‘ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಪಿತೂರಿ ನಡೆಸಿರುವ ಬಿಜೆಪಿಯನ್ನು ಎಲ್ಲಾ ಸಚಿವರೂ ಒಟ್ಟಾಗಿ ಎದುರಿಸಬೇಕು. ಎಲ್ಲರೂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸಚಿವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.