• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಮುಖಂಡ ಅಸ್ಗರ್‌ ಮೇಲೆ ತಲ್ವಾರ್‌ನಿಂದ ಮಾರಕ ದಾಳಿ

Nov 12 2025, 02:15 AM IST
ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದ ಜೆಡಿಎಸ್ ಮುಖಂಡ, ಸಾಮಾಜಿಕ ಹೋರಾಟಗಾರನ ಮೇಲೆ ಸೋಮವಾರ ಮೂವರು ಮುಸುಕುಧಾರಿಗಳು ರಾತ್ರೋರಾತ್ರಿ ತಲ್ವಾರ್, ಪಂಚ್‌, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದ ಬಾಷಾ ನಗರದಲ್ಲಿ ನಡೆದಿದೆ.

ಪಾಕ್‌ನಲ್ಲೂ ಆತ್ಮಾಹುತಿ ದಾಳಿ: 12 ಸಾವು

Nov 12 2025, 02:00 AM IST
ದೆಹಲಿಯಲ್ಲಿ ಸೋಮವಾರ ಕಾರು ಸ್ಫೋಟಗೊಂಡ ಮರುದಿನವೇ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಆತ್ಮಾಹುತಿ ದಾಳಿ ನಡೆದಿದೆ. ಇದರಿಂದಾಗಿ 12 ಜನರು ಬಲಿಯಾಗಿದ್ದು, 20ಕ್ಕೂ ಹೆಚ್ಚಿನ ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು

Nov 10 2025, 01:15 AM IST
ಕೆಮಿಕಲ್‌ ಬಾಂಬ್‌ ಬಳಸಿ ದೇಶಾದ್ಯಂತ ಸಮೂಹ ವಿನಾಶಕ್ಕೆ ಸಂಚು ರೂಪಿಸಿದ್ದ 3 ಉಗ್ರರನ್ನು ಗುಜರಾತ್‌ನ ಉಗ್ರನಿಗ್ರಹ ಪಡೆಯು (ಎಟಿಎಸ್‌) ಬಂಧಿಸಿದ್ದು, ಅವರಿಂದ ಮಾರಕಾಸ್ತ್ರ ವಶಪಡಿಸಿಕೊಂಡಿದೆ.

ಬೆಂಗಳೂರು ನಗರದ 6 ಆರ್‌ಟಿಒ ಕಚೇರಿ ಮೇಲೆ ದಾಳಿ: ಹಲವು ಅಕ್ರಮ ಪತ್ತೆ

Nov 08 2025, 04:00 AM IST
ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರದ ಆರು ಪ್ರಾದೇಶಿಕ ಸಾರಿಗೆ ಕಚೇರಿಗಳ(ಆರ್‌ಟಿಓ) ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಮೈಸೂರಿನಲ್ಲಿ ಹೊಲಕ್ಕೆ ತೆರಳಿದ್ದ ವ್ಯಕ್ತಿ ಮೇಲೆ ಹುಲಿ ದಾಳಿ : ತಿಂಗಳಲ್ಲಿ 3ನೇ ವ್ಯಕ್ತಿ ಸಾವು

Nov 08 2025, 02:00 AM IST

ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಶುಕ್ರವಾರ ಸರಗೂರು ತಾಲೂಕಿನ ಹೆಗ್ಗುಡಿಲು ಗ್ರಾಮದ ರೈತನೊಬ್ಬನನ್ನು ಬಲಿ ಪಡೆದಿದೆ. ಇದರೊಂದಿಗೆ ಕೇವಲ ಒಂದೇ ತಿಂಗಳಿನಲ್ಲಿ ಹುಲಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ.  

ಇಪಿಎಫ್‌ಓ ಸೊಸೈಟಿ ಹಗರಣ: ಕಚೇರಿ,ಆರೋಪಿತ ಅಧಿಕಾರಿ ಮನೆ ಮೇಲೆ ದಾಳಿ

Nov 06 2025, 04:15 AM IST
ನಗರದ ಇಪಿಎಫ್‌ಓ ಸಹಕಾರ ಬ್ಯಾಂಕ್‌ ವಂಚನೆ ಪ್ರಕರಣ ಸಂಬಂಧ ಬ್ಯಾಂಕ್ ಕಚೇರಿ ಹಾಗೂ ಆರೋಪಿತ ಅಧಿಕಾರಿಗಳ ಮನೆಗಳ ಮೇಲೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ವನ್ಯಪ್ರಾಣಿಗಳ ದಾಳಿ ತಡೆಗೆ ಅರಣ್ಯ ಇಲಾಖೆ ಸೂಕ್ತ ಸ್ಪಂದನೆ ಅಗತ್ಯ: ಯದುವೀರ್

Nov 06 2025, 01:15 AM IST
ಮೈಸೂರು ಹಾಗೂ ಚಾಮರಾಜನಗರದ ಬಂಡೀಪುರ ಅರಣ್ಯದ ಅಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿಗಳ ದಾಳಿ ಹೆಚ್ಚುತ್ತಿದೆ. ಇದಕ್ಕೆ ಅರಣ್ಯ ಇಲಾಖೆ ಸರಿಯಾಗಿ ಸ್ಪಂದಿಸಬೇಕು. ಕಾಡಿನಿಂದ ಆನೆಗಳು ಹೊರ ಬರುತ್ತಿರುವುದು ಮೊದಲಿನಿಂದಲೂ ಇದೆ. ಆದರೆ, ಹುಲಿಗಳು ಹೊರಗೆ ಬರುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ.

ಚಿರತೆ ದಾಳಿ: 10ಕ್ಕೂ ಹೆಚ್ಚು ಕುರಿ ಸಾವು

Nov 05 2025, 12:15 AM IST
ತಾಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಕುರಿ ದೊಡ್ಡಿಗೆ ಚಿರತೆಯೊಂದು ದಾಳಿ ಮಾಡಿ ಹತ್ತಕ್ಕೂ ಹೆಚ್ಚು ಕುರಿಗಳನ್ನು ಬಲಿ ಪಡೆದಿದೆ. ಘಟನೆಯಲ್ಲಿ ನಾಲ್ಕು ಕುರಿಗಳಿಗೆ ತೀವ್ರ ಗಾಯಗೊಂಡಿವೆ.

ಶಾಲಾ ವಿದ್ಯಾರ್ಥಿಗಳ ಮೇಲೆ ಜೇನು ಹುಳುಗಳ ಏಕಾಏಕಿ ದಾಳಿ

Nov 04 2025, 12:45 AM IST
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜೇನುಹುಳುಗಳು ಏಕಾಏಕಿ ವಿದ್ಯಾರ್ಥಿಗಳ ಮೆಲೆ ದಾಳಿ ನಡೆಸಿದೆ.

‘ಜೆನ್‌ ಜೀ’ ರೇವ್‌ ಪಾರ್ಟಿ ಮೇಲೆಖಾಕಿ ದಾಳಿ : ಮಾದಕ ವಸ್ತು ಪತ್ತೆ

Nov 02 2025, 03:00 AM IST
ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, 130ಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕಗ್ಗಲೀಪುರದ ಅಡವಿ ಹೋಮ್ ಸ್ಟೇನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 91
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved