• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಧನೆಗೆ ಬಡತನ, ಜಾತಿ, ಅಂಗವಿಕಲತೆ ಅಡ್ಡಿಯಲ್ಲ

Jun 19 2025, 12:35 AM IST
ಸಾಧನೆಗೆ ಬಡತನ, ಜಾತಿ, ಅಂಗವಿಕಲತೆ ಅಡ್ಡಿಯಲ್ಲ. ಸಾಧಿಸುವ ಛಲ, ಸತತ ಪ್ರಯತ್ನವಿದ್ದರೇ ಸಾಧನೆ ಸುಲಭವಾಗುತ್ತದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಜಾತಿ, ಸಂಘರ್ಷ ಬಿಡಿ, ಹಿಂದೂಗಳೆಲ್ಲ ಒಗ್ಗಟ್ಟು ಪ್ರದರ್ಶಿಸಿ: ಪ್ರವೀಣ ತೊಗಡಿಯಾ

Jun 17 2025, 01:09 AM IST
ಹಿಂದೂಗಳ ಜನಸಂಖ್ಯೆ ಹೆಚ್ಚಿಸಿಕೊಳ್ಳಲೇಬೇಕಾಗಿದೆ. ಇದಕ್ಕಾಗಿ ತಾವೆಲ್ಲರೂ ಸಿದ್ಧವಾಗಬೇಕು. ಜನಸಂಖ್ಯೆ ನಿಯಂತ್ರಣ ಮಾಡುವುದಾದರೇ ಎಲ್ಲರಿಗೂ ಒಂದೇ ಎನ್ನುವ ಕಾನೂನು ತರಬೇಕು. ಆದರೆ, ಅದು ಈಗ ಆಗುತ್ತಿಲ್ಲ. ಹೀಗಾಗಿ, ನೀವೆಲ್ಲ ನಾಲ್ಕಾರು ಮಕ್ಕಳನ್ನು ಹೆರಬೇಕು.

ಜಾತಿ, ಧರ್ಮ ಹೆಸರಿನಲ್ಲಿ ರಾಜಕೀಯ ಲಾಭ ಬೇಡ

May 28 2025, 12:31 AM IST
ಇತ್ತೀಚಿಗೆ ರಾಜಕೀಯ ಲಾಭಕ್ಕಾಗಿ ವೇಮನ ಅವರ ಬಗ್ಗೆ ಸಾಕಷ್ಟು ಅಪಪ್ರಚಾರಗಳನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ. ವೇಮನ ಒಬ್ಬ ವ್ಯಸನಿಯೆಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರೊಬ್ಬರು ಮಹಾಕವಿಯಾಗಿ ಸಮಾಜದ ಸುಧಾರಣೆಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ.

ಹಂಪಾಪುರ ಶ್ರೀ ಪಟ್ಟಲದಮ್ಮ ದೇವಿ ಪೂಜೆ ಹಕ್ಕು ನಮ್ಮದು; ಪರಿಶಿಷ್ಟ ಜಾತಿ, ಪಂಗಡ, ಗಂಗಾಮತಸ್ಥರಿಂದ ಪ್ರತಿಪಾದನೆ

May 20 2025, 01:18 AM IST
ಈ ಸಂಬಂಧ ನ್ಯಾಯಾಲಯದ ಮೊರೆ ಹೋಗಿದ್ದು, ಅಲ್ಲಿಯವರೆಗೂ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳಬಾರದು. ಆದರೆ ಅರ್ಚಕ ಸೇವೆಯನ್ನು ಹಂಪಾಪುರದ ಗ್ರಾಮಕ್ಕೆ ನೀಡಿ, ದೇವಾಲಯದ ಹೆಸರಿನಲ್ಲಿರುವ ೭ ಎಕರೆ ಜಮೀನನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆಯಬೇಕು. ದೇವಾಲಯದ ಹುಂಡಿ ಹಣ ಎಣಿಕೆ ಮಾಡಿ, ದೇವಾಲಯದ ಅಭಿವೃದ್ಧಿಗೆ ಬಳಸಬೇಕು ಆಗ್ರಹಿಸಿದರು.

ವೃದ್ಧಾಪ್ಯ ವೇತನಕ್ಕೆ ಕಡ್ಡಾಯ ಜಾತಿ, ಆದಾಯ ಪ್ರಮಾಣ ಪತ್ರ ವಿರೋಧಿಸಿ ಪ್ರತಿಭಟನೆ

May 15 2025, 01:45 AM IST
ಸರ್ಕಾರದಿಂದ ದೊರೆಯುವ ಮಾಸಾಶನವನ್ನ ನಂಬಿಕೊಂಡು ಎಷ್ಟೊ ಮಂದಿ ಔಷಧಿ, ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇಂತಹವರಿಗೆ ತೊಂದರೆಯಾದ ರೀತಿ ಸ್ಥಳೀಯ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರ ವರದಿ ಆಧರಿಸಿ ಅನುಕೂಲ ಮಾಡಿಕೊಡಬೇಕು.

ಜಾತಿ, ಮತ ಮರೆತು ದುಡಿಯುವರೇ ಶ್ರೀಮಂತರು

May 09 2025, 12:36 AM IST
ಒಂದು ಊರಿನಲ್ಲಿ ಬಹಳಷ್ಟು ಜನ ಶ್ರೀಮಂತರಿದ್ದಾರೆ ಎಂದರೆ ಅದು ನಿಜವಾದ ವೈಭವವಲ್ಲ. ಯಾವ ಊರಿನಲ್ಲಿ ಜಾತಿ-ಪಕ್ಷ ಮರೆತು ಹಿರಿಯರು-ಯುವಕರು ಊರಿನ ಹಿತಕ್ಕಾಗಿ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತಾರೋ ಅವರೇ ನಿಜವಾದ ಶ್ರೀಮಂತರು.

ಗಣತಿದಾರರಿಗೆ ಜಾತಿ, ಇತರೆ ನಿಖರ ಮಾಹಿತಿ ನೀಡಿ

May 04 2025, 01:34 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಮೇ 5ರಿಂದ ಆರಂಭಗೊಳ್ಳಲಿದ್ದು, ಸಂಬಂಧಿಸಿದಂತೆ ಗಣತಿದಾರೆಲ್ಲರೂ ಕುಟುಂಬದ ಜಾತಿ ಮತ್ತು ಇತರೆ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ತಿಳಿಸಿದರು.

ಕಾಂಗ್ರೆಸ್ ಒತ್ತಾಸೆಯೇ ಕೇಂದ್ರದ ಜಾತಿ, ಜನಗಣತಿ ಕಾರಣ: ಎಂ.ಬಿ.ಪಾಟೀಲ್‌

May 03 2025, 12:18 AM IST
ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಗಣತಿಗೆ ನಮ್ಮ ಸ್ವಾಗತವಿದೆ. ಆದರೆ ಅದು ಮೇಲ್ನೋಟಕ್ಕೆ ಬಿಹಾರ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಮತ್ತು ಸ್ವಾರ್ಥಕ್ಕಾಗಿ ಎಂಬುದು ಗೊತ್ತಾಗುತ್ತದೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ಸೋಮವಾರಪೇಟೆ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ

May 02 2025, 12:15 AM IST
ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದುಕೊರತೆ ಸಭೆಯನ್ನು ಇನ್ಸ್‌ಪೆಕ್ಟರ್‌ ಮುದ್ದಮಾದೇವ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಬಸವಣ್ಣವರ ತತ್ವದಲ್ಲಿ ಲಿಂಗ, ಜಾತಿ, ಸಮಾನತೆ ಭೇದ ಇಲ್ಲ

May 01 2025, 12:46 AM IST
ಬಸವಣ್ಣನವರು ನಾವೆಲ್ಲರೂ ಸಹ ನಿನಗೆ ಬೇಕು ಅಷ್ಟೇ ಅಲ್ಲದೆ ಅವರ ಆದರ್ಶಗಳನ್ನು ಜೀವಂತವಾಗಿಸಿ ನಾವು ಕೂಡ ಅದನ್ನು ಅಳವಡಿಸಿಕೊಳ್ಳಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved