• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸತ್‌, ತಾಜ್‌ ದಾಳಿ ಹಿಂದೆ ಅಜರ್‌: ಜೈಷ್‌ ಕಮಾಂಡರ್‌

Sep 18 2025, 01:12 AM IST
ಭಾರತದಲ್ಲಿ ವಿಧ್ವಂಸ ಸೃಷ್ಟಿಸಿದ್ದ ಸಂಸತ್‌ ಮೇಲಿನ ದಾಳಿ ಹಾಗೂ ಮುಂಬೈನಲ್ಲಿ ನಡೆದ 26/11 ಸರಣಿ ಸ್ಫೋಟ ಪ್ರಕರಣದ ರೂವಾರಿ ಜೈಷ್‌-ಎ-ಮೊಹಮ್ಮದ್‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ಎಂದು ಅದೇ ಸಂಘಟನೆಯ ಕಮಾಂಡರ್‌ ಮಸೂದ್‌ ಇಲ್ಯಾಸಿ ಕಾಶ್ಮೀರಿ ಬಹಿರಂಗವಾಗಿ ಹೇಳಿದ್ದಾನೆ.

ನಟಿ ದಿಶಾ ಮನೆ ಮೇಲೆ ದಾಳಿ:ಇಬ್ಬರು ಎನ್‌ಕೌಂಟರ್‌ಗೆ ಬಲಿ

Sep 18 2025, 01:10 AM IST
ನಟಿ ದಿಶಾ ಪಟಾನಿ ಅವರ ಸಹೋದರಿ ಹಿಂದೂ ಧರ್ಮ ಹಾಗೂ ಧಾರ್ಮಿಕ ಗುರುಗಳ ಅವಹೇಳನ ಮಾಡಿದ್ದಾರೆಂದು ಆರೋಪಿಸಿ, ಅದಕ್ಕೆ ಪ್ರತೀಕಾರವಾಗಿ ನಟಿಯ ಮನೆಯತ್ತ ಗುಂಡಿನ ದಾಳಿ ಮಾಡಿದ್ದ 2 ಆರೋಪಿಗಳು ಪೊಲೀಸರೊಂದಿಗೆ ಗುಂಡಿನ ಚಕಮಕಿ ವೇಳೆ ಸಾವನ್ನಪ್ಪಿದ್ದಾರೆ.

₹10 ಕೋಟಿ ಅಕ್ರಮ: ಕೊಪ್ಪಳ ನಗರಸಭೆ ಮೇಲೆ ಲೋಕಾ ದಾಳಿ

Sep 17 2025, 01:06 AM IST
2023-24ನೇ ಅನುದಾನದಲ್ಲಿ ಸುಮಾರು 33 ಕಾಮಗಾರಿ ಮಾಡದೆಯೇ ಬಿಲ್ ಎತ್ತಿದ್ದಾರೆ ಎನ್ನುವ ಖಚಿತ ದೂರು ಬಂದಿರುವ ಹಿನ್ನೆಲೆಯಲ್ಲಿ ಅಗತ್ಯ ಪೂರ್ವಮಾಹಿತಿಯನ್ನು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮಾವಾ ಅಡ್ಡೆಗಳ ಮೇಲೆ ದಾಳಿ: ₹27 ಸಾವಿರ ಮೌಲ್ಯದ ವಸ್ತು ಜಪ್ತಿ

Sep 16 2025, 01:00 AM IST
ಮುದ್ದೇಬಿಹಾಳ: ಪಟ್ಟಣದ ವಿವಿಧ ಪಾನ್ ಶಾಪ್ ಸೇರಿದಂತೆ ವಿವಿಧ ಕಡೆ ಅನಧಿಕೃತವಾಗಿ ಮಾವಾ ಮಾರಾಟದಲ್ಲಿ ತೊಡಗಿದ್ದ ಅಡ್ಡೆ ಮೇಲೆ ವಿಜಯಪುರ ಸೈಬರ್ ವಿಭಾಗದ ಪೊಲೀಸರು ದಾಳಿ ನಡೆಸಿ ಮಾವಾ ತಯಾರಿಕೆ ವಸ್ತುಗಳು ಜಪ್ತಿ ಮಾಡಿದ್ದಾರೆ. ಅಲ್ಲದೇ, ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾಳಿ ತಪ್ಪಿಸಲು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಿ: ಜಿಲ್ಲಾಧಿಕಾರಿ

Sep 15 2025, 01:00 AM IST
ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ತಪ್ಪಿಸಲು ಹಾಗೂ ನಾಯಿಗಳು ಹೆಚ್ಚಾಗದಂತೆ ಶ್ವಾನಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗದಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.

ಲೋಕಾಯುಕ್ತ ದಾಳಿ ಬಳಿಕ ನಾಪತ್ತೆಯಾದ ತಹಸೀಲ್ದಾರ್ ಸುಳಿವಿಲ್ಲ

Sep 13 2025, 02:06 AM IST
ಪುತ್ತೂರು ತಹಸೀಲ್ದಾರ್ ಎಸ್.ಬಿ. ಕೂಡಲಗಿ ತಲೆಮರೆಸಿಕೊಂಡಿದ್ದು, ಪ್ರಕರಣ ನಡೆದು ೧೫ ದಿನಗಳು ಕಳೆದರೂ ನಾಪತ್ತೆಯಾಗಿದ್ದಾರೆ. ಇದೀಗ ಪುತ್ತೂರು ತಹಸೀಲ್ದಾರ್ ಆಗಿ ಪುತ್ತೂರಿನ ಎಸಿ ಕಚೇರಿಯಲ್ಲಿ ವ್ಯವಸ್ಥಾಪಕರಾಗಿರುವ ಗ್ರೇಡ್-೨ ತಹಸೀಲ್ದಾರ್ ನಾಗರಾಜ್ ಪ್ರಭಾರ ವಹಿಸಿಕೊಂಡಿದ್ದಾರೆ.

ಚಾಮರಾಜನಗರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ

Sep 12 2025, 12:06 AM IST
ಆಯಾ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಾಯುಕ್ತರಿಂದ ಮಾಹಿತಿ ಪಡೆದುಕೊಂಡ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆ ಹಾಗೂ ಕಡತಗಳನ್ನು ಪರಿಶೀಲಿಸಿದರು.

ಗದಗ ಜಿಲ್ಲೆಯಲ್ಲೂ ದಾಳಿ, ಅಪಾರ ಪ್ರಮಾಣದ ಪಡಿತರ ಅಕ್ಕಿ ವಶ

Sep 10 2025, 01:03 AM IST
ರಾಜ್ಯದಲ್ಲಿ‌ ಸಂಚಲನ ಮೂಡಿಸಿರುವ ಪಡಿತರ ಅಕ್ಕಿ ಪ್ರಕರಣ ಗದಗ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದ್ದು, ಮುಂಡರಗಿ ತಾಲೂಕಿನ ಶಿರೋಳ, ಕದಾಂಪುರ ಮತ್ತು ಡೋಣಿ ಗ್ರಾಮಗಳಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಹಮಾಸ್‌ ಉಗ್ರರು ಟಾರ್ಗೆಟ್‌: ಕತಾರ್‌ ಮೇಲೆ ಇಸ್ರೇಲ್‌ ದಾಳಿ

Sep 10 2025, 01:03 AM IST

  ಹಮಾಸ್‌ನ ಉಗ್ರ ನಾಯಕರನ್ನು ಗುರಿಯಾಗಿಸಿ​ಕೊಂಡು ಇಸ್ರೇಲ್‌  ದಾಳಿ ನಡೆ​ಸಿದೆ. ಆದರೆ ಸಾವುನೋವಿನ ಮಾಹಿತಿ ಲಭಿಸಿಲ್ಲ. ದಾಳಿಯನ್ನು ಕತಾರ್‌ ಖಂಡಿಸಿದ್ದು. ‘ಹಮಾಸ್‌ ಪ್ರಧಾನ ಕಚೇರಿಯ ಮೇಲೆ ಇಸ್ರೇಲ್‌ ನಡೆಸಿರುವುದು ಹೇಡಿತನದ ದಾಳಿ. ಇದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ’ ಎಂದು ಕಿಡಿಕಾರಿದೆ.

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ

Sep 08 2025, 01:00 AM IST
ಸಂಧಾನದ ಕಸರತ್ತಿನ ನಡುವೆಯೇ ರಷ್ಯಾ- ಉಕ್ರೇನ್‌ ಭಾನುವಾರವೂ ಪರಸ್ಪರ ದಾಳಿ ಮುಂದುವರೆದಿದೆ. ಈವರೆಗಿನ ಅತಿ ಭೀಕರ ಏಕದಿನದ ದಾಳಿಯಲ್ಲಿ ಉಕ್ರೇನ್‌ ಮೇಲೆ ರಷ್ಯಾ 805 ಡ್ರೋನ್‌ಗಳನ್ನು ಬಳಸಿ ದಾಳಿ ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 86
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved