• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈನ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ ಬಿಜೆಪಿ ಸರ್ಕಾರ

Jun 08 2025, 01:24 AM IST
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ಬಳ್ಳಾರಿಯ ಪಾರ್ಶ್ವನಾಥ ಜೈನ ಶ್ವೇತಾಂಬರ ಮಂದಿರಕ್ಕೆ ನೂರರ ಸಂಭ್ರಮ

May 31 2025, 12:41 AM IST
ಬಳ್ಳಾರಿ ನಗರದ ತೇರುಬೀದಿಯಲ್ಲಿರುವ ಶ್ರೀ ಪಾರ್ಶ್ವನಾಥ ಜೈನ ಶ್ವೇತಾಂಬರ ಮಂದಿರ ನಿರ್ಮಾಣಗೊಂಡು ನೂರು ವರ್ಷಗಳಾಗಿದ್ದು, ಜೂ. 2ರಿಂದ 6ರ ವರೆಗೆ ದೇವಸ್ಥಾನದ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಐದು ದಿನ ವಿವಿಧ ಕಾರ್ಯಕ್ರಮ ನಡೆಯಲಿದೆ. 6 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಜೈನ ಧರ್ಮದ ಉಳಿವಿಗಾಗಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರಿ : ಭೂಷಣ ಮುನಿ

May 03 2025, 01:18 AM IST

 ಹೆಣ್ಣು ಮಕ್ಕಳು ಜನಿಸಿದ ಮನೆಯಲ್ಲಿ ಮಾತ್ರ ಮುಂಬರುವ ದಿನಗಳಲ್ಲಿ ಆಹಾರ ಸೇವಿಸಲಾಗುವುದು ಎಂದು ಆಚಾರ್ಯ ಶ್ರೀ 108 ಕುಲರತ್ನ ಭೂಷಣ ಮುನಿ ಮಹಾರಾಜರು ಹೇಳಿದರು.

ಜೈನ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧ: ಸಚಿವ ಡಿ.ಸುಧಾಕರ್

Apr 27 2025, 01:33 AM IST
ಜೈನ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಜೈನ ಸಮುದಾಯದ ಮರು ಗಣತಿಯಾಗಲಿ

Apr 26 2025, 12:46 AM IST
ರಾಜ್ಯಾದ್ಯಂತ ಜೈನ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ವಾಸ್ತವಿಕ ಅಂಕಿ ಅಂಶವನ್ನು ದಾಖಲಿಸಬೇಕು

ಅಹಿಂಸೆ, ದಯೆಯಿಂದ ಮಾತ್ರ ವಿಶ್ವಶಾಂತಿ: ಅಶೋಕ ಜೈನ್

Apr 11 2025, 12:33 AM IST
ಹಿಂಸಾ ಕೃತ್ಯಗಳಿಂದ ಪ್ರಸ್ತುತ ವಾತಾವರಣ ನಲುಗಿದೆ. ಭಗವಾನ್ ಮಹಾವೀರರ ವಿಶ್ವಶಾಂತಿಗಾಗಿ ಸಾರಿದ ಅಹಿಂಸಾ ಪರಮೋದ್ಧರ್ಮ ಎನ್ನುವ ಸಾರ್ವತ್ರಿಕ ಸತ್ಯವನ್ನು ಇನ್ನಾದರೂ ಜಗತ್ತು ಒಪ್ಪಿಕೊಳ್ಳಬೇಕು.

ವಿಶ್ವ ಶಾಂತಿಗಾಗಿ ಜೈನ ತತ್ವಗಳ ಅನುಸರಿಸುವುದು ಅಗತ್ಯ

Apr 11 2025, 12:32 AM IST
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾದ ಭಗವಾನ್ ಮಹಾವೀರ ಜಯಂತಿ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಜೈನ ಧರ್ಮದ ತತ್ವ, ಸಿದ್ದಾಂತ ಸಾರ್ವಕಾಲಿಕ: ತಹಸೀಲ್ದಾರ್ ಪಟ್ಟರಾಜ ಗೌಡ

Apr 11 2025, 12:32 AM IST
ಭಾರತೀಯ ಸಂಸ್ಕೃತಿಯಲ್ಲೇ ಜೈನ ಧರ್ಮ ಸಮ್ಮಿಳಿತಗೊಂಡಿದ್ದು, ಜೈನ ಧರ್ಮದ ತತ್ವ,ಸಿದ್ದಾಂತಗಳು ಸರ್ವಕಾಲಿಕ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್ ಪಟ್ಟರಾಜ ಗೌಡ ಹೇಳಿದರು.

ಜಗತ್ತಿಗೆ ಅಹಿಂಸೆ, ಶಾಂತಿ ಸಾರಿದ ಜೈನ ಧರ್ಮ

Apr 11 2025, 12:30 AM IST
ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಜೈನ ಧರ್ಮದ ವಿಚಾರಗಳು ಸಮಾಜಕ್ಕೆ ಮುಟ್ಟುವಂತಾಗಬೇಕು. ಜೈನ ಧರ್ಮದಲ್ಲಿ ಮಹಾವೀರ, ಭರತ ಸೇರಿದಂತೆ ನೂರಾರು ಮಹಾಪುರುಷರು ಹುಟ್ಟಿ ಸಮಾಜಕ್ಕೆ ಉತ್ತಮ ವಿಚಾರಗಳನ್ನು ಸಾರಿದ್ದಾರೆ. ಅವು ಕೃತಿ, ಗ್ರಂಥ, ಓಲೆಗರಿಗಳಿಗೆ ಸೀಮಿತವಾಗದೆ ಪುಸ್ತಕ ರೂಪದಲ್ಲಿ ಬಂದು ಮಕ್ಕಳು ಓದುವಂತಾಗಬೇಕು.

ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶೃಂಗ 2025ರ ಸಂಭ್ರಮ ಸಂಪನ್ನ

Apr 01 2025, 12:45 AM IST
ನಗರದ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಎರಡನೇ ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಶೃಂಗ-2025ದ ಸಮಾರೋಪ ಸಮಾರಂಭ ಶನಿವಾರ ಸಂಜೆ ಕಾಲೇಜಿನ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved