• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಲ್ಗಾಂ ದಾಳಿ ನಡೆಸಿದ್ದು ಉಗ್ರರಲ್ಲ: ಅಮೆರಿಕ ಕ್ಯಾತೆ!

Nov 21 2025, 01:45 AM IST

 ‘ಏ.22ರಂದು ನಡೆದ ಪಹಲ್ಗಾಂ ದಾಳಿ ಭಾರತದೊಳಗಿನ ಬಂಡಾಯದಿಂದ ನಡೆದದ್ದು ಮತ್ತು ಬಳಿಕ ಉಭಯ ದೇಶಗಳ ನಡುವೆ ಯುದ್ಧದಲ್ಲಿ ಪಾಕಿಸ್ತಾನವೇ ಮೇಲುಗೈ ಸಾಧಿಸಿತ್ತು’ ಎಂದು ಅಮೆರಿಕ ಆಘಾತಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ.

ದಾಳಿ ಉಗ್ರರಿಗಿಂತ ಬೌದ್ಧಿಕ ಉಗ್ರರು ಹೆಚ್ಚು ಅಪಾಯಕಾರಿ : ದಿಲ್ಲಿ ಪೊಲೀಸ್

Nov 21 2025, 01:30 AM IST
ಬುದ್ಧಿಜೀವಿಗಳು ಭಯೋತ್ಪಾದಕರಾದಾಗ, ಅವರು ನೇರವಾಗಿ ಉಗ್ರ ಚಟುವಟಿಕೆ ನಡೆಸುವವರಿಗಿಂತ ಹೆಚ್ಚು ಅಪಾಯಕಾರಿಯಾಗುತ್ತಾರೆ ಎಂದು ದೆಹಲಿ ಪೊಲೀಸರು ಗುರುವಾರ ಸುಪ್ರೀಂ ಕೋರ್ಟ್‌ ಮುಂದೆ ಅಭಿಪ್ರಾಯಪಟ್ಟಿದ್ದಾರೆ.

ಆತ್ಮಾಹುತಿ ದಾಳಿ ಹುತಾತ್ಮತೆಗೆ ದಾರಿ : ಉಗ್ರ ಡಾ। ನಬಿ ವಿಡಿಯೋ

Nov 19 2025, 02:00 AM IST
ಐತಿಹಾಸಿಕ ಕೆಂಪು ಕೋಟೆಯ ಬಳಿ ಕಾರಿನಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡ ಉಗ್ರ ಡಾ। ಉಮರ್‌ ನಬಿ, ಆತ್ಮಾಹುತಿ ದಾಳಿಯನ್ನು ಸಮರ್ಥಿಸಿ ಬಿಡುಗಡೆ ಮಾಡಿದ್ದ ವಿಡಿಯೋ ಈಗ ಬಹಿರಂಗವಾಗಿದೆ. ‘ಆತ್ಮಾಹುತಿ ದಾಳಿಯು ಹುತಾತ್ಮತೆಯನ್ನು ಸಾಧಿಸಲು ಇಸ್ಲಾಂನಲ್ಲಿ ಇರುವ ಮಾರ್ಗ’ ಎಂದು ಆತ ಹೇಳಿದ್ದಾನೆ.

ನಲ್ಲಿ ಕತ್ರಿ ಸಮೀಪ ಕಾಡಾನೆ ದಾಳಿ: ಓರ್ವ ಸ್ಥಳದಲ್ಲೇ ಸಾವು

Nov 19 2025, 12:45 AM IST
ಕಾಡಾನೆ ದಾಳಿಯಿಂದ ಮೃತಪಟ್ಟ ಕೇತೇಗೌಡ ಮತ್ತು ವೀರೇಗೌಡ ಇಬ್ಬರು ವ್ಯಕ್ತಿಗಳು ಗೊಂಬೆಗಲ್ಲು ಗ್ರಾಮದಿಂದ ಒಡೆಯರಪಾಳ್ಯ ಗ್ರಾಮಕ್ಕೆ ಬೈಕ್‌ನಲ್ಲಿ ಬರುತ್ತಿದ್ದಾಗ ನೆಲ್ಲಿಕತ್ರಿ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ಕಾಡಾನೆ ದಾಳಿ ನಡೆಸಿ ಓರ್ವನನ್ನು ಬಲಿ ಪಡೆದಿದೆ.

ಟ್ರ್ಯಾಕ್ಟರ್‌ ಖರೀದಿಗೆ ನಕಲಿ ಪ್ರಮಾಣಪತ್ರ: ಲೋಕಾ ದಾಳಿ

Nov 19 2025, 12:15 AM IST
ನಾಡಕಚೇರಿಯಲ್ಲಿ ನಕಲಿ ಪ್ರಮಾಣಪತ್ರ ನೀಡಿರುವ ಆರೋಪದಡಿ ದಾಳಿ ನಡೆಸಲಾಗಿದೆ. ಕೃಷಿಕರಲ್ಲದ ಟ್ರ್ಯಾಕ್ಟರ್ ಖರೀದಿದಾರರಿಂದ ಹಣ ಮತ್ತು ಆಧಾರ್ ಕಾರ್ಡ್ ಪಡೆದು ನಕಲಿ ಪ್ರಮಾಣಪತ್ರ ನೀಡಲಾಗಿದೆ. ಇವರಿಗೆ ನಕಲಿ ಪ್ರಮಾಣಪತ್ರ ನೀಡುವಾಗ ಬೇರೆ ಯಾರದ್ದೋ ಜಮೀನಿನ ದಾಖಲೆ ನಮೂದಿಸಲಾಗಿದೆ.

ದಾಳಿ ಬಳಿಕವೂ ನಿಲ್ಲದ ದಲಾಲಿ ಸುಲಿಗೆ!

Nov 17 2025, 01:30 AM IST
ಕೊಪ್ಪಳ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ರೈತರಿಂದ ಕಮಿಷನ್ ಸುಲಿಗೆಯಲ್ಲಿ ಒಂಚೂರೂ ಕಡಿಮೆಯಾಗಿಲ್ಲ

ನಾಯಿ ದಾಳಿ: ಅಂಗಡಿ ಜಗಲಿಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿ ಭೀಕರ ಸಾವು

Nov 15 2025, 02:30 AM IST
ನಾಯಿ ದಾಳಿಯಿಂದ ಮಧ್ಯವಯಸ್ಕ ಭೀಬತ್ಸವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕು ಕುಂಪಲ ಬೈಪಾಸ್‌ನಲ್ಲಿ ಮನೆ ಅಂಗಳದಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ (54) ಮೃತರು.

ದೆಹಲಿ ಬಾಂಬ್ ದಾಳಿ ಪ್ರಕರಣ ಆರೋಪಿಗಳ ಮೇಲೆ ಕಠಿಣ ಶಿಕ್ಷೆ ನೀಡಿ

Nov 15 2025, 02:30 AM IST
ದೆಹಲಿ ಬಾಂಬ್ ದಾಳಿಯಲ್ಲಿ ೧೨ಕ್ಕೂ ಹೆಚ್ಚು ಸಾವುಗಳಾಗಿದ್ದು, ೩೦ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ

ಪೊನ್ನಾಚಿಯಲ್ಲಿ ಚಿರತೆ ದಾಳಿ ಮೇಕೆ ಬಲಿ

Nov 15 2025, 01:30 AM IST
ಮಲೆ ಮಾದೇಶ್ವರ ಬೆಟ್ಟ ವಲಯದ ವ್ಯಾಪ್ತಿಗೆ ಬರುವ ಪೊನ್ನಾಚಿ ಗ್ರಾಮದ ರೈತ ಶಿವಣ್ಣ ಅವರಿಗೆ ಸೇರಿದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಮೇಕೆಯನ್ನು ಚಿರತೆ ಅರಣ್ಯ ಪ್ರದೇಶದಿಂದ ಬಂದು ಸ್ಥಳದಲ್ಲಿ ತಿಂದು ಹಾಕಿದೆ.

ಕುರಿ ಮಂದೆ ಮೇಲೆ ನಾಯಿಗಳ ದಾಳಿ : 20 ಕುರಿಗಳು ಸಾವು

Nov 15 2025, 01:15 AM IST
ಬೀರೂರು, ಕುರಿ ಮಂದೆಯ ಮೇಲೆ ನಾಯಿಗಳು ದಾಳಿ ಮಾಡಿದ ಪರಿಣಾಮ 20 ಕುರಿಗಳು ಮೃತಪಟ್ಟ ಘಟನೆ ಬೀರೂರು ಹೋಬಳಿ ಜೋಡಿತಿಮ್ಮಾಪುರದಲ್ಲಿ ಶುಕ್ರವಾರ ನಡೆದಿದೆ.ಹಿರಿಯೂರು ತಾಲೂಕಿನ ಪಿಲಾಜನಹಳ್ಳಿಯ ಶಿವಪ್ಪ ಎಂಬುವವರು ಸುಮಾರು 400 ಕುರಿಗಳಿರುವ ಮಂದೆಯನ್ನು ಜೋಡಿ ತಿಮ್ಮಾಪುರದ ಬಳಿಯ ಜಮೀನೊಂದರಲ್ಲಿ ನಿಲ್ಲಿಸಿದ್ದರು. ಕುರಿಗಳನ್ನು ಮೇಯಿಸಲು ಹೋದ ಸಂದರ್ಭದಲ್ಲಿ ಏಕಾಏಕಿ 40ಕ್ಕೂ ಹೆಚ್ಚು ಕುರಿಗಳ ಮೇಲೆ ನಾಯಿಗಳು ದಾಳಿ ನಡೆಸಿವೆ. ಈ ಪೈಕಿ 20 ಕುರಿಗಳು ನಾಯಿಕಡಿತದಿಂದ ಮೃತಪಟ್ಟಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 92
  • next >

More Trending News

Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved