• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು ದಸರಾ; ಈ ಬಾರಿಯೂ ಹಲವು ವಿಶೇಷ: ಡಿಸಿ

Aug 01 2025, 11:45 PM IST
ಈ ಬಾರಿಯ ತುಮಕೂರು ದಸರಾದಲ್ಲಿ ಪಂಜಿನ ಕವಾಯತು ಸೇರಿದಂತೆ ಹಲವು ವಿಶೇಷತೆಗಳು ಇರಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದ್ದಾರೆ.

ಸೆ. 22 ರಿಂದ ಮಂಗಳೂರು ದಸರಾ ಮಹೋತ್ಸವ

Jul 30 2025, 12:53 AM IST
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.೨೨ ರಿಂದ ಅ.೨ರ ವರೆಗೆ ನಡೆಯುವ ಮಂಗಳೂರು ದಸರಾ ಮಹೋತ್ಸವ (ನವರಾತ್ರಿ ಉತ್ಸವ) ಹಿನ್ನೆಲೆಯಲ್ಲಿ ಮಹತ್ವದ ಪೂರ್ವಭಾವಿ ಸಮಾಲೋಚನಾ ಸಭೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಭಾನುವಾರ ನಡೆಯಿತು.

ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಏಕತಾ ಮಾಲ್‌

Jul 29 2025, 01:00 AM IST
ರು. 193 ಕೋಟಿ ಮೊತ್ತದ ಯೋಜನೆ ಇದಾಗಿದೆ. 6.5 ಎಕರೆಯಲ್ಲಿ ಕೆಎಸ್‌ಐಡಿಸಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ದಸರಾ ಉತ್ಸವಾಚರಣೆಗೆ ಚಾಲನೆ

Jul 28 2025, 01:04 AM IST
ನಗರದ ಪೇಟೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಉತ್ಸವದ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

ದಸರಾ ಪೂರ್ವಭಾವಿ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಮನವಿ

Jul 23 2025, 03:12 AM IST
ಪ್ರಸ್ತುತ ವರ್ಷ ದಸರಾ ಉತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಯಿತು.

ದಸರಾ ಆಚರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ

Jul 07 2025, 11:48 PM IST
ಚಾಮರಾಜನಗರದಲ್ಲಿ ದಸರಾ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತೆ ಆಗ್ರಹಿಸಿ ಜಿಲ್ಲಾ ಕಲಾವಿದರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ದಸರಾ ಮಹೋತ್ಸವ: 19 ಉಪ ಸಮಿತಿ ರಚನೆ

Jul 07 2025, 11:48 PM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತವು ಅಧಿಕಾರಿಗಳನ್ನು ಒಳಗೊಂಡ 19 ಉಪ ಸಮಿತಿ ರಚಿಸಿದೆ.

ಉಚ್ಚಿಲ ದಸರಾ-2025: ಪೂರ್ವಭಾವಿ ಸಭೆ

Jul 06 2025, 11:48 PM IST
ಉಡುಪಿ ಉಚ್ಚಿಲ ದಸರಾ-2025ರ ಪೂರ್ವಭಾವಿ ಸಭೆಯಲ್ಲಿ ಪ್ರತೀದಿನ ಚಂಡಿಕಾಯಾಗ, ಸಾಮೂಹಿಕ ಕುಂಕುಮಾರ್ಚನೆ, ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ರೀತಿಯ ವಸ್ತು ಪ್ರದರ್ಶನದೊಂದಿಗೆ ವೈಭವೋಪೇತ ವಿಸರ್ಜನಾ ಮೆರವಣಿಗೆ ಆಚರಿಸಲು ನಿರ್ಧರಿಸಲಾಯಿತು.

ದಸರಾ ಮುಂಚೆಯೇ ಸರ್ಕಾರ ಪತನ ಖಚಿತ: ಶ್ರೀರಾಮುಲು ಭವಿಷ್ಯ

Jun 30 2025, 12:34 AM IST
ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ ಎಂದು ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್‌ ಸಿಡಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರುತ್ತಾರೆ, ಅವರೇ ದಸರಾ ಉದ್ಘಾಟಿಸುತ್ತಾರೆ

Jun 30 2025, 12:34 AM IST
5 ವರ್ಷವೂ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿಯೇ ಇರುತ್ತದೆ‌. ನನ್ನ ಆತ್ಮ ವಿಶ್ವಾಸದ ಪ್ರಕಾರವೂ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿರುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 35
  • next >

More Trending News

Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved