• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆನ್ನೈ ವಿರುದ್ಧ ಆರ್‌ಸಿಬಿ ಒಂದು ಆವೃತ್ತಿಯಲ್ಲಿ 2 ಪಂದ್ಯ ಗೆದ್ದಿದ್ದು ಇದೇ ಮೊದಲು!

May 04 2025, 07:12 AM IST

18ನೇ ಆವೃತ್ತಿಯಲ್ಲಿ ಸಿಎಸ್‌ಕೆ ವಿರುದ್ಧ ನಡೆದ 2 ಪಂದ್ಯಗಳಲ್ಲಿಯೂ ಆರ್‌ಸಿಬಿ ಜಯಭೇರಿ ಬಾರಿಸಿ ಹೊಸ ದಾಖಲೆ ಬರೆದಿದೆ.

ಬೆಂಗಳೂರಲ್ಲಿಂದು ಆರ್‌ಸಿಬಿ vs ಚೆನ್ನೈ ಬಿಗ್‌ ಫೈಟ್‌

May 03 2025, 11:17 AM IST

ಐಪಿಎಲ್‌ನ ಅತಿ ಮಹತ್ವದ, ಬಹುನಿರೀಕ್ಷಿತ ಪಂದ್ಯಕ್ಕೆ ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.

ಉತ್ತರಾದಿಮಠದಲ್ಲಿ ಚೆನ್ನೈ ರವಿ ಪಾತ್ರವೇನು? : ಭಕ್ತಾದಿಗಳ ಪ್ರಶ್ನೆ

May 02 2025, 07:19 AM IST

ಉತ್ತರಾದಿಮಠದ ವ್ಯವಹಾರಗಳಲ್ಲಿ ಚೆನ್ನೈ ರವಿ ಎಂದೇ ಖ್ಯಾತರಾಗಿರುವ ರವೀಂದ್ರನ್ ಅವರು ಸಕ್ರಿಯರಾಗಿದ್ದಾರೆ. ರವಿ ಅವರ ಪಾತ್ರವೇನು

ಚೆನ್ನೈ ಬಳಿಕ ರಾಜಸ್ಥಾನವೂ ಮನೆಗೆ !

May 02 2025, 06:00 AM IST

ಮುಂಬೈ ವಿರುದ್ಧ 0 ರನ್‌ ಸೋತು ಪ್ಲೇ-ಆಫ್‌ನಿಂದ ಅಧಿಕೃತವಾಗಿ ಔಟ್‌ । ಸತತ 6 ಜಯ, ಮುಂಬೈ ಅಗ್ರಸ್ಥಾನಕ್ಕೆಸ್ಫೋಟಕ ಬ್ಯಾಟಿಂಗ್‌, ಮುಂಬೈ 2 ವಿಕೆಟ್‌ಗೆ 217 ರನ್‌ । ಬ್ಯಾಟಿಂಗ್‌ ವೈಫಲ್ಯ, ರಾಜಸ್ಥಾನ 102 ರನ್‌ಗೆ ಆಲೌಟ್‌

ಎಂಟರಲ್ಲಿ ಸೋತು ಗಂಟುಮೂಟೆ ಕಟ್ಟಿದ ಚೆನ್ನೈ!

May 01 2025, 05:56 AM IST

ಈ ಬಾರಿ ಟೂರ್ನಿಯಲ್ಲಿ ಆಡಿರುವ 10 ಪಂದ್ಯಗಳ ಪೈಕಿ 8ರಲ್ಲಿ ಸೋಲನುಭವಿಸಿದ 5 ಬಾರಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಪ್ಲೇ-ಆಫ್‌ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ.

ಧೋನಿಗೆ 10 ಓವರ್‌ ಬ್ಯಾಟ್‌ ಮಾಡಲು ಆಗಲ್ಲ: ಚೆನ್ನೈ ಸೂಪರ್‌ ಕಿಂಗ್ಸ್‌ನ ಪ್ರಧಾನ ಕೋಚ್‌ ಫ್ಲೆಮಿಂಗ್‌!

Apr 01 2025, 12:47 AM IST
ಎಂ.ಎಸ್‌.ಧೋನಿ ಐಪಿಎಲ್‌ನಲ್ಲಿ ಮುಂದುವರಿಯುವ ಬದಲು ನಿವೃತ್ತಿಯಾಗಬೇಕು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಚೆನ್ನೈ ಸೂಪರ್‌ ಕಿಂಗ್ಸ್‌ನ ಪ್ರಧಾನ ಕೋಚ್‌ ಸ್ಟೀಫನ್‌ ಫ್ಲೆಮಿಂಗ್‌ರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಚೆಪಾಕ್‌ನ ಸ್ಪಿನ್‌ ಅಖಾಡದಲ್ಲಿ ಆರ್‌ಸಿಬಿ vs ಚೆನ್ನೈ : ಇಂದು ಹೈವೋಲ್ಟೇಜ್‌ ಫೈಟ್‌

Mar 28 2025, 04:55 AM IST

ಐಪಿಎಲ್‌ನ ಅತಿ ದೊಡ್ಡ ಹಾಗೂ ಬಹುನಿರೀಕ್ಷಿತ ಪಂದ್ಯಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ, ಸಾಂಪ್ರದಾಯಿಕ ಎದುರಾಳಿಗಳಾದ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಹೈವೋಲ್ಟೆಜ್‌ ಪಂದ್ಯ ಶುಕ್ರವಾರ ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. 

ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಗೆ ಸಂಪರ್ಕ ರಸ್ತೆ ಕಲ್ಪಿಸಿ

Mar 23 2025, 01:33 AM IST
ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ಕಾರಡಾರ್‌ ರಸ್ತೆಯಲ್ಲಿ ಕೋಲಾರ-ಮಾಲೂರು ವ್ಯಾಪ್ತಿಯ ಪ್ರದೇಶದ ವಾಹನಗಳು ಸಂಪರ್ಕಿಸಲು ಲಿಂಕ್‌ ರಸ್ತೆಯನ್ನು ಕೋಲಾರ ರಸ್ತೆಯಲ್ಲಿ 8 ಕಿ.ಮೀ.ದೂರದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದರಿಂದ ಮಾಲೂರು-ಹೊಸೂರು ಪ್ರದೇಶದವರಿಗೆ ಯಾವುದೇ ಉಪಯೋಗವಾಗುತ್ತಿಲ್ಲ

ರಸ್ತೆ ಬಿಡದೆ ಚೆನ್ನೈ ಎಕ್ಸ್ಪ್ರೆಸ್ ಹೈವೇ ಅಧಿಕಾರಿಗಳ ಎಡವಟ್ಟು

Feb 25 2025, 12:47 AM IST
ಹೊಸಕೋಟೆ: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೇ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡುವ ವೇಳೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಎಟವಟ್ಟಿನಿಂದ ಕೊಳತೂರು ಬಳಿ ಹೆದ್ದಾರಿ ಪಕ್ಕದಲ್ಲಿರುವ ಎನ್‌ಆರ್‌ಐ ಡೆಲಾನಿಕ್ಸ್ ಸಿಟಿ ಬಡಾವಣೆಗೆ ರಸ್ತೆ ಸಂಪರ್ಕವಿಲ್ಲದಂತೆ ಮಾಡಿದ್ದಾರೆಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಬಹುನಿರೀಕ್ಷೆಯ ನಾಲ್ಕು ಪಥಗಳ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ 71 ಕಿ.ಮೀ. ಸಂಚಾರಕ್ಕೆ ಮುಕ್ತ

Feb 24 2025, 12:34 AM IST
ದಕ್ಷಿಣ ಭಾರತದ ಎರಡು ಪ್ರಮುಖ ಮಹಾನಗರಗಳನ್ನು ಕೇವಲ ಮೂರ್ನಾಲ್ಕು ಗಂಟೆಯೊಳಗೆ ಸಂಪರ್ಕಿಸುವ ಬಹುನಿರೀಕ್ಷೆಯ ನಾಲ್ಕು ಪಥಗಳ ‘ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ’ನ ಕರ್ನಾಟಕ ಭಾಗದ 71 ಕಿ.ಮೀ. ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved