ಜೆಡಿಎಸ್ ಮುಖಂಡ ಅಸ್ಗರ್ ಮೇಲೆ ತಲ್ವಾರ್ನಿಂದ ಮಾರಕ ದಾಳಿ
Nov 12 2025, 02:15 AM ISTಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದ ಜೆಡಿಎಸ್ ಮುಖಂಡ, ಸಾಮಾಜಿಕ ಹೋರಾಟಗಾರನ ಮೇಲೆ ಸೋಮವಾರ ಮೂವರು ಮುಸುಕುಧಾರಿಗಳು ರಾತ್ರೋರಾತ್ರಿ ತಲ್ವಾರ್, ಪಂಚ್, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದ ಬಾಷಾ ನಗರದಲ್ಲಿ ನಡೆದಿದೆ.