• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರಂಡಿ ಸ್ವಚ್ಛಗೊಳಿಸಿ ಮಾದರಿಯಾದ ಪುರಸಭೆ ಮುಖ್ಯಾಧಿಕಾರಿ

Apr 27 2025, 01:45 AM IST
ತಾನೊಬ್ಬ ಅಧಿಕಾರಿ ಎಂಬ ಹಮ್ಮುಬಿಮ್ಮು ಇಲ್ಲದೇ ನಿತ್ಯ ಬೆಳಗ್ಗೆ 5-30ಕ್ಕೆ ಪೌರಕಾರ್ಮಿಕರನ್ನು ಸೇರಿಸಿಕೊಂಡು ಚರಂಡಿ ಸ್ವಚ್ಛತೆಗೆ ಇಳಿಯುತ್ತಿದ್ದಾರೆ

ರಾಜಕಾಲುವೆ, ಚರಂಡಿ ಹೂಳೆತ್ತಲು ಶಾಸಕ ಕಾಮತ್‌ ಒತ್ತಾಯ

Apr 13 2025, 02:01 AM IST
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳು ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು.

ಚರಂಡಿ ಸ್ವಚ್ಛೆಗೆ ಮುಂದಾದ ಬಿಜಿಕೆರೆ ಗ್ರಾಪಂ ಅಧ್ಯಕ್ಷ

Apr 12 2025, 12:46 AM IST
ಬಿಜಿಕೆರೆ ಗ್ರಾಪಂಯಲ್ಲಿ ಖಾಯಂ ಸ್ವಚ್ಛತಾ ಸಿಬ್ಬಂದಿ ಇಲ್ಲದೆ ಆನೈರ್ಮಲ್ಯ । ನೇಮಕಾತಿ ಅಧಿಕಾರಿಗಳ ಮೌನ

ಬರಿಗೈಯಲ್ಲೇ ಚರಂಡಿ ಸ್ವಚ್ಛತಾ ಕಾರ್ಯ

Apr 08 2025, 12:33 AM IST
ತುಂಬಿ ತುಳುಕುತ್ತಿರುವ ಚರಂಡಿ, ಮೂಗಿಗೆ ರಾಚುವ ದುರ್ನಾತ. ಇದರ ಅಕ್ಕಪಕ್ಕದಲ್ಲಿ ಓಡಾಡುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಅಸಹ್ಯಪಡುತ್ತಾ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ. ಆದರೆ ಚರಂಡಿ ಸ್ವಚ್ಛತೆಗೆ ಮುಂದಾದ ಕೂಲಿ ಕಾರ್ಮಿಕರು ಮಾತ್ರ ಎಲ್ಲ ನೋವನ್ನು ನುಂಗಿಕೊಂಡೆ ದುಡಿಯಬೇಕಿದೆ.

ಪುರಸಭೆ ನಿರ್ಲಕ್ಷ್ಯಕ್ಕೆ ಚರಂಡಿ ನೀರು ಹೆದ್ದಾರೀಲಿ

Apr 07 2025, 12:35 AM IST
ಪುರಸಭೆ ನಿರ್ಲಕ್ಷ್ಯಕ್ಕೆ ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗುವ ಮೈಸೂರು- ಊಟಿ ಹೆದ್ದಾರಿಯಲ್ಲಿ ಚರಂಡಿ ನೀರು ಹರಿಯುತ್ತಿದೆ. ಪ್ರವಾಸಿಗರು ಹಾದು ಹೋಗುವ ಹೆದ್ದಾರಿಯಲ್ಲಿ ಚರಂಡಿ ನೀರು ಹರಿದರೂ ಪುರಸಭೆ ಸಂಬಂಧವಿಲ್ಲದಂತೆ ವರ್ತಿಸುತ್ತಿದೆಯಾ?

ಅಧಿಕಾರಿಗಳ ನಿರ್ಲಕ್ಷ್ಯ: ಚರಂಡಿ ಸ್ವಚ್ಛಗೊಳಿಸಿದ ನಿವಾಸಿಗಳು

Mar 26 2025, 01:33 AM IST
ಬೇಸಿಗೆ ಕಾಲವಾದ್ದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ರೋಗ ರುಜಿನಗಳಿಗೆ ಆಸ್ಪದವಾಗುತ್ತಿದೆ. ಹೀಗಾಗಿ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಬಡಾವಣೆ ನಿವಾಸಿಗಳು ಗ್ರಾಮ ಪಂಚಾಯ್ತಿಗೆ ಮನವಿ ಮಾಡಿದ್ದರು.

ಕಾಂಕ್ರೀಟ್‌ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಬಾಲಕೃಷ್ಣ ಚಾಲನೆ

Mar 21 2025, 12:37 AM IST
ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಳವಾದಂತೆ ಸೌಲಭ್ಯಗಳೂ ಹೆಚ್ಚಾಗಬೇಕು. ಅದಕ್ಕಾಗಿ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Mar 17 2025, 12:31 AM IST
ಮುಂದಿನ ದಿನಗಗಳಲ್ಲಿ ಹಂತ ಹಂತವಾಗಿ ಉಳಿದ ರಸ್ತೆ ಮತ್ತು ಚರಂಡಿ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗುವುದು, ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳನ್ನು ಗುಣಮಟ್ಟದಿಂದ ಇರುವಂತೆ ಗ್ರಾಮಸ್ಥರು ನೋಡಿಕೊಳ್ಳಬೇಕು.

ಯರಿಯೂರು ರಸ್ತೆಯಲ್ಲಿಯೇ ಚರಂಡಿ ನೀರು

Mar 14 2025, 12:35 AM IST
ಯಳಂದೂರು ತಾಲೂಕಿನ ಯರಿಯೂರು ಗ್ರಾಮದಲ್ಲಿ ರಸ್ತೆಯಲ್ಲೇ ಹರಿಯುತ್ತಿರುವ ಚರಂಡಿ ನೀರು.

ಚರಂಡಿ ಸ್ಲ್ಯಾಬ್‌, ಫುಟ್‌ಪಾತ್‌ ನಿರ್ಮಾಣ ಒತ್ತಾಯಿಸಿ ಪ್ರತಿಭಟನೆ

Mar 01 2025, 01:03 AM IST
ಗೋಳಿತ್ತೊಟ್ಟು ಜಂಕ್ಷನ್‌ನಿಂದ ಗೋಳಿತ್ತೊಟ್ಟು ಸರ್ಕಾರಿ ಉ.ಹಿ.ಪ್ರಾ.ಶಾಲೆಯ ತನಕದ ಚರಂಡಿಗೆ ಸ್ಲ್ಯಾಬ್‌ ಅಳವಡಿಸುವಂತೆ ಹಾಗೂ ಫುಟ್‌ಪಾತ್ ನಿರ್ಮಾಣಕ್ಕೆ ಒತ್ತಾಯಿಸಿ ಗೋಳಿತ್ತೊಟ್ಟು ಸರ್ಕಾರಿ ಉ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು, ಆಟೋ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರು ಶುಕ್ರವಾರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved