ಟರ್ಕಿ ಇದೀಗ, ಬಾಂಗ್ಲಾದೇಶದಲ್ಲೂ ಹೊಸ ಭಾರತ ವಿರೋಧಿ ಆಟ ಆಡಲು ಮುಂದಾಗಿದೆ. ಟರ್ಕಿ ಬೆಂಬಲಿತ ಇಸ್ಲಾಂ ಮೂಲಭೂತವಾದಿಗಳ ಎನ್ಜಿಒವೊಂದು ಭಾರತದ ಈಶಾನ್ಯ ಮತ್ತು ಪೂರ್ವದ ಹಲವು ರಾಜ್ಯಗಳನ್ನು ಸೇರಿಸಿ ಗ್ರೇಟರ್ ಬಾಂಗ್ಲಾದೇಶ್ ಪರಿಕಲ್ಪನೆ ಹುಟ್ಟುಹಾಕಿದೆ.
ಟರ್ಕಿ, ಅಜರ್ಬೈಜಾನ್ ದೇಶಗಳು ಉಗ್ರ ಪೋಷಕ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಎರಡೂ ದೇಶಗಳ ಜತೆಗೆ ಬಟ್ಟೆ ಆಮದು-ರಫ್ತು ವಹಿವಾಟು ನಿಲ್ಲಿಸಲು ಬೆಂಗಳೂರು ಸಗಟು ಬಟ್ಟೆ ವ್ಯಾಪಾರಿಗಳ ಸಂಘ ನಿರ್ಧರಿಸಿದೆ.
9 ವಿಮಾನ ನಿಲ್ದಾಣಗಳಲ್ಲಿ ತನಗೆ ಸೇವೆ ಸಲ್ಲಿಸಲು ನೀಡಿದ್ದ ಭದ್ರತಾ ಪರವಾನಗಿ ಹಿಂದಕ್ಕೆ ಪಡೆದ ಭಾರತ ಸರ್ಕಾರದ ನಿರ್ಧಾರವನ್ನು ಟರ್ಕಿ ಮೂಲದ ಸೆಲೆಬಿ ಕಂಪನಿ ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ
ಟರ್ಕಿ ವಿರುದ್ಧ ಬಾಯ್ಕಾಟ್ ಅಭಿಯಾನದ ಭಾಗವಾಗಿ ದೇಶಾದ್ಯಂತ 125ಕ್ಕೂ ಹೆಚ್ಚು ಉನ್ನತ ವ್ಯಾಪಾರಿಗಳು ಟರ್ಕಿ ಮತ್ತು ಅಜರ್ಬೈಜಾನ್ನೊಂದಿಗಿನ ಪ್ರಯಾಣ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರ, ವಾಣಿಜ್ಯ ಒಪ್ಪಂದಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ವೈರಿರಾಷ್ಟ್ರ ಪಾಕಿಸ್ತಾನದ ಬೆನ್ನಿಗೆ ನಿಂತ ಕಾರಣ ಭಾರತ ವ್ಯಾಪಾರ ಮತ್ತು ಪ್ರವಾಸೋದ್ಯಮ ಕ್ಷೇತ್ರದಲ್ಲಿ ನೀಡಿರುವ ಪೆಟ್ಟಿನಿಂದ ಟರ್ಕಿ ಕಂಗಾಲಾಗಿದ್ದು, ಭಾರತೀಯರ ಮನವೊಲಿಸಲು ಹರಸಾಹಸ ಪಡತೊಡಗಿದೆ.