• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಪಿಎಸ್ಸಿಯಲ್ಲಿ ದಾವಣಗೆರೆ ಸಂಕಲ್ಪ ರಾರಾಜಿಸಲಿ: ಶಾಲಿನಿ ರಜನೀಶ್‌

Aug 04 2025, 12:15 AM IST
ಯುಪಿಎಸ್‌ಸಿ ಪಟ್ಟಿಯಲ್ಲಿ ದಾವಣಗೆರೆ ಸಂಕಲ್ಪದಲ್ಲಿ ತರಬೇತಿ ಪಡೆದವರ ಹೆಸರು ರಾರಾಜಿಸಬೇಕು, ಇಲ್ಲಿಂದ ಹೆಚ್ಚು ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗುವಂತಹ ಸಾಧನೆ ಹೊರ ಹೊಮ್ಮಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಕರೆ ನೀಡಿದರು.

ದಾವಣಗೆರೆ: ಅಧಿಕಾರಿಗಳಿಂದ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ

Jul 25 2025, 12:31 AM IST
ದಾವಣಗೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆಯಿಂದಾಗಿ ರೈತರು ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್‌ಕುಮಾರ್ ಹಾಗೂ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾವಣಗೆರೆ ನಗರ ಹಾಗೂ ಆನಗೋಡು ಹೋಬಳಿಯ ವಿವಿಧ ರಸಗೊಬ್ಬರದ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ ನಡೆಸಿದರು.

ತುಂಗಭದ್ರಾ ನದಿಗೆ ಹಾರುತ್ತಿದ್ದ ತಾಯಿ-ಮಗು ರಕ್ಷಿಸಿದ ದಾವಣಗೆರೆ ದಂಪತಿ

Jul 19 2025, 01:00 AM IST
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹತ್ತಿರವಿರುವ ತುಂಗಭದ್ರಾ ನದಿಯ ಸೇತುವೆಯ ಹೂವಿನ ಹಡಗಲಿ ಭಾಗದಲ್ಲಿ ಸೇತುವೆಯ ಮೇಲಿಂದ ನದಿಗೆ ಹಾರಲು ಯತ್ನಿಸಿದ ತಾಯಿ ಮತ್ತು ಮಗುವನ್ನು ತಡೆದು ಜೀವ ಉಳಿಸುವಲ್ಲಿ ದಾವಣಗೆರೆ ಯುವ ದಂಪತಿ ಯಶಸ್ವಿಯಾಗಿದ್ದು, ಮುಂಡರಗಿ ಪೊಲೀಸರು ಅವರನ್ನು ಕುಟುಂಬದವರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಜರುಗಿದೆ.

ದಾವಣಗೆರೆ ಬಿಟ್ಟು ಹೋಗಲ್ಲ, ಮತ್ತೆ ಗೆಲ್ಸಿ ತೋರಿಸ್ತೀನಿ

Jul 09 2025, 12:19 AM IST
ದಾವಣಗೆರೆ ನಗರ, ಜಿಲ್ಲೆಯನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ. ಇನ್ನೂ ಐದಾರು ವರ್ಷ ಸಕ್ರಿಯವಾಗಿದ್ದು, ಮತ್ತೆ ಜನರ ಸೇವೆ, ಅಭಿವೃದ್ಧಿ ಕೆಲಸ ಮಾಡುವೆ. ಸದಾ ನಿಮ್ಮೆಲ್ಲರ ಜೊತೆಗೇ ಇರುತ್ತೇನೆ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಘೋಷಿಸಿದ್ದಾರೆ.

ತುಮಕೂರಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ

Jul 07 2025, 12:17 AM IST
ಕೆಲಸದ ಮೇಲೆ ಬಂದ ಪೊಲೀಸ್ ಅಧಿಕಾರಿ ತುಮಕೂರಿನ ದ್ವಾರಕಾ ಹೊಟೆಲ್ ಲಾಡ್ಜ್‌ನಲ್ಲಿ ಜು.1ರಂದು ಕೊಠಡಿ ಬಾಡಿಗೆ ಪಡೆದು ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಬಿ.ಆರ್.ನಾಗರಾಜಪ್ಪ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.

ದಾವಣಗೆರೆ ಎಸ್ ಐ ತುಮಕೂರಿನಲ್ಲಿ ಆತ್ಮಹತ್ಯೆ

Jul 06 2025, 11:48 PM IST
ನಿವೃತ್ತಿ ಅಂಚಿನಲ್ಲಿದ್ದ ಸಬ್‌ ಇನ್ಸ್ ಪೆಕ್ಟರೊಬ್ಬರು ತುಮಕೂರಿನ ದ್ವಾರಕ ಲಾಡ್ಜ್‌ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜು(58), ಆರೋಗ್ಯ ಸಮಸ್ಯೆಯಿಂದ ತೀವ್ರವಾಗಿ ಬಳಲಿ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.

ರೈತಹಿತಕ್ಕಾಗಿ ದಾವಣಗೆರೆ ಬಂದ್ ಬಹುತೇಕ ಯಶಸ್ವಿ

Jun 29 2025, 01:33 AM IST
ತರೀಕೆರೆ ಬಳಿಯ ಲಕ್ಕವಳ್ಳಿಯ ಭದ್ರಾ ಡ್ಯಾಂನ ಬಫರ್‌ ಝೋನ್‌ನ ಬಲದಂಡೆ ನಾಲೆಯಲ್ಲಿ ಅವೈಜ್ಞಾನಿಕ ಕಾಮಗಾರಿ ಕೈಗೊಂಡಿದ್ದನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿ, ಬಿಜೆಪಿ ಹಾಗೂ ಜಿಲ್ಲಾ ರೈತರ ಒಕ್ಕೂಟ ಶನಿವಾರ ಕರೆ ನೀಡಿದ್ದ ದಾವಣಗೆರೆ ಬಂದ್ ಬಹುತೇಕ ಯಶಸ್ವಿಯಾಗಿದೆ.

ದಾವಣಗೆರೆ ಬಂದ್‌ಗೆ ಸಹಕರಿಸಿ: ಬೈಕ್ ರ್ಯಾಲಿಯಲ್ಲಿ ಬಿಜೆಪಿ ಮನವಿ

Jun 28 2025, 12:21 AM IST
ಭದ್ರಾ ಬಲದಂಡೆ ನಾಲೆ ಸೀಳಿ ಕೈಗೊಂಡ ಅಪಾಯಕಾರಿ, ಅವೈಜ್ಞಾನಿಕ ಕಾಮಗಾರಿಯನ್ನು ತಕ್ಷಣದಿಂದ ನಿಲ್ಲಿಸುವಂತೆ ಒತ್ತಾಯಿಸಿ ಜೂ.28ರಂದು ಕರೆ ನೀಡಿರುವ ದಾವಣಗೆರೆ ಬಂದ್ ಹಿನ್ನೆಲೆ ನಗರದಲ್ಲಿ ಶುಕ್ರವಾರ ಬೈಕ್ ರ್ಯಾಲಿ ನಡೆಸಲಾಯಿತು.

ಇಂದು ಹೆದ್ದಾರಿ ತಡೆ, 28ರಂದು ದಾವಣಗೆರೆ ಬಂದ್

Jun 25 2025, 12:34 AM IST
ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳದಂತೆ ನಿಷೇಧವಿದ್ದರೂ ಡ್ಯಾಂನ ಬಲದಂಡೆ ನಾಲೆ ಸೀಳಿ, ನೀರು ಪೂರೈಸುವ ಕಾಮಗಾರಿ ಕೈಗೊಂಡಿದ್ದಾರೆ. ಈ ತಕ್ಷಣವೇ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ-48 ಬಂದ್ ಹಾಗೂ ಜೂ.28ರಂದು ದಾವಣಗೆರೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಇಂದು ದಾವಣಗೆರೆ ನಗರಕ್ಕೆ ಸಿಎಂ : ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ

Jun 16 2025, 06:47 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ಜೂ. 16 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved