• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು : ಫೆಂಗಾಲ್ ಚಂಡಮಾರುತ ಹಿನ್ನೆಲೆ ಮಳೆಗೆ 188 ವರ್ಷದ ಗರಡಿ ಮನೆ ಗೋಡೆ ಕುಸಿತ

Dec 05 2024, 12:35 AM IST
ಮೈಸೂರು ಮಹಾರಾಜರ ಸಹಾಯದಿಂದ 1836 ರಲ್ಲಿ ಈ ಗರಡಿ ಮನೆ ನಿರ್ಮಿಸಲಾಗಿತ್ತು. ಮಳೆಯಿಂದಾಗಿ ಗರಡಿ ಮನೆಯ ಗೋಡೆ ಶಿಥಿಲವಾಗಿತ್ತು.

ಚಂಡಮಾರುತ ಅಬ್ಬರಕ್ಕೆ ತತ್ತರಿಸಿದ ಮಂಗಳೂರು, ವಿವಿಧೆಡೆ ಹಾನಿ

Dec 04 2024, 12:31 AM IST
ಫೆಂಗಲ್‌ ಚಂಡಮಾರುತದ ಪರಿಣಾಮ ಕ್ಷೀಣಿಸುತ್ತಾ ಬರುತ್ತಿದೆ. ಆದರೂ ದಕ್ಷಿಣ ಕನ್ನಡ ಜಿಲ್ಲೆಗೆ ಡಿ.4ರಂದು ಸಾಧಾರಣ ಮಳೆಯಾಗುವ ಹಳದಿ ಅಲರ್ಟ್‌ನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಫೆಂಗಲ್‌ ಚಂಡಮಾರುತ : ತುಂತುರು ಮಳೆಗೆ ತಂಪಾದ ರಾಜಧಾನಿ: ಪ್ರಮುಖ ರಸ್ತೆಗಳಲ್ಲಿ ಸವಾರರು ಹೈರಾಣು

Dec 03 2024, 01:00 AM IST
ಫೆಂಗಲ್‌ ಚಂಡಮಾರುತದ ಪರಿಣಾಮ ನಗರದಲ್ಲಿ ಸೋಮವಾರ ಇಡೀ ದಿನ ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆ ಸುರಿದ ಪರಿಣಾಮ ನಗರದ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ.

ತಮಿಳುನಾಡಿನಲ್ಲಿ ನಿಲ್ಲದ ‘ಫೆಂಗಲ್‌’ ಚಂಡಮಾರುತ ಅಬ್ಬರ : ಭಾರೀ ಪ್ರವಾಹದಿಂದಾಗಿ ತತ್ತರ

Dec 03 2024, 12:31 AM IST
ಫೆಂಗಲ್‌ ಚಂಡಮಾರುತ ಕ್ಷೀಣಿಸಿದ್ದರೂ ಅದು ಸಂಪೂರ್ಣ ನಿರ್ಗಮಿಸದ ಪರಿಣಾಮ ತಮಿಳುನಾಡಿನ ಹಲವೆಡೆ ಸೋಮವಾರವೂ ಭಾರಿ ಮಳೆಯಾಗಿದ್ದು, ತಿರುವಣ್ಣಾಮಲೈ ವಿಲ್ಲುಪುರಂ, ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳು ಭಾರೀ ಪ್ರವಾಹದಿಂದಾಗಿ ತತ್ತರಿಸಿವೆ.

ಪುದುಚೇರಿ ಕರಾವಳಿಗೆ ಅಪ್ಪಳಿಸಿದ್ದ ‘ಫೆಗಲ್‌'' ಚಂಡಮಾರುತ ನಿರ್ಗಮನ: ಆದರೂ ಭಾರಿ ಹಾನಿ

Dec 02 2024, 01:21 AM IST

 ಪುದುಚೇರಿ ಕರಾವಳಿಗೆ ಶನಿವಾರ ಅಪ್ಪಳಿಸಿದ್ದ ‘ಫೆಗಲ್‌'' ಚಂಡಮಾರುತ ಭಾನುವಾರ ದುರ್ಬಲಗೊಂಡಿದ್ದರೂ ಭಾರೀ ಮಳೆಯಿಂದಾಗಿ ಈ ಪುಟ್ಟ ಕೇಂದ್ರಾಡಳಿತ ಪ್ರದೇಶ ಹಾಗೂ ನೆರೆಯ ತಮಿಳುನಾಡಿನ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ

ಫೆಂಗಲ್‌ ಚಂಡಮಾರುತ ದಾಳಿ : ದಕ್ಷಿಣದ 4 ರಾಜ್ಯಗಳಲ್ಲಿ ಭಾರೀ ಮಳೆ - ರೆಡ್‌ ಮತ್ತು ಆರೆಂಜ್‌ ಅಲರ್ಟ್‌

Dec 01 2024, 01:33 AM IST
ಫೆಂಗಲ್‌ ಚಂಡಮಾರುತ ಶನಿವಾರ ಸಂಜೆ ಪುದುಚೇರಿ ಮೇಲೆ ಅಪ್ಪಳಿಸಿದೆ. ಸಂಜೆ 5.30ಕ್ಕೆ ಆರಂಭವಾದ ಚಂಡಮಾರುತ ಅಪ್ಪಳಿಸುವ ಪ್ರಕ್ರಿಯೆ ರಾತ್ರಿ 10 ಗಂಟೆಯವರೆಗೂ ಮುಂದುವರೆಯಿತು.

ಚಂಡಮಾರುತ ಸ್ವರೂಪ ಪಡೆದ ನೈಋತ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತ : ಭಾರತೀಯ ಹವಾಮಾನ ಇಲಾಖೆ

Nov 30 2024, 12:49 AM IST
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಡಾನಾ ಚಂಡಮಾರುತ : ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆ ಹಾನಿ, 2.80 ಲಕ್ಷ ಎಕರೆ ಮುಳುಗಡೆ

Oct 27 2024, 02:45 AM IST
ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬೀಸಿದ್ದ ಡಾನಾ ಚಂಡಮಾರುತದಿಂದ ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆದ ಬೆಳೆಗಳಿಗೆ ಹಾನಿ ಅಗಿದೆ ಹಾಗೂ 2.80 ಲಕ್ಷ ಎಕರೆ ಮುಳುಗಡೆಯಾಗಿದೆ.

ಭಾರೀ ಆತಂಕ ಹುಟ್ಟುಹಾಕಿದ್ದ ‘ಡಾನಾ ಚಂಡಮಾರುತ’ ದಿಂದ ಒಡಿಶಾ, ಬಂಗಾಳ ಪಾರು - ಜನತೆ ನಿಟ್ಟುಸಿರು

Oct 26 2024, 01:08 AM IST
ಭಾರೀ ಆತಂಕ ಹುಟ್ಟುಹಾಕಿದ್ದ ‘ಡಾನಾ ಚಂಡಮಾರುತ’ ಒಡಿಶಾದ ಮೇಲೆ ಅಪ್ಪಳಿಸಿದೆಯಾದರೂ, ಹೆಚ್ಚಿನ ಅನಾಹುತ ಮಾಡದೇ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ.

ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತ : ಒಡಿಶಾ, ಬಂಗಾಳದಲ್ಲಿ ಡಾನಾ ಚಂಡಮಾರುತ ಅಬ್ಬರ

Oct 25 2024, 01:14 AM IST
ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ಒಡಿಶಾ ಕರಾವಳಿಯನ್ನು ಸಮೀಪಿಸಿದ್ದು, ಶುಕ್ರವಾರ ನಸುಕಿನಲ್ಲಿ ರಾಜ್ಯಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಒಡಿಶಾ ಹಾಗೂ ಪಕ್ಕದ ಪಶ್ಚಿಮ ಬಂಗಾಳದಲ್ಲಿ ಗುರುವಾರ ಭಾರಿ ಮಳೆ ಬೀಳುತ್ತಿದೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved