• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

11ರ ಪೈಕಿ 10 ಸಾವಿಗೆ ಕೋವಿಡ್‌ ಕಾರಣ ಅಲ್ಲ : ಸಿಎಂ ಸಿದ್ದರಾಮಯ್ಯ

Jun 12 2025, 01:20 AM IST

ರಾಜ್ಯದಲ್ಲಿ ವರದಿಯಾಗಿರುವ 11 ಕೊರೋನಾ ಸಾವಿನಲ್ಲಿ 10 ಮಂದಿ ಆ ಸೋಂಕಿನಿಂದ ಮರಣ ಹೊಂದಿಲ್ಲ ಎಂಬುದು ದೃಢಪಟ್ಟಿದೆ 

ಕೋವಿಡ್‌: 24 ಗಂಟೆಯಲ್ಲಿ ಇಬ್ಬರ ಸಾವು

Jun 08 2025, 05:12 AM IST

ರಾಜ್ಯದಲ್ಲಿ ಕೋವಿಡ್‌ನಿಂದಾಗಿ ಕಳೆದ 24ಗಂಟೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ವರ್ಷದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ತುಮಕೂರು ಜಿಲ್ಲೆಯಲ್ಲಿ 28 ಕೋವಿಡ್‌ ಪಾಸಿಟಿವ್‌

Jun 05 2025, 02:15 AM IST
ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ವರದಿಯಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಕೋವಿಡ್‌ ಸಾಂಕ್ರಾಮಿಕ ಎದುರಿಸಲು ಕೆಎಂಸಿಆರ್‌ಐ ಸನ್ನದ್ಧ: ಸಚಿವ ಲಾಡ್

May 29 2025, 01:37 AM IST
ಈವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ದಾಖಲಾಗಿರುವವರ ಮೇಲೆ ನಿಗಾ ವಹಿಸಲಾಗಿದೆ. ಕೋವಿಡ್‌ ಟೆಸ್ಟಿಂಗ್‌ ಪರಿಕರಗಳು ಇನ್ನೂ ಬರಬೇಕಿದ್ದು, ವಾರಾಂತ್ಯದಲ್ಲಿ ಆಸ್ಪತ್ರೆಗೆ ಬರುವ ಸಾಧ್ಯತೆ ಇದೆ. ಟೆಸ್ಟಿಂಗ್‌ ಕಿಟ್‌ಗಳು ಬಂದ ನಂತರ ರ್‍ಯಾಂಡಮ್‌ ಟೆಸ್ಟ್‌ ಮಾಡಲಾಗುವುದು.

ಕೋವಿಡ್‌ ಹೆಚ್ಚಳ ಹಿನ್ನೆಲೆ: ಆಸ್ಪತ್ರೆಗಳಲ್ಲಿ ಆರ್ಟಿಪಿಸಿಆರ್‌. ಆರ್‌ಎಟಿ ತಪಾಸಣೆ ಶುರು

May 28 2025, 02:07 AM IST
ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಆಸ್ಪತ್ರೆಗಳಲ್ಲಿ ಮಂಗಳವಾರದಿಂದ ಅಗತ್ಯವುಳ್ಳವರಿಗೆ ಆರ್‌ಟಿಪಿಸಿಆರ್‌, ಆರ್‌ಎಟಿ ತಪಾಸಣೆ ಆರಂಭಿಸಲಾಗಿದೆ. ಜತೆಗೆ ಮುಂಜಾಗ್ರತೆಯಾಗಿ ಹಾಸಿಗೆಗಳನ್ನು ಮೀಸಲು ಇಟ್ಟುಕೊಳ್ಳಲಾಗಿದೆ.

ದೇಶದಲ್ಲಿ 1,000ಕ್ಕೂ ಹೆಚ್ಚು ಸಕ್ರಿಯ ಕೋವಿಡ್‌ ಪ್ರಕರಣ

May 27 2025, 12:58 AM IST

 ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ.

ರಾಜ್ಯ ಸರ್ಕಾರ ಕೋವಿಡ್‌ ಎದುರಿಸಲು ಸಿದ್ಧ: ಶಾಸಕ ಆರ್‌.ವಿ. ದೇಶಪಾಂಡೆ

May 26 2025, 11:46 PM IST
ಕೋವಿಡ್ ಉಪ ತಳಿಯು ಅಷ್ಟೇನೂ ಅಪಾಯಕಾರಿ ಅಲ್ಲ. ಅದಕ್ಕಾಗಿ ಯಾರೂ ಭಯಪಡುವ ಅವಶ್ಯಕತೆಯಿಲ್ಲ.

ರಾಜ್ಯದಲ್ಲಿ ಮತ್ತೆ ಕೋವಿಡ್‌ : ಲಾಕ್ ಡೌನ್ ಇರುತ್ತಾ ?

May 26 2025, 12:02 AM IST
ಕೋವಿಡ್ ಉಪ ತಳಿಯು ಅಷ್ಟೇನು ಅಪಾಯಕಾರಿಯಲ್ಲ ಎಂದು ಸ್ಪಷ್ಟಪಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌, ಪ್ರತಿ ವಾರ ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಪರಿಸ್ಥಿತಿಗೆ ತಕ್ಕಂತೆ ಅನಿವಾರ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌ - ಬೆಂಗಳೂರಲ್ಲೇ 32 ಸೋಂಕಿತರು

May 25 2025, 06:23 AM IST

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲೂ ಮುಂಜಾಗ್ರತೆ

May 25 2025, 01:31 AM IST
ರಾಜ್ಯ ಸರ್ಕಾರ ಉಸಿರಾಟದ ತೊಂದರೆ ಮತ್ತು ಸಾರಿ ಕೇಸ್‌ಗಳು ಬಂದರೆ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ತಪಾಸಣೆಗೆ ಮಾಡುವಂತೆ ಸೂಚನೆಯನ್ನು ಈಗಾಗಲೇ ನೀಡಿದ್ದು ಇದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved