• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ

Jun 18 2025, 12:01 AM IST
ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು, 1000 ಅಧಿಕಾರಿ, ಸಿಬ್ಬಂದಿ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು

ಮುಂಗಾರು ಕೃಷಿ ಆಂದೋಲನ ಜಾಗೃತಿಯ ಸಂಕೇತ

Jun 17 2025, 12:30 AM IST
ದೊಡ್ಡಬಳ್ಳಾಪುರ: ಮುಂಗಾರು ಕೃಷಿ ಆಂದೋಲನವು ನಿರಂತರ ಜಾಗೃತಿಯ ಸಂಕೇತವಾಗಿದ್ದು, ಕೃಷಿ ನಿರಂತರ ಚಟುವಟಿಕೆಯಾಗಿರುವ ಕಾರಣ ಈ ಅಂದೋಲನವು ವರ್ಷಪೂರ್ತಿ ನಡೆಯುತ್ತಿರಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ.ಸಿ. ನಾರಾಯಣಸ್ವಾಮಿ ತಿಳಿಸಿದರು.

ಮಾವಿನ ಬೆಲೆ ಕುಸಿತ : ಕೇಂದ್ರ ಕೃಷಿ ಸಚಿವರಿಗೆ ಸಿಎಂ ಪತ್ರ

Jun 14 2025, 08:07 AM IST

ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿದು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ಕುಸಿತ ಪಾವತಿ ಯೋಜನೆ (ಪಿಡಿಪಿಎಸ್‌) ಅನುಷ್ಠಾನ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

15 ದಿನಗಳ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಯಶಸ್ವಿ

Jun 14 2025, 01:11 AM IST
5 ದಿನಗಳ ಅಭಿಯಾನದಲ್ಲಿ ಸುಮಾರು 90 ಹಳ್ಳಿಗಳ 18 ಸಾವಿರಕ್ಕೂ ಹೆಚ್ಚು ರೈತರೊಂದಿಗೆ ಸಮಾಲೋಚನೆ ಮಾಡಿ ವಿವಿಧ ಕೃಷಿ ತಂತ್ರಜ್ಞಾನಗಳನ್ನು ಸ್ಥಳದಲ್ಲಿಯೇ ಪ್ರಾತ್ಯಕ್ಷಿಕೆಗಳ ಮೂಲಕ ಮಣ್ಣು, ಗೊಬ್ಬರ ಬಳಕೆ, ತಳಿಗಳ ಆಯ್ಕೆ, ಕೀಟ ರೋಗದ ನಿರ್ವಹಣೆಯ ವಿಸ್ಕೃತ ಮಾಹಿತಿಯನ್ನು ಕೃಷಿ ವಿಜ್ಞಾನಿಗಳ ಮುಖಾಂತರ ಮಾರ್ಗದರ್ಶನ ನೀಡಲಾಯಿತು.

ಕೆಂಚನಹಳ್ಳಿಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಸಂಪನ್ನ

Jun 13 2025, 05:25 AM IST
ಮುಂಗಾರಿನಲ್ಲಿ ಭೂಮಿ ಸಿದ್ಧತೆ ಮಾಡಿಕೊಂಡು ಹೆಚ್ಚಾಗಿ ಸಾವಯವ ಗೊಬ್ಬರಗಳ್ಳಾದ ಹಸಿರೆಲೆ ಗೊಬ್ಬರಗಳ ಬಳಕೆ, ತಿಪ್ಪೆ ಗೊಬ್ಬರ, ಎರೆ ಗೊಬ್ಬರ ಗಳ ಬಳಕೆ, ಬೇವಿನ ಹಿಂಡಿ ಬಳಕೆ, ಜೊತೆಗೆ ಜೈವಿಕ ಗೊಬ್ಬರಗಳ ಬಳಕೆ, ಏರು ಮಡಿ ಮಾಡಿ ನಾಟಿ ಮಾಡುವುದು.

ಟಿ.ನರಸೀಪುರದಲ್ಲಿ ಜಿಲ್ಲಾ ಮಟ್ಟದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Jun 12 2025, 08:27 AM IST
ಮೈಸೂರು ಜಿಲ್ಲೆಯಲ್ಲಿ ಮಣ್ಣಿನ ಆರೋಗ್ಯ ಶೇ. 52.07ರಷ್ಟು ಅನಾರೋಗ್ಯದಿಂದ ಕೂಡಿದೆ. ಶೇ. 48 ರಷ್ಟು ಮಣ್ಣಿನ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ. ರೈತರು ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಕಡೆ ಹೆಚ್ಚಿನ ಗಮನ ನೀಡಬೇಕು.

ಆಧುನಿಕ ಕೃಷಿ ಪದ್ಧತಿಯಿಂದ ಉತ್ತಮ ಇಳುವರಿ: ಡಾ. ಎಸ್.ಎ. ಗದ್ದನಕೇರಿ

Jun 12 2025, 06:11 AM IST
ವಿವಿಧ ಬೆಳೆಗಳಲ್ಲಿ ಬರುವ ಕೀಟಗಳ ಬಾಧೆ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು ಹಾಗೂ ಸಾವಯವ ಪದ್ಧತಿಯಲ್ಲಿ ಸಸ್ಯಮೂಲ ಕೀಟನಾಶಕಗಳ ಬಳಕೆ ಬಗ್ಗೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಎ.ಎಚ್. ಬಿರಾದಾರ ರೈತರಿಗೆ ಮಾಹಿತಿ ನೀಡಿದರು.

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

Jun 12 2025, 12:51 AM IST
ಕೆಲ ದಿನಗಳ ಹಿಂದಷ್ಟೇ ಗಾರೆ ಕೆಲಸ ಮಾಡಲು ಆಂಧ್ರಪ್ರದೇಶದ ಕುಟುಂಬವೊಂದು ಕೊನಘಟ್ಟಕ್ಕೆ ಬಂದಿತ್ತು.

ಕುಮಾರ್‌ ಪೆರ್ನಾಜೆ-ಸೌಮ್ಯಾ ದಂಪತಿಗೆ ‘ಕೃಷಿ ರತ್ನ ಪ್ರಶಸ್ತಿ’

Jun 12 2025, 12:36 AM IST
ಬರಹಗಾರ, ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಹೆಸರಾಗಿರುವ ಕುಮಾರ್‌ ಪೆರ್ನಾಜೆ-ಸೌಮ್ಯಾ ದಂಪತಿಯನ್ನು ಅಂತರ್ ರಾಜ್ಯಮಟ್ಟದ ಕೃಷಿ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದು ಜೂ.೧೫ರಂದು ಪುತ್ತೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಜೂ.11ರಿಂದ ಚುಂಚನಗಿರಿಯಲ್ಲಿ ನೈಸರ್ಗಿಕ ಕೃಷಿ ಕಾರ್ಯಾಗಾರ: ಸುಭಾಷ್‌ ಪಾಳೇಕರ್‌

Jun 11 2025, 11:45 AM IST
ಅತಿಯಾದ ರಾಸಾಯನಿಕ ಬಳಕೆಯಿಂದ ಹವಾಮಾನ ವೈಪರೀತ್ಯ ಉಂಟಾಗಿದೆ. ರೈತ ತಾನು ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ದೊರೆಯದೆ, ವೈಜ್ಞಾನಿಕ ಬೆಲೆಯೂ ಸಿಗದೆ, ರಾಸಾಯನಿಕ ಬಳಕೆಯಿಂದ ಕಡಿಮೆ ಇಳುವರಿ ದೊರೆಯುತ್ತಿರುವುದೂ ರೈತ ಆತ್ಮಹತ್ಯೆಗೆ ಕಾರಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 99
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved