ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್(ಟಿಟಿಡಿ) ನಿರ್ಬಂಧ ವಿಧಿಸಿದೆ.
ವೆಂಕಟೇಶ್ವರ ದೇಗುಲದಲ್ಲಿ ಲಾಡು ಪ್ರಸಾದವನ್ನು ತಯಾರಿಸಲು ಕೆಎಂಎಫ್ ಕಳುಹಿಸಿದ್ದ ಒಂದು ಲಾರಿ ನಂದಿನಿ ತುಪ್ಪವನ್ನು ಟಿಟಿಡಿ ಅಧಿಕಾರಿಗಳು ಬುಧವಾರ ತಮ್ಮ ತಿರುಪತಿಯಲ್ಲಿನ ಉಗ್ರಾಣದಲ್ಲಿ ಪೂಜೆ ಮಾಡಿ ಸ್ವಾಗತಿಸಿದರು.
ತಿರುಮಲ ದೇವಸ್ಥಾನದಲ್ಲಿ ಯೂಟ್ಯೂಬರ್ ಟಿಟಿಎಫ್ ವಾಸನ್ ಸೇರಿದಂತೆ ಕೆಲವರು ಟಿಟಿಡಿ ಉದ್ಯೋಗಿಯಂತೆ ಪೋಸ್ ಕೊಟ್ಟು, ಸರತಿ ಸಾಲಿನಲ್ಲಿ ಕಾಯುವ ಯಾತ್ರಾರ್ಥಿಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ಕಂಪಾರ್ಟ್ಮೆಂಟ್ ತೆರೆದಂತೆ ವರ್ತಿಸುತ್ತಿರುವ ತಮಾಷೆಯ ವಿಡಿಯೋ (ಪ್ರಾಂಕ್ ವಿಡಿಯೋ) ವೈರಲ್ ಆಗಿದೆ.