ಜಲಾವೃತ ಜಮೀನಿಗೆ ಎಸಿ-ತಹಸೀಲ್ದಾರ ಭೇಟಿ
Sep 06 2025, 02:00 AM ISTಸತತ ಮಳೆಯಿಂದ ಉಂಟಾಗಿರುವ ಬೆಳೆಹಾನಿಯ ಕುರಿತು ಪರಿಶೀಲನೆ ನಡೆಸಲು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಗೇರ, ಕೃಷಿ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ ಸಹಿತ ಕಂದಾಯ ಇಲಾಖೆ ಅಧಿಕಾರಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳ ತಂಡ ತಾಲೂಕಿನ ತುಬಚಿ ಹಾಗೂ ಮುತ್ತೂರು ನಡುಗಡ್ಡೆ ಪ್ರದೇಶಗಳಿಗೆ, ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿದರು.