• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕಾರ ಭಾರತೀ ದೀಪಾವಳಿ ಕುಟುಂಬ ಮಿಲನ ಕಾರ್ಯಕ್ರಮ

Nov 03 2025, 02:45 AM IST
ಅಡ್ಯಾರಿನ ಶ್ರೀವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಂಸ್ಕಾರ ಭಾರತೀ ದೀಪಾವಳಿ ಕುಟುಂಬ ಮಿಲನ ನಡೆಯಿತು.

ಕಿಚ್ಚವಾಡಿ ದೇವಸ್ಥಾನಕ್ಕೆ ಪ್ರವೇಶ ಪಡೆದ ದಲಿತ ಕುಟುಂಬ

Oct 31 2025, 01:15 AM IST
ಗ್ರಾಮದ ದಲಿತ ಕುಟುಂಬಕ್ಕೆ ಸೇರಿದ ಗೋಪಿ ಜಯಪ್ರಕಾಶ್ ಚಿಕ್ಕಮ್ಮ ದೇವಿ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಕಳೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯಲ್ಲಿ ಮನವಿ ಮಾಡಿದ್ದರು.

ಜಮೀನಿಗಾಗಿ ಮಾಜಿ ಸೈನಿಕನ ಕುಟುಂಬ ಧರಣಿ

Oct 28 2025, 12:37 AM IST
ಮಾಜಿ ಸೈನಿಕ ಜೀವನೋಪಾಯಕ್ಕೆ ಸರಕಾರ ನೀಡುವ ಜಮೀನಿಗಾಗಿ ಕಳೆದ 25 ವರ್ಷಗಳಿಂದ ಸಂಬಂಧ ಪಟ್ಟ ಎಲ್ಲ ಇಲಾಖೆಗಳಿಗೆ ಅಲೆದರೂ ಜಮೀನು ಮಂಜೂರು ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ವಿರುದ್ಧ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಅವರ ಕುಟುಂಬದೊಂದಿಗೆ ಸೋಮವಾರದಿಂದ ಪ್ರತಿಭಟನೆ ಆರಂಭಿಸಿದ ಘಟನೆ ಜರುಗಿದೆ.

ಯುವಕ ಸಾವು, ಅಂಗಾಂಗ ದಾನ ಮಾಡಿದ ಕುಟುಂಬ

Oct 25 2025, 01:00 AM IST
ವೈದ್ಯರ ನಿರ್ದೇಶನದಂತೆ ಮೃತ ಯುವಕನ ಕಣ್ಣು, ಕಿಡ್ನಿ, ಹೃದಯದ ಕವಾಟಗಳು, ಕರುಳು ಹಾಗೂ ಪ್ಯಾಂಕ್ರಿಯಾಸ್‌ ಅಂಗಾಂಗಗಳನ್ನು ದಾನ ನೀಡಿ ವಸ್ತ್ರದ ಕುಟುಂಬ ಸಾರ್ಥಕತೆ ಮೆರೆದಿದೆ.

ಸಮೀಕ್ಷೆಯವರಿಗೆ ಮಾಹಿತಿ ನೀಡದಂತೆ ಕೊಲೆ ಬೆದರಿಕೆ: ಸೈಯದ್ ಖಲೀಮುಲ್ಲಾ ಕುಟುಂಬ ಆರೋಪ

Oct 19 2025, 01:00 AM IST
ಹಲ್ಲೆ ನಡೆಸಿದ ಆರೋಪಿಗಳು ಜೋರಾಗಿ ಕೂಗಾಡುತ್ತಾ ಒಂದಲ್ಲಾ ಒಂದು ದಿನ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಮತ್ತು ಕೊಲೆ ಬೆದರಿಕೆ ಸಂಬಂಧ ಪೂರ್ವ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕರಿಗೆ ದೂರು ನೀಡಿದ್ದರೂ ನಾಲ್ವರ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಮೈಸೂರಿನಲ್ಲಿ ಬಾಲಕಿ ರೇಪ್‌, ಮರ್ಡರ್‌ ಪ್ರಕರಣ: ಕಣ್ಣೀರಲ್ಲಿ ಕುಟುಂಬ

Oct 16 2025, 02:00 AM IST
Girl raped and murdered in Mysore: Family in tears

ಕುಟುಂಬ ಸಮೇತ ದೇವಿ ದರ್ಶನ ಪಡೆದ ಶಾಸಕ ಸ್ವರೂಪ್

Oct 14 2025, 01:00 AM IST
ಶಾಸಕ ಎಚ್.ಪಿ. ಸ್ವರೂಪ್‌ ಸೋಮವಾರ ಕುಟುಂಬ ಸಮೇತ ಹಾಸನಾಂಬೆ ದೇವಿಯ ದರ್ಶನ ಪಡೆದರು. ಜಿಲ್ಲಾಡಳಿತ ನಿಗದಿಪಡಿಸಿದ ಪ್ರೋಟೋಕಾಲ್ ವಾಹನದಲ್ಲೇ ಅವರು ದೇವಾಲಯಕ್ಕೆ ಆಗಮಿಸಿದ್ದು, ನಿಯಮಾನುಸಾರ ದೇವಿಯ ದರ್ಶನ ಪಡೆದು ಭಕ್ತಿಯ ಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಭಕ್ತರ ಸುಗಮ ಧರ್ಮದರ್ಶನಕ್ಕಾಗಿ ಗೋಲ್ಡ್ ಕಾರ್ಡ್ ವ್ಯವಸ್ಥೆ, ಭದ್ರತಾ ಕ್ರಮಗಳು, ಕುಡಿಯುವ ನೀರು, ವೈದ್ಯಕೀಯ ಸಹಾಯ ಸೇರಿದಂತೆ ಎಲ್ಲ ವ್ಯವಸ್ಥೆಗಳು ಶಿಸ್ತುಬದ್ಧವಾಗಿ ನಡೆದಿವೆ ಎಂದರು.

ಆರ್‌ಎಸ್‌ಎಸ್‌ ಶತಾಬ್ದಿ: ಶಿಕ್ಷಕಿಯರ ಕುಟುಂಬ ಮಿಲನ

Oct 13 2025, 02:01 AM IST
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ವಿದ್ಯಾವಿಕಾಸ ಪ್ರಕಲ್ಪದ ಉಚಿತ ಮನೆಪಾಠ ಮತ್ತು ಸಂಸ್ಕಾರ ಕೇಂದ್ರದ ಶಿಕ್ಷಕಿಯರ ಕುಟುಂಬ ಮಿಲನ ಕಾರ್ಯಕ್ರಮ ಭಾನುವಾರ ಇಲ್ಲಿನ ಕೇಶ್ವಾಪುರದ ಬನಶಂಕರಿ ಬಡಾವಣೆಯಲ್ಲಿರುವ ಸೇವಾ ಸದನದಲ್ಲಿ ನೆರವೇರಿತು.

ಮಹಿಳೆ ಸ್ವಾವಲಂಬಿಯಾದರೆ ಕುಟುಂಬ ಅಭಿವೃದ್ಧಿಯಾದಂತೆ

Oct 13 2025, 02:00 AM IST
ಕಳೆದ 5ದಶಕಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಂಪರೆಯ ಜತೆಗೆ ಸಾಮಾಜಿಕ ಪರಿವರ್ತನೆಗೆ ಹೊಸ ನಾಂದಿ ಹಾಡಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮೀಣ ಪ್ರದೇಶದ ಜನರ ಸಂಘಟನೆಗೆ ವಿವಿಧ ಕಾರ್ಯಕ್ರಮ ಜಾರಿಗೊಳಿಸಿದ್ದಾರೆ. ಶ್ರೀ ಕ್ಷೇತ್ರದ ಪರಂಪರೆಯಂತೆ ಅನ್ನದಾನ, ವಿದ್ಯಾದಾನ, ಆರೋಗ್ಯದಾನ ನಿರಂತರವಾಗಿ ಮಾಡಿಕೊಂಡು ಬಂದಿದೆ.

ಬಿಎಸ್‌ವೈ ಕುಟುಂಬ ಸಾರ್ವಜನಿಕವಾಗಿ ಕ್ಷಮೆ ಯಾಚಿಸಲಿ

Oct 11 2025, 01:00 AM IST
ಸುದೀರ್ಘ ಕಾಲದಿಂದ ಕ್ಷೇತ್ರದ ಶಾಸಕರಾಗಿ, ಮುಖ್ಯಮಂತ್ರಿಯಾಗಿ ಕುಟುಂಬಸ್ಥರು ಅಧಿಕಾರ ಗಳಿಸಲು ಕಾರಣಕರ್ತರಾದ ತಾಲೂಕಿನ ಜನತೆಗೆ ಟೋಲ್‌ಗೇಟ್ ನಿರ್ಮಿಸಿಕೊಟ್ಟ ಯಡಿಯೂರಪ್ಪನವರ ಕುಟುಂಬ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved