• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋರ್ಟ್‌ ವಿಚಾರಣೆ ಮುನ್ನ ಮೆಟ್ರೋ ದರ ಸಮಿತಿ ವರದಿ ಬಹಿರಂಗ

Sep 13 2025, 08:56 AM IST

ಮೆಟ್ರೋ ರೈಲು ಟಿಕೆಟ್ ದರವನ್ನು ಪ್ರತಿ ವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಳ ಮಾಡಲು ಮೆಟ್ರೋ ರೈಲು ಟಿಕೆಟ್ ದರ ನಿಗದಿ ಸಮಿತಿ (ಎಫ್‌ಎಫ್‌ಸಿ) ಬಿಎಂಆರ್‌ಸಿಎಲ್‌ಗೆ ಶಿಫಾರಸು ಮಾಡಿದೆ.

ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದ ಹೈ ಕೋರ್ಟ್‌ ಪೀಠ

Sep 12 2025, 12:06 AM IST
ಜಿಲ್ಲಾಧಿಕಾರಿಗಳು ಐವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಐವರು ಸದಸ್ಯರು ಅರ್ಜಿ ಸಲ್ಲಿಸಿ 2025 ರ ಮಾ.17 ರಂದು ತಾತ್ಕಾಲಿಕ ತಡೆಯಾಜ್ಞೆ ಪಡೆದಿದ್ದರು.

ಟ್ರಂಪ್‌ ಸುಂಕಾಸ್ತ್ರಕ್ಕೆ ಕೋರ್ಟ್‌ ಶಾಕ್‌

Aug 31 2025, 02:00 AM IST
ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ವಸ್ತುಗಳ ಮೇಲೆ ಮನಸೋಇಚ್ಛೆ ತೆರಿಗೆ ವಿಧಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸರ್ಕಾರಕ್ಕೆ ಅಲ್ಲಿನ ಮೇಲ್ಮನವಿ ನ್ಯಾಯಾಲಯವು ಇದೀಗ ಭಾರೀ ಶಾಕ್‌ ನೀಡಿದೆ.

ಆಲ್ಕೋ ಮೀಟರ್‌ ತಿರುಚುವಂತಿಲ್ಲ : ಕೋರ್ಟ್‌ ನಿರ್ದೇಶನ

Aug 29 2025, 02:00 AM IST
ಪೊಲೀಸರು ವಾಹನ ಚಾಲಕರನ್ನು ತಡೆದು ಮದ್ಯಪಾನ ಪರೀಕ್ಷೆ ಮಾಡುವಾಗ ಆಲ್ಕೋ ಮೀಟರ್‌ (ಬ್ರೀತ್‌ ಅನಲೈಸರ್‌) ಅನ್ನು ಯಾವುದೇ ರೀತಿಯಲ್ಲೂ ತಿರುಚಬಾರದು ಎಂದು ಹೈಕೋರ್ಟ್‌ ಮೌಖಿಕವಾಗಿ ಸೂಚಿಸಿದೆ.

ಯೋಗಿ ಜೀವನಾಧರಿತ ‘ಅಜೇಯ’ ಚಿತ್ರ ರಿಲೀಸ್‌ಗೆ ಕೋರ್ಟ್‌ ಅಸ್ತು

Aug 26 2025, 01:03 AM IST
ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಜೀವನಾಧರಿತ ಸಿನಿಮಾ ‘ಅಜೇಯ: ದಿ ಅನ್‌ಟೋಲ್ಡ್‌ ಸ್ಟೋರಿ ಆಫ್‌ ಯೋಗಿ’ ಬಿಡುಗಡೆಗೆ ಬಾಂಬೆ ಹೈಕೋರ್ಟ್‌ ಅನುಮತಿ ನೀಡಿದೆ ಹಾಗೂ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ಸೂಚಿಸಿದೆ.

ಸರ್ಕಾರ ಮಾತ್ರವಲ್ಲ, ಸಂತ್ರಸ್ತರಿಗೂ ಮೇಲ್ಮನವಿ ಅಧಿಕಾರ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Aug 26 2025, 01:03 AM IST

 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾದರೆ ಅವರ ವಿರುದ್ಧ ಸರ್ಕಾರ ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂಬ ನಿಯಮವನ್ನು ಸಂತ್ರಸ್ತರಿಗೂ ವಿಸ್ತರಿಸಿರುವ ಸುಪ್ರೀಂ ಕೋರ್ಟು

ದೊಡ್ಡೆತ್ತಿನಹಳ್ಳಿಯಲ್ಲಿ ಕೋರ್ಟ್‌ ನಿರ್ಮಾಣಕ್ಕೆ ಭೂಮಿ ನೀಡಲ್ಲ

Aug 26 2025, 01:02 AM IST
ನ್ಯಾಮತಿ ತಾಲೂಕಿನ ಕುಂಕುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡೆತ್ತಿನಹಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ ನ್ಯಾಯಾಲಯ ಕಟ್ಟಡಕ್ಕೆ ಭೂಮಿಯನ್ನು ನೀಡದಂತೆ ಆಗ್ರಹಿಸಿ, ಪಟ್ಟಣದ ತಹಸೀಲ್ದಾರ್‌ ಕಚೇರಿ ಆವರಣಕ್ಕೆ ನೂರಾರು ಕುರಿಗಳೊಂದಿಗೆ ಆಗಮಿಸಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಾಲೂರು ಮಠದ ಉತ್ತರಾಧಿಕಾರಿ ಆಯ್ಕೆಗೆ ಕೋರ್ಟ್‌ ಸಮರ್ಥನೆ

Aug 24 2025, 02:00 AM IST
ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.

ಒಳ ಮೀಸಲು ಜಾರಿಯಲ್ಲಿ ಕೋರ್ಟ್‌ ಆದೇಶ ಪಾಲಿಸಿಲ್ಲ

Aug 22 2025, 02:00 AM IST
ಸಿಎಂ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮಾನ್ಯ ಸುಪ್ರೀಂ ಕೋರ್ಟಿನ ಆದೇಶ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಮಹಿಳೆಯ ವಿರುದ್ಧದ ಪೋಕ್ಸೋ ಕೇಸ್‌ ರದ್ದತಿಗೆ ಕೋರ್ಟ್‌ ನಕಾರ

Aug 19 2025, 10:48 AM IST

ಹದಿಮೂರು ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ 52 ವರ್ಷದ ಮಹಿಳೆ ವಿರುದ್ಧ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್‌

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved