• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ಸೀಮೆ ವಿಷಯಕ್ಕೆ ಜಗಳ: ಬಿಡಿಸಲು ಬಂದ ವ್ಯಕ್ತಿ ಸಾವು

Jun 09 2025, 01:08 AM IST
ಜಮೀನಿನ ಸೀಮೆಯ ವಿಷಯವಾಗಿ ತಾಲೂಕಿನ ಸಂಗಾನಟ್ಟಿ ಗ್ರಾಮದಲ್ಲಿ ಶನಿವಾರ ಎರಡು ಕುಟುಂಬಗಳ ನಡುವಿನ ವಿವಾದ ವಿಕೋಪಕ್ಕೆ ತಿರುಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಭಾನುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಟಿಂಗ್‌ ಹಣದ ವಿಚಾರಕ್ಕೆ ಸೋದರರ ಜಗಳ : ಬಿಡಿಸಲು ಹೋದ ತಾಯಿ ಕೊಲೆ

May 31 2025, 12:12 AM IST
ಕಟಿಂಗ್ ಮಾಡಿದ ಹಣದ ವಿಚಾರವಾಗಿ ಸಹೋದರರ ಮಧ್ಯೆ ಜಗಳ ನಡೆದಿದ್ದು, ಜಗಳ ಬಿಡಿಸಲು ಹೋದ ತಾಯಿಯನ್ನೇ ಕಿಟಕಿಯ ಗ್ಲಾಸ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ತೊರವಿಹಕ್ಕಲ ಬಡಾವಣೆಯಲ್ಲಿ ಗುರುವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಪಾರ್ಟಿ ವೇಳೆ ಕ್ಷುಲ್ಲಕ ವಿಚಾರಕ್ಕೆ ಜಗಳ: ರಿಪೀಸಿಂದ ಹಲ್ಲೆಗೈದು ಸ್ನೇಹಿತನ ಕೊಲೆ

May 15 2025, 01:45 AM IST
ಮದ್ಯದ ಪಾರ್ಟಿ ಮಾಡುವಾಗ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಇಬ್ಬರು ಸೇರಿಕೊಂಡು ಸ್ನೇಹಿತನೊಬ್ಬನಿಗೆ ಮರದ ರಿಪೀಸ್‌ ಪಟ್ಟಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆಗೈದಿರುವ ಘಟನೆ ಅಮೃತಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಬಾಲಕರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯ

May 13 2025, 01:28 AM IST
ಕಮರಿಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ಸಾವಿರ ಮಠದ ಜಿ.ಅಡ್ಡಾ ನಿವಾಸಿಗಳಾದ ಇಬ್ಬರು ಎದುರು-ಬದುರು ಮನೆಯವರು. ಯಾವ ಕಾರಣಕ್ಕಾಗಿ ಬಾಲಕರ ನಡುವೆ ಜಗಳ ಏರ್ಪಟ್ಟಿದೆ ಎಂಬುದು ಗೊತ್ತಾಗಿಲ್ಲ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ

ನಮ್ಮದು ಸಣ್ಣಪುಟ್ಟ ಜಗಳ - ಜಗಳಕ್ಕಿಂತ ಮಹಾರಾಷ್ಟ್ರ ದೊಡ್ಡದು : ಉದ್ಧವ್‌, ರಾಜ್‌ ಠಾಕ್ರೆ ಒಂದಾಗುವ ಸುಳಿವು!

Apr 20 2025, 01:45 AM IST

ಕಳೆದ 5 ವರ್ಷಗಳಲ್ಲಿ ಭಾರೀ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ಮಹಾರಾಷ್ಟ್ರದಲ್ಲಿ ಶೀಘ್ರವೇ ಮತ್ತೊಂದು ಮಹಾವಿಲೀನದ ಸಾಧ್ಯತೆ ಕಂಡುಬಂದಿದೆ. 2005ರಲ್ಲಿ ಪರಸ್ಪರ ಬೇರಾಗಿದ್ದ ಶಿವಸೇನೆ (ಉದ್ಧವ್‌ ಬಣ) ಮತ್ತು ಸೋದರ ಸಂಬಂಧಿ ರಾಜ್‌ ಠಾಕ್ರೆ (ಎಂಎನ್‌ಎಸ್‌) ಮತ್ತೆ ಒಂದಾಗುವ ಸುಳಿವು ನೀಡಿದ್ದಾರೆ.  

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟ ಅಪ್ರಾಪ್ತೆ ಮೇಲೆ ನಗರದ ವ್ಯಾಪಾರಿ ತಿರುಪತಿಯಲ್ಲಿ ರೇಪ್‌!

Mar 18 2025, 01:48 AM IST
ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಹಣ್ಣು ವ್ಯಾಪಾರಿಯೊಬ್ಬನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸಹೋದರರ ಜಗಳ: ರಸ್ತೆಗೇ ತಂತಿಬೇಲಿ ಬಿಗಿದ ಭೂಪ!

Mar 13 2025, 12:48 AM IST
ಹೊನ್ನಾಳಿ ತಾಲೂಕಿನ ಹಟ್ಟಿಹಾಳ ಗ್ರಾಮದಲ್ಲಿ ಜಾಗ ತಮ್ಮದು ಎಂದು ಗಲಾಟೆ ನಡೆಸಿದ ಅಣ್ಣ-ತಮ್ಮಂದಿರು ಗ್ರಾಮದ ಮುಖ್ಯ ರಸ್ತೆಗೆ ಎರಡು ತಿಂಗಳ ಹಿಂದೆಯೇ ತಂತಿಬೇಲಿ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮನೆ, ತೋಟ-ಜಮೀನುಗಳಿಗೆ ಸಂಚರಿಸಲು ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಸಹೋದರರ ಕೀಟಲೆಯಿಂದ ರೋಸಿ ಹೋದ ಗ್ರಾಮಸ್ಥರು ಸಹ ಒಂದು ಹೆಜ್ಜೆ ಮುಂದೆ ಹೋಗಿ, ಊರಿನ ಮುಖ್ಯ ರಸ್ತೆಯನ್ನೇ ಬಂದ್‌ ಮಾಡಿದ್ದಾರೆ!

ಪತ್ನಿ ಜತೆ ಜಗಳ, ಬೈಕ್‌ಗೆ ಬೆಂಕಿಯಿಟ್ಟ ಪತಿ!

Mar 11 2025, 12:47 AM IST
ಪತಿ-ಪತ್ನಿಯ ಕೌಟುಂಬಿಕ ಕಲಹ ವಿಕೋಪಕ್ಕೆ ಹೋಗಿ ಪತ್ನಿಯ ಬೈಕ್‌ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಬನಹಟ್ಟಿ ನಗರದಲ್ಲಿ ನಡೆದಿದೆ.

ಪಿಎಲ್ ಡಿ ಬ್ಯಾಂಕ್ ಫಲಿತಾಂಶದಂದು ಕಾಂಗ್ರೆಸ್ ಕಾರ್ಯಕರ್ತರ ಜಗಳ

Mar 02 2025, 01:20 AM IST
ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರಣದಿಂದಲೇ ಒಂದೇ ಪಕ್ಷದ ಇಬ್ಬರು ಸ್ಪರ್ಧೆ ಮಾಡಬೇಕಾಯ್ತು ಎಂದು ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಯರಲಕ್ಕೇನಹಳ್ಳಿ ಮಂಜುನಾಥ್ ಗಂಭೀರ ಆರೋಪ ಮಾಡಿದರೆ, ಮತ್ತೋರ್ವ ಮುಖಂಡ ರಾಜ್ಯ ಯೂಥ್ ಕಾಂಗ್ರೆಸ್ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕುರಿತು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಅವರ ಮೇಲಿನ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜನಾರ್ದನ ರೆಡ್ಡಿ- ಶ್ರೀರಾಮುಲು ಜಗಳ ವಾಲ್ಮೀಕಿ ಸಮಾಜಕ್ಕೆ ಲೇಪನ ಬೇಡ: ಯಮನೂರಪ್ಪ ಚೌಡ್ಕಿ

Feb 01 2025, 12:02 AM IST
ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಅವರ ವೈಯಕ್ತಿಕ ಜಗಳವನ್ನು ವಾಲ್ಮೀಕಿ ಸಮಾಜಕ್ಕೆ ಲೇಪನ ಹಚ್ಚುವುದು ಸರಿಯಲ್ಲ ಎಂದು ಮಹರ್ಷಿ ವಾಲ್ಮೀಕಿ ಸಮಾಜದ ಯುವ ಮುಖಂಡ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಆಪ್ತ ಯಮನೂರಪ್ಪ ಚೌಡ್ಕಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved