‘ಮುಖ್ಯಮಂತ್ರಿ ಬದಲಾವಣೆಯಿಲ್ಲ, 2028 ರವರೆಗೆ ನಾನೇ ಮುಖ್ಯಮಂತ್ರಿ’ ಎಂದು ದೆಹಲಿಯಲ್ಲಿ ಕುಳಿತು ಸಿದ್ದರಾಮಯ್ಯ ಶಾಕ್ ನೀಡಿದ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು’ ಎಂದು ಪುನರುಚ್ಚರಿಸಿದ್ದಾರೆ.