• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರಂಡಿ ಕಲ್ಮಶ ಮಿಶ್ರಿತ ಕುಡಿಯುವ ನೀರು ಪೂರೈಕೆ!

Jun 29 2025, 01:32 AM IST
ದೇವರಗುಡಿಹಾಳ ರಸ್ತೆಯ ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ವಾರ್ಡಿನ ಯುಕೆಟಿ ಹಿಲ್ಸ್‌ನ ಲಕ್ಕಿ ಹಾಲ್ ಹಿಂದಿನ ಸುಮಾರು 20 ಮನೆಗಳಿಗೆ ಇಂತಹ ನೀರು ಪೂರೈಕೆಯಾಗುತ್ತಿದೆ. ವಾರ್ಡ್‌ ಸದಸ್ಯೆ ಮಂಗಳಾ ಗೌರಿ, ಪಾಲಿಕೆ ಅಧಿಕಾರಿಗಳು, ಎಲ್‌ಆ್ಯಂಡ್‌ಟಿ ಸಿಬ್ಬಂದಿಗೂ ತೋರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ. ಬರೀ ಅಧಿಕಾರಿ ವರ್ಗ ಪರಿಶೀಲಿಸಿ ಹೋಗಿದೆಯೇ ಹೊರತು ಸಮಸ್ಯೆ ಬಗೆಹರಿಸಿಲ್ಲ.

ಒಂದು ಚರಂಡಿ ಕೂಡ ಕಟ್ಟಲು ಆಗ್ತಿಲ್ಲ: ಶಾಸಕ ಎನ್‌ವೈ ಕಿಡಿ

Jun 24 2025, 05:47 AM IST

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರುಗಳ ಅಸಮಾಧಾನ ಮುಂದುವರಿದಿದ್ದು, ಬಿ.ಆರ್ ಪಾಟೀಲ್, ರಾಜು ಕಾಗೆ ಬಳಿಕ ಮತ್ತೊಬ್ಬ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಭೂಮಿಪೂಜೆ

Jun 21 2025, 12:49 AM IST
ಕೆಆರ್‌ಐಡಿಎಲ್ ನಿಗಮದ ವಿಶೇಷ ಯೋಜನೆಯಡಿ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಬೇಕು.

ಚರಂಡಿ ನೀರು ರಸ್ತೆಯಲ್ಲಿ ಸಂಗ್ರಹ

Jun 14 2025, 02:26 AM IST
ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ಸರ್ಕಲ್)ದಲ್ಲಿ ಮಳೆ ನೀರಿನ ಜೊತೆಗೆ ಚರಂಡಿ ಕೊಳಚೆ ಹಾಗೂ ತ್ಯಾಜ್ಯ ನೀರು ಸಂಗ್ರಹವಾಗಿ ಜಲಾವೃತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕ್ರಮ ಕೈಗೊಳ್ಳಲು ಪುರಸಭೆಗೆ ಜನರ ಆಗ್ರಹ

ಬಜಾರ್ ರಸ್ತೆ, ಚರಂಡಿ ಸ್ವಚ್ಛಗೊಳಿಸಲು ಆಗ್ರಹ

Jun 11 2025, 11:26 AM IST
ಪಟ್ಟಣದ ಬಜಾರ ಸಿ.ಸಿ. ರಸ್ತೆ, ಚರಂಡಿ ಸ್ವಚ್ಛತೆಗೊಳಿಸಲು, ಬೀದಿ ದೀಪ ದುರಸ್ತಿ ಮಾಡುವುದು ಸೇರಿದಂತೆ ವಿವಿಧ ಮೂಲ ಸೌಲಭ್ಯ ಒದಗಿಸುವ ಕುರಿತು ಬಜಾರ್ ವ್ಯಾಪಾರಸ್ಥರ ಸಂಘದಿಂದ ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ಸರ್ವಿಸ್ ರಸ್ತೆಯಲ್ಲಿನ ಚರಂಡಿ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ

Jun 10 2025, 06:12 AM IST
ಸರ್ವೀಸ್ ರಸ್ತೆಯಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಈ ಬಗ್ಗೆ ಹಲವು ಬಾರಿ ಈ ಬಗ್ಗೆ ಪುರಸಭೆ ಮತ್ತು ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರೂ ಸರಿಪಡಿಸಿಲ್ಲ.

ಲಕ್ಷ್ಮೇಶ್ವರದಲ್ಲಿ ಅಬ್ಬರಿಸಿದ ಮಳೆ, ರಸ್ತೆಯಲ್ಲಿ ಹರಿದ ಚರಂಡಿ ನೀರು

Jun 09 2025, 12:27 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಅಬ್ಬರಿಸಿದ ಮೃಗಶಿರಾ ಮಳೆ ನೀರು ರಸ್ತೆಯ ಮೇಲೆ 2-3 ಅಡಿ ಹರಿಯುವ ಮೂಲಕ ಹಲವಾರು ಆವಾಂತರ ಸೃಷ್ಟಿ ಮಾಡಿದೆ.

ಚರಂಡಿ ನಿರ್ಮಿಸದೆ ಅವೈಜ್ಞಾನಿಕ ರಸ್ತೆ, ಕಾಮಗಾರಿಗೆ ಗ್ರಾಮಸ್ಥರ ಆಕ್ರೋಶ

May 24 2025, 01:19 AM IST
ಮುಂಡುಗದೊರೆ ಗ್ರಾಪಂ ವ್ಯಾಪ್ತಿಯ ದೊಡ್ಡಪಾಳ್ಯ ಗ್ರಾಮದಲ್ಲಿ ದುರಸ್ತಿಗೊಂಡು ಹಾಳಾಗಿರುವ ಚರಂಡಿ ಮೇಲೆಯೇ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲು ಮುಂದಾಗಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಕಿಡಿಕಾರಿದರು.

ಕಾಲುವೆ ಮೂಲಕ ಚರಂಡಿ ನೀರು ರೈತರ ಜಮೀನುಗಳಿಗೆ, ಆತಂಕ

May 22 2025, 11:57 PM IST
ಹುಲಿಗುಡ್ಡ ಏತ ನೀರಾವರಿ ಮೂಲಕ ಲಕ್ಷಾಂತರ ರು. ಖರ್ಚು ಮಾಡಿ ಇಲ್ಲಿಯ ಕೆರೆಗಳನ್ನು ತುಂಬಿಸಲಾಗುತ್ತಿದೆ. ಆದರೆ ಗ್ರಾಮದ ಚರಂಡಿಯ ನೀರು, ಮಳೆಯ ನೀರು ಕೆರೆಯ ಕಾಲುವೆಗಳಿಗೆ ಹರಿದು ರೈತರ ಜಮೀನುಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದಾಗಿ ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಪ್ರತಿನಿಧಿಗಳಿಗೆ ಸಾರ್ವಜನಿಕರ ಹಿಡಿಶಾಪ

May 15 2025, 01:35 AM IST
ಮಳೆ ಬಂದ ಪ್ರತಿ ಬಾರಿಯೂ ಪಟ್ಟಣದ ಡಾ,ಎಚ್.ಎನ್.ವೃತ್ತದಲ್ಲಿ ನ್ಯಾಷನಲ್ ಕಾಲೇಜು ರಸ್ತೆ, ಗೂಳೂರು ರಸ್ತೆ ಸೇರಿ ಪಟ್ಟಣದ ನಾನಾ ರಸ್ತೆಗಳ ಹಾಗೂ ಚರಂಡಿಗಳ ಮೂಲಕ ಹರಿದುಬರುವ ಮಳೆ ಮತ್ತು ಚರಂಡಿ ಕೊಳಚೆ ನೀರು ನಿಂತು ಕೆರೆಯಂತಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕಳೆದ ಹಲವಾರು ವರ್ಷಗಳಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಚೀನಾ ಕುತಂತ್ರ ಸಮರ - ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ : ಏಮ್ಸ್
ಎಚ್‌ಸಿಜಿ ಜತೆಗಿನ ನಂಟು ಕಡಿದುಕೊಂಡಿತ್ತು ಅಮೆರಿಕದ ಬಹುರಾಷ್ಟ್ರೀಯ ಔಷಧ ಕಂಪನಿ!
ಲಾಮಾ ಉತ್ತರಾಧಿಕಾರಿ ಆಯ್ಕೆ ಅಧಿಕಾರ ಚೀನಾಕ್ಕಿಲ್ಲ: ಭಾರತ
ಅಮೆರಿಕದಿಂದ ಕುಲಾಂತರಿ ಉತ್ಪನ್ನ ಆಮದಿಗೆ ಭಾರತ ಅಸ್ತು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved