ಕಪ್ ತುಳಿತದಲ್ಲಿ ಗೃಹ ಸಚಿವರುಅಸಹಾಯಕರು: ನಿಖಿಲ್ ಟೀಕೆ
Jun 18 2025, 11:49 PM ISTಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನ ಬಲಿಯಾಗಿದ್ದು, ಗೃಹ ಸಚಿವ ಡಾ। ಜಿ.ಪರಮೇಶ್ವರ್ ಅವರ ಅಸಹಾಯಕತೆ ಎದ್ದು ಕಾಣಿಸುತ್ತದೆ ಎಂದು ಯುವ ಜೆಡಿಎಸ್ ಪಕ್ಷದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.