• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಬಾಕಿಗೆ ವಸೂಲಿಗೆ ಒನ್‌ಟೈಮ್‌ ಸೆಟಲ್‌ಮೆಂಟ್‌ ಜಾರಿ ಶೀಘ್ರ : ಜಲಮಂಡಳಿ ನಿರ್ಧಾರ

Apr 15 2025, 09:26 AM IST

ಬಿಬಿಎಂಪಿ ಮಾದರಿಯಲ್ಲೇ ಕುಡಿಯುವ ನೀರಿನ ಬಾಕಿ ವಸೂಲಿಗೆ ಬೆಂಗಳೂರು ಜಲಮಂಡಳಿ ಶೀಘ್ರದಲ್ಲಿ ಒನ್‌ಟೈಮ್‌ ಸೆಟಲ್‌ಮೆಂಟ್‌ (ಒಟಿಎಸ್‌) ಜಾರಿಗೊಳಿಸಲು ನಿರ್ಧರಿಸಿದೆ.

ಬಿಬಿಎಂಪಿ ಮಾದರಿಯಲ್ಲೇ ನೀರಿನ ಬಾಕಿ ವಸೂಲಿಗೆ ಒಟಿಎಸ್‌ ಜಾರಿ ಶೀಘ್ರ : ಜಲಮಂಡಳಿ ನಿರ್ಧಾರ

Apr 15 2025, 02:04 AM IST
ಬಿಬಿಎಂಪಿ ಮಾದರಿಯಲ್ಲೇ ಕುಡಿಯುವ ನೀರಿನ ಬಾಕಿ ವಸೂಲಿಗೆ ಬೆಂಗಳೂರು ಜಲಮಂಡಳಿ ಶೀಘ್ರದಲ್ಲಿ ಒನ್‌ಟೈಮ್‌ ಸೆಟಲ್‌ಮೆಂಟ್‌ (ಒಟಿಎಸ್‌) ಜಾರಿಗೊಳಿಸಲು ನಿರ್ಧರಿಸಿದೆ.

ಬೆಂಗಳೂರು ನಗರ ಜಿಲ್ಲೆ ಹಳ್ಳಿಗಳಿಗೆ ಜಲಮಂಡಳಿ ನೀರು - ಕೆರೆಗಳಿಗೆ ನೀರು ತುಂಬಿಸಲು ಡಿಸಿಎಂ ಸೂಚನೆ

Apr 08 2025, 09:13 AM IST

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಲ್ಲೇಶ್ವರದ ಸ್ಯಾಂಕಿ ಕೆರೆಯಲ್ಲಿ ಜಲಮಂಡಳಿ ಹಮ್ಮಿಕೊಂಡ ಕಾವೇರಿ ಆರತಿಗೆ ಪರಿಸರ ಪ್ರೇಮಿಗಳ ವಿರೋಧ

Mar 20 2025, 07:56 AM IST

ಮಲ್ಲೇಶ್ವರದ ಸ್ಯಾಂಕಿ ಕೆರೆಯ ಆವರಣದಲ್ಲಿ ಮಾ.21ಕ್ಕೆ ಬೆಂಗಳೂರು ಜಲಮಂಡಳಿಯೂ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದಿಂದ ಕೆರೆಯ ಜೀವವೈವಿಧ್ಯಕ್ಕೆ ಹಾನಿ ಉಂಟಾಗಲಿದೆ ಎಂದು ಆರೋಪಿಸಿರುವ ಪರಿಸರ ಪ್ರೇಮಿಗಳು ಕಾರ್ಯುಕ್ರಮ ಕೈ ಬಿಡುವಂತೆ ಆಗ್ರಹಿಸಿದ್ದಾರೆ.

ಶೀಘ್ರವೇ ನೀರಿನ ದರ ಶಾಕ್‌? -ಸರ್ಕಾರಕ್ಕೆ ಜಲಮಂಡಳಿ ಹೊಸ ದರ ಪ್ರಸ್ತಾವ - 3 ಮಾದರಿಯಲ್ಲಿ ದರ ಪಟ್ಟಿ

Feb 06 2025, 06:47 AM IST

ನಗರದಲ್ಲಿ ಕಾವೇರಿ ನೀರಿನ ಏರಿಕೆಗೆ ಸಂಬಂಧಿಸಿದಂತೆ ಮೂರು ಮಾದರಿ ದರ ಪರಿಷ್ಕರಣೆಯ ಪಟ್ಟಿಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಶೀಘ್ರದಲ್ಲಿ ದರ ಏರಿಕೆ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಬೆಂಗಳೂರಿನ ನೀರು ಮಾಫಿಯಾ ಕಡಿವಾಣಕ್ಕೆ 10 ಕಡೆ ಕಾವೇರಿ ಕನೆಕ್ಟ್‌ ಸೆಂಟರ್‌ : ಜಲಮಂಡಳಿ

Feb 06 2025, 01:31 AM IST
ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರು, ನೀರು ಮಾಫಿಯಾಕ್ಕೆ ಕಡಿವಾಣ ಹಾಕಲು ಜಲ ಮಂಡಳಿ ಕಾವೇರಿ ಕನೆಕ್ಟ್‌ ಯೋಜನೆ ಜಾರಿಗೆ ತರುತ್ತಿದೆ.

ಹೊರಗುತ್ತಿಗೆ ನೌಕರರನ್ನು ಕೈಬಿಟ್ಟ ಜಲಮಂಡಳಿ !

Oct 04 2024, 01:02 AM IST
ದಶಕದಿಂದ ಕಾರ್ಯನಿರ್ವಹಿಸುತ್ತಿರುವ 16 ಮಂದಿ ಹೊರಗುತ್ತಿಗೆ ನೌಕರರನ್ನು ಜಲ ಮಂಡಳಿ ಏಕಾಏಕಿ ಕೆಲಸದಿಂದ ವಜಾಗೊಳಿಸಿದೆ.

ಬಿಬಿಎಂಪಿ ಮಾದರಿಯಲ್ಲಿಯೇ ಜಲಮಂಡಳಿ ಕೂಡ ನೀರು ಬಳಕೆ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಒಟಿಎಸ್ ಜಾರಿ?

Aug 09 2024, 02:01 AM IST
ಬಿಬಿಎಂಪಿ ಮಾದರಿಯಲ್ಲಿಯೇ ಜಲಮಂಡಳಿ ಕೂಡ ನೀರು ಬಳಕೆ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಒಂದು ಬಾರಿ ಪರಿಹಾರ (ಒಟಿಎಸ್) ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಚಿಂತನೆ ನಡೆಸಿದ್ದು, ಈ ಕುರಿತು ಸರ್ಕಾರಕ್ಕೆ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸಲು ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ.

ನೀರಿನ ದರ ಪರಿಷ್ಕರಣೆಗೆ ಜಲಮಂಡಳಿ ಪ್ರಸ್ತಾವ

Jun 11 2024, 01:40 AM IST
ಕಾವೇರಿ ನೀರಿನ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಲಮಂಡಳಿಯಿಂದ ತೀಮಾನ ನಡೆಸಿರುವುದು.

ಹಬ್ಬಕ್ಕೆ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಲಮಂಡಳಿ

Apr 09 2024, 01:47 AM IST
ಯುಗಾದಿ ಹಾಗೂ ರಂಜಾನ್‌ ಹಬ್ಬದ ವೇಳೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ಸೂಚಿಸಿದರು

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved