• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ ಜೈನ್ ಮಿಲನ್ ಪದ ಸ್ವೀಕಾರ ಸಮಾರಂಭ

Jul 31 2025, 01:27 AM IST
ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ವಲಯದ ೨೦೨೫-೨೭ನೇ ಸಾಲಿನ ಪದ ಸ್ವೀಕಾರ ಸಮಾರಂಭ ಮಹಾವೀರಭವನದಲ್ಲಿ ಇತ್ತೀಚೆಗೆ ನೆರವೇರಿತು.

ರಾಜ್ಯ ಮಟ್ಟದ ಕ್ರೀಡಾಕೂಟ: ಜೈನ್ ಪಬ್ಲಿಕ್ ಶಾಲೆಗೆ ಪದಕ

Jul 24 2025, 12:50 AM IST
ಕನಕಪುರ: ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಡೆದ 17ನೇ ಮಟ್ಟದ ರಾಜ್ಯಮಟ್ಟದ ಶಾಲಾ ಒಲಂಪಿಕ್ ಕ್ರೀಡಾಕೂಟದಲ್ಲಿ ತಾಲೂಕಿನ ಜೈನ್ ಶಾಲೆಯ ವಿದ್ಯಾರ್ಥಿ ಗಳು 4 ಚಿನ್ನ, 4 ಬೆಳ್ಳಿ, 1 ಕಂಚು ಸೇರಿದಂತೆ 9 ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.

ಜೈನ ಸಮಾಜದ ಜೊತೆಗೆ ಕಾಂಗ್ರೆಸ್ ಸರ್ಕಾರ

Jul 23 2025, 01:55 AM IST
ಸರ್ಕಾರದ ಇತಿಮಿತಿಯಲ್ಲಿ ಸಹಾಯ ಸಹಕಾರ ನೀಡಬೇಕಾಗುತ್ತಿದ್ದು, ನಿಮ್ಮ ಎಲ್ಲ ಕುಂದು-ಕೊರತೆಗಳನ್ನು ನಮ್ಮ ಸರ್ಕಾರದ ಮುಖ್ಯಮಂತ್ರಿಯವರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ನಮ್ಮ ಕಾಂಗ್ರೆಸ್ ಸರ್ಕಾರ ಸದಾ ನಿಮ್ಮ ಜೊತೆಗೆ ನಿಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.

ದೇಶದಲ್ಲಿ ಶಾಂತಿ ನೆಲೆಸಲು ಜೈನ ಮುನಿಗಳ ಕೊಡುಗೆ ಅಪಾರ

Jul 22 2025, 12:15 AM IST
ದೇಶದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸಲು ಜೈನ ಮುನಿಗಳ ಕೊಡುಗೆ ಅಪಾರ.

ಕಸಾಪ ಕನ್ನಡದ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ: ಗುಣಪಾಲ್ ಜೈನ್

Jul 11 2025, 11:48 PM IST
ನರಸಿಂಹರಾಜಪುರಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಜ್ವಾಲಾಮಾಲಿನಿ ಬಾಲಿಕಾ ಪ್ರೌಢ ಶಾಲೆ ವೃತ್ತಿ ಶಿಕ್ಷಕ ಗುಣಪಾಲ್ ಜೈನ್ ತಿಳಿಸಿದರು.

ಜೈನ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ ಬಿಜೆಪಿ ಸರ್ಕಾರ

Jun 08 2025, 01:24 AM IST
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ಬಳ್ಳಾರಿಯ ಪಾರ್ಶ್ವನಾಥ ಜೈನ ಶ್ವೇತಾಂಬರ ಮಂದಿರಕ್ಕೆ ನೂರರ ಸಂಭ್ರಮ

May 31 2025, 12:41 AM IST
ಬಳ್ಳಾರಿ ನಗರದ ತೇರುಬೀದಿಯಲ್ಲಿರುವ ಶ್ರೀ ಪಾರ್ಶ್ವನಾಥ ಜೈನ ಶ್ವೇತಾಂಬರ ಮಂದಿರ ನಿರ್ಮಾಣಗೊಂಡು ನೂರು ವರ್ಷಗಳಾಗಿದ್ದು, ಜೂ. 2ರಿಂದ 6ರ ವರೆಗೆ ದೇವಸ್ಥಾನದ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಐದು ದಿನ ವಿವಿಧ ಕಾರ್ಯಕ್ರಮ ನಡೆಯಲಿದೆ. 6 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಜೈನ ಧರ್ಮದ ಉಳಿವಿಗಾಗಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರಿ : ಭೂಷಣ ಮುನಿ

May 03 2025, 01:18 AM IST

 ಹೆಣ್ಣು ಮಕ್ಕಳು ಜನಿಸಿದ ಮನೆಯಲ್ಲಿ ಮಾತ್ರ ಮುಂಬರುವ ದಿನಗಳಲ್ಲಿ ಆಹಾರ ಸೇವಿಸಲಾಗುವುದು ಎಂದು ಆಚಾರ್ಯ ಶ್ರೀ 108 ಕುಲರತ್ನ ಭೂಷಣ ಮುನಿ ಮಹಾರಾಜರು ಹೇಳಿದರು.

ಜೈನ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧ: ಸಚಿವ ಡಿ.ಸುಧಾಕರ್

Apr 27 2025, 01:33 AM IST
ಜೈನ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಜೈನ ಸಮುದಾಯದ ಮರು ಗಣತಿಯಾಗಲಿ

Apr 26 2025, 12:46 AM IST
ರಾಜ್ಯಾದ್ಯಂತ ಜೈನ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ವಾಸ್ತವಿಕ ಅಂಕಿ ಅಂಶವನ್ನು ದಾಖಲಿಸಬೇಕು
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved