• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2028ರ ಬಳಿಕ ಡಿ.ಕೆ. ಶಿವಕುಮಾರ ಸಿಎಂ ಆಗಲಿ: ಜಮೀರ್‌ ಅಹಮದ್‌ ಖಾನ್‌

Nov 03 2025, 02:30 AM IST
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷ ಕಟ್ಟಿದ್ದಾರೆ.

ಮುಂದಿನ ತಿಂಗಳು 49,000 ಮನೆ ಫಲಾನುಭವಿಗಳಿಗೆ ಹಂಚಿಕೆ: ಸಚಿವ ಜಮೀರ್‌ ಅಹಮದ್‌

Oct 18 2025, 05:33 AM IST

ನಮ್ಮ ಇಲಾಖೆಯಿಂದ ಮುಂದಿನ ತಿಂಗಳು ಇನ್ನೂ 49 ಸಾವಿರ ಮನೆಗಳನ್ನು ಫಲಾನುಭವಿ ಬಡವರಿಗೆ ಹಂಚಿಕೆ ಮಾಡುತ್ತಿದ್ದೇವೆ. ಹಂಚಿಕೆಯಾದ ಬಳಿಕ ಮನೆ ಕಟ್ಟಿರುವ ಗುತ್ತಿಗೆದಾರರಿಗೆ 900 ಕೋಟಿ ರು.ಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹಮದ್‌ ತಿಳಿಸಿದ್ದಾರೆ.

ನ. 29ರಂದು 42 ಸಾವಿರ ಮನೆಗಳ ಹಂಚಿಕೆ: ಸಚಿವ ಜಮೀರ್‌ ಅಹಮದ್‌

Oct 13 2025, 02:01 AM IST
ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್‌)ಯಿಂದ ಹುಬ್ಬಳ್ಳಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಿಸಲಾದ ಒಟ್ಟು 42,346 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನ. 29ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಹಂಚಿಕೆ ಮಾಡಲಾಗುವುದು.

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ : ಸಚಿವ ಜಮೀರ್‌ ಅಹಮದ್‌

Oct 05 2025, 01:00 AM IST
ನಮ್ಮ ಅಧ್ಯಕ್ಷರು (ಡಿ.ಕೆ.ಶಿವಕುಮಾರ್‌) ಯಾರ ಬಗ್ಗೆ ಮಾತನಾಡಬಾರದು ಅಂತ ಸೂಚನೆ ಕೊಟ್ಟಿದ್ದಾರೆ‌. ನಮ್ಮಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಯಾರಾದರೂ ಮಾತನಾಡಿದರೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಹಲವರಿಗೆ ನೋಟಿಸ್ ಕೊಟ್ಟಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ.

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಕರ್ತವ್ಯ: ಜಮೀರ್‌ ಅಹಮದ್‌

Aug 16 2025, 12:00 AM IST
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಮುಖ್ಯಮಂತ್ರಿ ರಾಜಿನಾಮೆ ಕೇಳಲ್ಲ, ನೀವೇ ರಾಜಿನಾಮೆ ಕೊಡಿ: ಜಮೀರ್‌ ಅಹ್ಮದ್‌ಖಾನ್‌ಗೆ ಸಿ.ಟಿ.ರವಿ ಆಗ್ರಹ

Jun 27 2025, 12:48 AM IST
ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ನೈತಿಕತೆ ಹೊತ್ತು ರಾಜಿನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಂಗಳೂರಿನಲ್ಲಿ ಬುಧವಾರ ಆಗ್ರಹಿಸಿದ್ದಾರೆ.

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಚಿವ ಜಮೀರ್‌ ಅಹಮದ್‌ ಖಾನ್‌

May 18 2025, 11:59 PM IST
ಶಿಕ್ಷಣ ಮಾತ್ರ ನಮ್ಮನ್ನು ಉನ್ನತ ಹಂತಕ್ಕೆ ಬೆಳೆಸಲಿದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರವಹಿಸೋಣ.

ಸಾಧನಾ ಸಮಾವೇಶ, 16ರಂದು ಸಿಎಂರಿಂದ ಸಿದ್ಧತೆ ಪರಿಶೀಲನೆ: ಜಮೀರ್‌ ಅಹಮದ್‌ ಖಾನ್‌

May 13 2025, 11:50 PM IST
ರಾಜ್ಯದ ತಾಂಡಾ, ಹಟ್ಟಿ, ಹಾಡಿ, ಮಜಿರೆ, ಕ್ಯಾಂಪ್‌ಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ, ಒಂದು ಲಕ್ಷ ಕುಟುಂಬಗಳಿಗೆ ಅಧಿಕೃತವಾಗಿ ಮೇ 20ರಂದು ಹೊಸಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ.

ಮುಸ್ಲಿಂ ಮೀಸಲು ಹೆಚ್ಚಳ ಮನವಿ ಪರಿಶೀಲಿಸಿ : ಸಚಿವ ಜಮೀರ್‌ ಅಹಮದ್‌ ಖಾನ್‌ ಒಎಸ್‌ಡಿ ಟಿಪ್ಪಣಿ

Mar 14 2025, 09:10 AM IST

ರಾಜ್ಯದಲ್ಲಿ ಪ್ರವರ್ಗ 2-ಬಿ ಅಡಿ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯೊಂದಕ್ಕೆ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟಿಪ್ಪಣಿ ಬರೆದಿದ್ದಾರೆ.

ಬಿಜೆಪಿ, ದಳದ 13 - 14 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ : ಜಮೀರ್‌ ಅಹಮದ್‌ ಖಾನ್

Mar 01 2025, 01:03 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಕ್ತದಲ್ಲೇ ಕಾಂಗ್ರೆಸ್ ಇದೆ. ಬಿಜೆಪಿ, ಜೆಡಿಎಸ್ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದರು.
  • < previous
  • 1
  • 2
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved