸಾವಿಗೆ ಡಿವೈಎಸ್ಪಿ ಕಾರಣ ಎಂದು ಕ್ರೀಡಾ ತರಬೇತುದಾರ ಚಂದನ್‌ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಪತಿ, ಕುಟುಂಬದವರ ಕಿರುಕುಳ ಗೃಹಣಿ ನೇಣು ಬಿಗಿದು ಆತ್ಮಹತ್ಯೆ

Sep 15 2025, 01:00 AM IST
ಹರ್ಷಿತಾಳಿಗೆ ಗಂಡ ನಂದೀಶ, ಅತ್ತೆ ಸುಮಿತ್ರ, ಮಾವ ಸುರೇಶ, ಮೈದುನ ನವೀನ, ಅಜ್ಜಿ ಗೌರಮ್ಮ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಗ್ರಾಮದಲ್ಲಿ ನಾಲ್ಕೈದು ಬಾರಿ ಗ್ರಾಮದ ಮುಖಂಡರು ರಾಜೀ ಪಂಚಾಯಿತಿ ನಡೆಸಿದ್ದರೂ ಸಹ ಹರ್ಷಿತಾಳ ಮೇಲೆ ಗಂಡ, ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.

ಬ್ಯಾಂಕ್, ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

Sep 06 2025, 01:00 AM IST
ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್‌, ಫೈನಾನ್ಸ್‌ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ಗೃಹಿಣಿ ಆತ್ಮಹತ್ಯೆ

Aug 26 2025, 01:02 AM IST
ಧರ್ಮಸ್ಥಳ ಮೈಕ್ರೋ ಪೈನಾನ್ಸ್ ಅವರು ಸಾಲ ಮರು ಪಾವತಿಸುವಂತೆ ವಾರದಿಂದ ಕಿರುಕುಳ

ಕೋಟಿ ರು.ದುರ್ಬಳಕೆ ಕೇಳಿದ್ದಕ್ಕೆ ಕಿರುಕುಳ:ಹಾರಗದ್ದೆ ಬ್ಯಾಂಕ್‌ ಮ್ಯಾನೇಜರ್‌ ನೇಣಿಗೆ

Aug 23 2025, 02:00 AM IST
ಆನೇಕಲ್ ತಾಲೂಕಿನ ಹಾರಗದ್ದೆ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನ ಮ್ಯಾನೇಜರ್ ಒಬ್ಬರು ಸಹೋದ್ಯೋಗಿಗಳ ಕಿರುಕುಳ ಸಹಿಸದೆ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಗಣಿ ಠಾಣಾ ವ್ಯಾಪ್ತಿಯ ಹಾರಗದ್ದೆಯಲ್ಲಿ ಬುಧವಾರ ಸಂಜೆ ನಡೆದಿದೆ.

ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ

Aug 22 2025, 01:00 AM IST

ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಪಡೆದ ಸಾಲ ತೀರಿಸಲಾಗದೆ ಆತ್ಮ*ತ್ಯೆಗೆ ಒಳಗಾದವರ ಕುಟುಂಬಗಳಿಗೆ ಇನ್ನು ಮುಂದೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಳ: ರೈತರಿಗೆ ಕಿರುಕುಳ

Aug 19 2025, 01:00 AM IST
ತಮ್ಮ ಭೂ ದಾಖಲೆ ಸರಿಪಡಿಸಿಕೊಳ್ಳಲು ರೈತ ಸಮುದಾಯ ನಿತ್ಯ ತಾಲೂಕು ಕಚೇರಿಗೆ ಅಲೆದರೂ ರೈತರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರ ಜನರಿಗೆ ನೀಡುತ್ತಿರುವ ಬಿಟ್ಟಿ ಭಾಗ್ಯಗಳ ಮಾದರಿಯಲ್ಲಿ ರೈತರಿಗೆ ಚಪ್ಪಲಿ ಭಾಗ್ಯ ಯೋಜನೆ ರೂಪಿಸಲಿ.

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ, ರೈತರಿಗೆ ಕಿರುಕುಳ

Aug 15 2025, 01:00 AM IST
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸಾರ್ವಜನಿಕರ ಅಗತ್ಯ ದಾಖಲೆ ಸರಿಪಡಿಸಿಕೊಳ್ಳಲು ತುಂಬಾ ಕಿರುಕುಳ ನೀಡುತ್ತಿದ್ದಾರೆ. ಸರ್ಕಾರಿ ಸೇವಕರಾಗಿ ಕೆಲಸ ಮಾಡುವ ಬದಲು ನೌಕರರು ಖಾಸಗಿ ಕಚೇರಿಗಳಂತೆ ಲಂಚದ ರೂಪದಲ್ಲಿ ಹಣ ಪಡೆದು ಕೆಲಸ ಮಾಡುತ್ತಾರೆ.

ಲೈಂಗಿಕ ಕಿರುಕುಳ ನಿರ್ಮೂಲನೆ ಜಾಗೃತಿ

Aug 14 2025, 01:00 AM IST
ಸವ್ಯಸಾಚಿ ಸಭಾಂಗಣದಲ್ಲಿ ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಲೈಂಗಿಕ ಕಿರುಕುಳ ನಿರ್ಮೂಲನ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved