ಕಾಂಗ್ರೆಸ್ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆಬೇರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು, ಪೊಲೀಸ್ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಅಮೆರಿಕದ ಆರ್ಥಿಕ ತಜ್ಞ ರಿಚರ್ಡ್ ವೂಲ್ಫ್ ಅವರು ಭಾರತದ ಮೇಲಿನ ಅಮೆರಿಕದ ತೆರಿಗೆ ದಾಳಿಯನ್ನು ‘ಆನೆ ಮೇಲೆ ಇಲಿಯ ದಾಳಿ’ಗೆ ಹೋಲಿಸಿದ್ದಾರೆ.