• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳವು ಆರೋಪಿಗಳ ಬಂಧನ: ಚಿನ್ನಾಭರಣ ವಶ

Jul 15 2025, 01:11 AM IST
ಮಂಡ್ಯ ಪೂರ್ವ ಹಾಗೂ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ವಿವಿಧ ಬಡಾವಣೆಗಳಲ್ಲಿ ಇವರಿಬ್ಬರು ಕಳ್ಳತನ ನಡೆಸಿದ್ದರು.

ಸರಣಿ ಕಳ್ಳತನ; ಚಿನ್ನಾಭರಣ ದೋಚಿ ಪರಾರಿ

Jul 11 2025, 01:49 AM IST
ಜಮಖಂಡಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದ್ದು, ಒಂದೇ ರಾತ್ರಿ ನಾಲ್ಕು ಮನೆಗಳ ಬೀಗ ಮುರಿದು ಚಿನ್ನಾಭರಣ, ನಗದು ದೋಚಲಾಗಿದೆ.

ಕೆಂಕೇರಮ್ಮ ದೇವಾಲಯದಲ್ಲಿ ಚಿನ್ನಾಭರಣ ಕಳವು

Jul 10 2025, 12:49 AM IST
ದೇವಾಲಯದಲ್ಲಿ ವಿಗ್ರಹದ ಮೇಲಿದ್ದ ತಾಳಿ, ಕಾಸಿನಸರ, ಬೆಳ್ಳಿ ಆಭರಣ, ಟ್ರಂಕ್ ನಲ್ಲಿದ್ದ ಆಭರಣ ಹಾಗೂ ಹುಂಡಿ ಹೊಡೆದು ಅದರಲ್ಲಿದ್ದ ಹಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಹಾಡಹಗಲೇ ಮನೆಯಲ್ಲಿ ಬೆಳ್ಳಿ, ಚಿನ್ನಾಭರಣ ಕಳವು..!

Jul 09 2025, 12:24 AM IST
ಹಾಡಹಗಲೇ ಮನೆ ಬಾಗಿಲು ಮುರಿದು ನಗದು ಸೇರಿದಂತೆ ಲಕ್ಷಾಂತರ ರು. ಬೆಲೆ ಬಾಳುವ ಬೆಳ್ಳಿ ಹಾಗೂ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಪಟ್ಟಣ ಟೌನ್ ವ್ಯಾಪ್ತಿಯ ಗಂಜಾಂನಲ್ಲಿ ನಡೆದಿದೆ. ಗ್ರಾಮದ ನಾರಾಯಣಪ್ಪರ ಮನೆಯಲ್ಲಿ ಯಾರು ಇಲ್ಲದ ವೇಳೆ ಮೂವರು ದುಷ್ಕರ್ಮಿಗಳಿಂದ ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.

ಕೋಡಿಮಠ ಶ್ರೀಗಳ ಚಿನ್ನಾಭರಣ ಕಳವುಕೇಸ್‌ : 7 ವರ್ಷ ಬಳಿಕ ಆರೋಪಿ ಅರೆಸ್ಟ್‌!

Jun 29 2025, 01:36 AM IST
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರ ಬಳಿಯಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿ, 7 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಮಹಿಳೆಯ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿ ಪರಾರಿ

Jun 23 2025, 11:53 PM IST
ರಾಮಪುರ ಗ್ರಾಮದ ಜನನಿಬಿಡ ಪ್ರದೇಶದಲ್ಲೇ ಮಹಿಳೆಯ ಕೈಕಾಲು ಕಟ್ಟಿ ಹಾಕಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ಜರುಗಿದೆ.

ಚಿನ್ನಾಭರಣ ಕಳ್ಳತನ: ಆರೋಪಿಗಳ ಬಂಧನ

Jun 22 2025, 11:48 PM IST
ಸಮೀಪದ ಅರದೋಟ್ಲು ಗ್ರಾಮದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಪಟ್ಟಣದ ಪೋಲೀಸರು ಯಶಸ್ವಿಯಾಗಿದ್ದಾರೆ.

ಕಳವು ಆರೋಪಿ ಬಂಧನ: ೪೯೦ ಗ್ರಾಂ ಚಿನ್ನಾಭರಣ ವಶ

Jun 13 2025, 05:09 AM IST
ಮನೆಗಳಿಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಆತನಿಂದ ೪೯೦ ಗ್ರಾಂ ತೂಕದ ೪೦ ಲಕ್ಷ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಆಲೂರು ತಾಲೂಕು ಮುದಿಗೆರೆ ಗ್ರಾಮದ ಎಂ.ವಿ.ರಂಗೇಗೌಡ ಅಲಿಯಾಸ್ ಸಂತೋಷ ಅಲಿಯಾಸ್, ಐಪಿಎಲ್ ಸಂತೋಷ್ (೩೭) ಎಂಬಾತನೇ ಬಂಧಿತ ಆರೋಪಿ.

ಇಬ್ಬರು ಅಪರಿಚಿತರಿಂದ ಮನೆಯ ಬೀಗ ಮುರಿದು ಕಳ್ಳತನ: ಚಿನ್ನಾಭರಣ ದೋಚಿ ಪರಾರಿ

Jun 05 2025, 01:25 AM IST
ಮನೆ ಮೊದಲ ಅಂತಸ್ತಿನ ಕೊಠಡಿಗೆ ನುಗ್ಗಿ ಅಲ್ಮೆರಾದಲ್ಲಿ ಇಡಲಾಗಿದ್ದ 4.75 ಲಕ್ಷ ರು. ನಗದು, 25 ಗ್ರಾಂ ಚಿನ್ನದ ಸರ, ಎರಡು ಉಂಗುರ, ಬ್ರಾಸ್ ಲೈಟ್, ಎರಡು ಬೆಳ್ಳಿ ದೀಪ ಸೇರಿದಂತೆ ಹಲವು ವಸ್ತುಗಳನ್ನು ದೋಚಿ ಮನೆ ಕಾಂಪೌಂಡ್ ಹಾರಿ ಪರಾರಿಯಾ ಗಿರುವುದು ಮನೆಯಲ್ಲಿದ್ದ ಸಿಸಿಟಿವಿಗಳಲ್ಲಿ ದಾಖಲಾಗಿದೆ.

ಬಟ್ಟೆ ವ್ಯಾಪಾರಿ ಪತ್ನಿ ಕೊಂದು ಚಿನ್ನಾಭರಣ ಕದ್ದಿದ್ದ ಇಬ್ಬರ ಸೆರೆ

May 30 2025, 07:48 AM IST

ಮೂರು ದಿನಗಳ ಹಿಂದೆ ನಡೆದಿದ್ದ ಬಟ್ಟೆ ವ್ಯಾಪಾರಿ ಪತ್ನಿ ಲತಾ ಕೊಲೆ ಪ್ರಕರಣ ಸಂಬಂಧ ಮೃತಳ ಸೋದರ ಸಂಬಂಧಿ ಸೇರಿದಂತೆ ಇಬ್ಬರನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved