ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಾದಿಗ ಜಾತಿ, ಉಪಜಾತಿ ಸಂಘಟನೆಗಳ ಒಕ್ಕೂಟ ಪ್ರತಿಭಟನೆ
Aug 02 2025, 12:15 AM IST
ಒಳಮೀಸಲಾತಿ ಸರ್ಕಾರ ಜಾರಿಗೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಮಾದಿಗ ಜಾತಿ, ಉಪಜಾತಿ ಸಂಘಟನೆಗಳ ಜಿಲ್ಲಾ ಒಕ್ಕೂಟ ನವನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿತು.
ಜಾತಿ,ಮತ ಭೇದ ಬಿಟ್ಟು ಕಟ್ಟಿದ್ದು ಅನುಭವ ಮಂಟಪ: ಫಕೀರೇಶ್ವರ ಶಿವಾಚಾರ್ಯರು
Jul 28 2025, 12:32 AM IST
ಶರಣರು ಜನರ ಮನಸ್ಸಿನ ಮೈಲಿಗೆ ತೊಳೆಯಲು ಶರಣರ ಅನುಭವಗಳನ್ನು ಒಂದು ತಿಂಗಳ ಪರ್ಯಂತ ಕೇಳುವುದರ ಮುಖಾಂತರ ಮನಸ್ಸಿನ ಮೈಲಿಗೆಯನ್ನು ತೊಳೆದುಕೊಳ್ಳಬೇಕು
ಸಂತ್ರಸ್ತೆಯ ಜಾತಿ, ಆಚಾರಕ್ಕಿಂತ ಮಾನವೀಯತೆ ಮುಖ್ಯ: ಕೆ.ಪಿ. ನಂಜುಂಡಿ
Jul 26 2025, 02:00 AM IST
ಅಕ್ರಮ ಗರ್ಭಧಾರಣೆಗೆ ಒಳಗಾಗಿ ಗಂಡು ಮಗುವಿಗೆ ಜನ್ಮವಿತ್ತ ಸಂತ್ರಸ್ತೆ ವಿದ್ಯಾರ್ಥಿನಿಯ ಪುತ್ತೂರಿನ ಮನೆಗೆ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಅವರು ಬುಧವಾರ, ಭೇಟಿ ನೀಡಿ ಕುಟುಂಬದೊಂದಿಗೆ ಮಾತುಕತೆ ನಡೆಸಿದರು.
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡೋಕೆ ಹೋಗಬಾರದು
Jul 20 2025, 01:18 AM IST
ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ.
ಜಾತಿ, ಆದಾಯ ಪ್ರಮಾಣಪತ್ರ ನಿರಾಕರಣೆ: ಹಾಸನ ಡಿಸಿಗೆ ದಂಡ
Jul 09 2025, 12:18 AM IST
ಬೆಂಗಳೂರು: ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗೆ ಗಂಡನ ಆದಾಯ ಪ್ರಮಾಣ ಪರಿಗಣಿಸಿ ಜಾತಿ, ಆದಾಯ ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಪ್ರಕರಣ ಸಂಬಂಧ ಹಾಸನ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷ (ಜಿಲ್ಲಾಧಿಕಾರಿ) ಮತ್ತು ಸದಸ್ಯರಿಗೆ ಎರಡು ಲಕ್ಷ ರು. ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.
ನಾಡಪ್ರಭು ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತರಲ್ಲ: ನಿಶ್ಚಲಾನಂದನಾಥ ಸ್ವಾಮೀಜಿ
Jul 01 2025, 12:47 AM IST
ಬೆಂಗಳೂರಿನ ನಿರ್ಮಿಸಿ ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಸ್ತುತದ ಸಂದರ್ಭದಲ್ಲಿ ಉತ್ತಮ ಆಡಳಿತ ನೀಡಬಹುದು.
ಕೆಂಪೇಗೌಡರ ಬೆಂಗಳೂರಿಗೆ ಎಲ್ಲಾ ಜಾತಿ,ಧರ್ಮದವರಿಗೂ ಸ್ಥಾನ: ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ
Jun 28 2025, 12:26 AM IST
ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ಕೆಂಪೇಗೌಡರು ೧೫೩೭ರಲ್ಲೇ ನಗರವನ್ನು ಕಟ್ಟಿದರು. ತದನಂತರ ಕೆಂಪೇಗೌಡರ ರಾಜಧಾನಿಯು ಯಲಹಂಕದಿಂದ ಬೆಂಗಳೂರಿಗೆ ಸ್ಥಳಾಂತರವಾಯಿತು. ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವನ್ನಾಗಿ ಮಾಡಬೇಕೆಂಬುದು ಅವರ ಮಹದಾಸೆಯಾಗಿತ್ತು. ಅದರಂತೆಯೇ ತಮ್ಮ ಕೋಟೆಯೊಳಗೆ ಆಯಾ ಕುಲ ಕಸುಬುದಾರರಿಗೆ ಅನುಗುಣವಾಗಿ ಪೇಟೆಗಳನ್ನು ಕಟ್ಟಿಕೊಂಡು, ವ್ಯಾಪಾರ-ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರು .
ಸಾಧನೆಗೆ ಬಡತನ, ಜಾತಿ, ಅಂಗವಿಕಲತೆ ಅಡ್ಡಿಯಲ್ಲ
Jun 19 2025, 12:35 AM IST
ಸಾಧನೆಗೆ ಬಡತನ, ಜಾತಿ, ಅಂಗವಿಕಲತೆ ಅಡ್ಡಿಯಲ್ಲ. ಸಾಧಿಸುವ ಛಲ, ಸತತ ಪ್ರಯತ್ನವಿದ್ದರೇ ಸಾಧನೆ ಸುಲಭವಾಗುತ್ತದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಜಾತಿ, ಸಂಘರ್ಷ ಬಿಡಿ, ಹಿಂದೂಗಳೆಲ್ಲ ಒಗ್ಗಟ್ಟು ಪ್ರದರ್ಶಿಸಿ: ಪ್ರವೀಣ ತೊಗಡಿಯಾ
Jun 17 2025, 01:09 AM IST
ಹಿಂದೂಗಳ ಜನಸಂಖ್ಯೆ ಹೆಚ್ಚಿಸಿಕೊಳ್ಳಲೇಬೇಕಾಗಿದೆ. ಇದಕ್ಕಾಗಿ ತಾವೆಲ್ಲರೂ ಸಿದ್ಧವಾಗಬೇಕು. ಜನಸಂಖ್ಯೆ ನಿಯಂತ್ರಣ ಮಾಡುವುದಾದರೇ ಎಲ್ಲರಿಗೂ ಒಂದೇ ಎನ್ನುವ ಕಾನೂನು ತರಬೇಕು. ಆದರೆ, ಅದು ಈಗ ಆಗುತ್ತಿಲ್ಲ. ಹೀಗಾಗಿ, ನೀವೆಲ್ಲ ನಾಲ್ಕಾರು ಮಕ್ಕಳನ್ನು ಹೆರಬೇಕು.
ಜಾತಿ, ಧರ್ಮ ಹೆಸರಿನಲ್ಲಿ ರಾಜಕೀಯ ಲಾಭ ಬೇಡ
May 28 2025, 12:31 AM IST
ಇತ್ತೀಚಿಗೆ ರಾಜಕೀಯ ಲಾಭಕ್ಕಾಗಿ ವೇಮನ ಅವರ ಬಗ್ಗೆ ಸಾಕಷ್ಟು ಅಪಪ್ರಚಾರಗಳನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ. ವೇಮನ ಒಬ್ಬ ವ್ಯಸನಿಯೆಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರೊಬ್ಬರು ಮಹಾಕವಿಯಾಗಿ ಸಮಾಜದ ಸುಧಾರಣೆಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ.
< previous
1
2
3
4
5
6
7
8
9
next >
More Trending News
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್