• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಗುಂಡಿ ಮುಚ್ಚಲು, ಸ್ವಚ್ಛತೆಗೆ ಅಧಿಕಾರಿಗಳು ಟೊಂಕಕಟ್ಟಿ ನಿಲ್ಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

Sep 17 2025, 02:07 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಸಂಬಂಧಿಸಿದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಸೌಧದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಸಿದರು.

ಯುವಕರಿಗೆ ಪ್ರಜಾಪ್ರಭುತ್ವ ಮೌಲ್ಯದ ಅರಿವು ಮುಖ್ಯ: ಡಿ.ಕೆ.ಶಿವಕುಮಾರ್‌

Sep 16 2025, 01:00 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಸಂವಿಧಾನ ನೀಡಿರುವ ಮತದಾನದ ಶಕ್ತಿ ಮದ್ದುಗುಂಡಿಗಿಂತಲೂ ಬಲಾಢ್ಯ ಎನ್ನುವ ಮಾತಿದೆ. ಹಾಗಾಗಿ ನಮ್ಮ ವಿದ್ಯಾರ್ಥಿಗಳು, ಯುವಜನರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಿಳಿಯುವುದು ಬಹಳ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಹೊಸ 5 ಪಾಲಿಕೆಗಳಿಗೆ 500 ಎಂಜಿನಿಯರ್‌ಗಳ ನೇಮಕ : ಡಿಸಿಎಂ ಡಿ.ಕೆ.ಶಿವಕುಮಾರ್‌

Sep 04 2025, 02:00 AM IST
ನೂತನವಾಗಿ ರಚನೆಯಾಗಿರುವ ಐದು ನಗರ ಪಾಲಿಕೆಯ ಆಡಳಿತ ನಿರ್ವಹಣೆ, ಅಧಿಕಾರಿ ಸಿಬ್ಬಂದಿಯ ಮೂರು ತಿಂಗಳ ವೇತನಕ್ಕೆ 300 ಕೋಟಿ ರು. ಬಿಡುಗಡೆಯೊಂದಿಗೆ 500 ಎಂಜಿನಿಯರ್‌ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಧರ್ಮಸ್ಥಳ ಕೇಸ್‌ಗೆ ಬಿಜೆಪಿ ಗುಂಪು ಕಲಹ ಕಾರಣ : ಡಿ.ಕೆ.ಶಿವಕುಮಾರ್‌

Aug 27 2025, 01:00 AM IST
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ಮೃತದೇಹಗಳನ್ನು ಹೂತ ಆರೋಪ ಪ್ರಕರಣ ಬಿಜೆಪಿಯವರೇ ಹೆಣೆದ ಷಡ್ಯಂತ್ರವಾಗಿದ್ದು, ಅವರ ಪಕ್ಷದ ಎರಡು ಗುಂಪುಗಳ ನಡುವಿನ ಆಂತರಿಕ ಜಗಳದಲ್ಲಿ ಧರ್ಮಸ್ಥಳಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌

Aug 26 2025, 02:00 AM IST
ನಗರದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಧ್ಯರಾತ್ರಿ ಪರಿಶೀಲನೆ ನಡೆಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್ ಪಕ್ಷದ ಕಟ್ಟಾಳು: ಮಧು ಜಿ.ಮಾದೇಗೌಡ

Aug 26 2025, 01:03 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ಸದನದಲ್ಲಿ ಡಿ.ಕೆ.ಶಿವಕುಮಾರ್ ಅವರು ಆರ್‌ಎಸ್‌ಎಸ್ ಗೀತೆ ಹಾಡಿದಾಕ್ಷಣ ಪಕ್ಷಕ್ಕೆ ಮುಜುಗರವೂ ಆಗಲ್ಲ. ಯಾವುದೇ ತೊಂದರೆಯಾಗಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಕರಾವಳಿಯಲ್ಲೇ ಉದ್ಯೋಗ ಸೃಷ್ಟಿಗೆ ಕ್ರಮ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jul 28 2025, 02:03 AM IST
ಕರಾವಳಿ ಜನತೆ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೇ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಗೋವಾ ಸಿಎಂ ಮಹದಾಯಿ ಯೋಜನೆ ಹೇಗೆ ತಡೀತಾರೋ ನೋಡ್ತೀನಿ: ಡಿ.ಕೆ.ಶಿವಕುಮಾರ್‌

Jul 25 2025, 07:28 AM IST

ಮಹದಾಯಿ ಯೋಜನೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರಿಗೆ ಮಾಹಿತಿ ಇಲ್ಲ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದಾರೆ.

ಹುಳಿಗಳಲ್ಲಿ ಲಿಂಬೆ ಹುಳ್ಳಿ ಶ್ರೇಷ್ಠ: ಡಿ.ಕೆ.ಶಿವಕುಮಾರ್‌

Jul 15 2025, 01:00 AM IST
ವಿಜಯಪುರ: ಎಲ್ಲ ಹುಳಿಗಳಲ್ಲೇ ಶ್ರೇಷ್ಠವಾದದ್ದು ಲಿಂಬೆ ಹುಳಿ. ನಿಂಬೆಗಿಂತ ಹುಳಿಯಿಲ್ಲ, ದುಂಬಿಗಿಂತ ಕರೆಯಿಲ್ಲ, ಶಂಬುಗಿಂತ ದೊಡ್ಡ ದೇವರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಾಣ್ಣುಡಿ ಹೇಳಿದರು. ಇಂಡಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಯಾವ ಕ್ಷೇತ್ರಕ್ಕೂ ಇಷ್ಟು ಹಣ ಕೊಟ್ಟಿಲ್ಲ, ಇಂಡಿಗೆ ಮಾತ್ರ ₹ ೪ ಸಾವಿರ ಕೋಟಿ ಕೊಟ್ಟಿದ್ದೇನೆ. ಅದರಿಂದ ೯೩ ಸಾವಿರ ಎಕರೆ ಜಮೀನು ನೀರಾವರಿಯಾಗಲು ಅನುಕೂಲ ಕಲ್ಪಿಸಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಿಎಂ ಆಗಿಯೇ ಆಗುತ್ತಾರೆ : ಡಿ.ಕೆ.ಸುರೇಶ್‌

Jul 04 2025, 01:02 AM IST
‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved