• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ : ಇಬ್ಬರು ನೃತ್ಯ ಕಲಾವಿದರ ದುರ್ಮರಣ

Jun 17 2025, 12:15 AM IST

ಕಂಟೈನರ್ ಹಾಗೂ ಬೈಕ್ ನಡುವಿನ ಅಪಘಾತದಿಂದಾಗಿ ಇಬ್ಬರು ನೃತ್ಯ ಕಲಾವಿದರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಡವೂರು ನೃತ್ಯ ನಿಕೇತನ ‘ನೃತ್ಯ ಶಂಕರ’ ಸರಣಿಗೆ ಶತ ಸಂಭ್ರಮ

Jun 12 2025, 12:58 AM IST
ಕೊಡವೂರು ಶ್ರೀ ಶಂಕರನಾರಾಯಣ ದೇವಳ ಹಾಗೂ ನೃತ್ಯ ನಿಕೇತನ ಕೊಡವೂರು ಜಂಟಿಯಾಗಿ ಆಯೋಜಿಸಿದ್ದ ನೃತ್ಯ ಶಂಕರ ನಾಟ್ಯ ಸರಣಿಯ 100ನೇ ಪ್ರಸ್ತುತಿ ಇತ್ತೀಚೆಗೆ ನೆರವೇರಿತು.

ಮೈಸೂರಿನ ಸಂಗೀತ, ನೃತ್ಯ ವಿ.ವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Jun 05 2025, 02:11 AM IST
ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2025-26ನೇ ಶೈಕ್ಷಣಿಕ ಸಾಲಿಗೆ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ

ಹಲವು ರೋಗಗಳಿಗೆ ನೃತ್ಯ ಚಿಕಿತ್ಸೆ ಸಹಕಾರಿ

Jun 01 2025, 01:31 AM IST
ನೃತ್ಯ ಸಮಗ್ರ ರೋಗ ಗುಣಪಡಿಸುವ ವಿಧಾನವಾಗಿದ್ದು,ಅದರ ಚಿಕಿತ್ಸಕ ಪ್ರಯೋಜನಗಳ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು

ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆ: ಮೂಡುಬಿದಿರೆ ಬಂಟರ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಥಮ ಬಹುಮಾನ

May 28 2025, 12:23 AM IST
ಬಂಟವಾಳದ ಬಂಟರ ಸಂಘದ ವಿಂಶತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಬಂಟರ ಮಹಿಳಾ ಘಟಕದ ಸದಸ್ಯರು ಪ್ರಥಮ ಬಹುಮಾನ ಪಡೆದಿರುತ್ತಾರೆ.

ನೃತ್ಯ ಸಮ್ಮೇಳನದಲ್ಲಿ ಭರತನಾಟ್ಯ, ಕುಚಿಪುಡಿ, ಕಥಕ್ ನೃತ್ಯ ಪ್ರದರ್ಶನ

May 16 2025, 02:11 AM IST
ಕಲ್ಪಶ್ರೀ ಸಂಸ್ಥೆ ದಕ್ಷಿಣ ಭಾರತದಲ್ಲಿ ಪ್ರಸಿದ್ಧವಾಗಿದೆ. ಇವರು ಆಯೋಜನೆ ಮಾಡುವ ನೃತ್ಯ ಉತ್ಸವಗಳು ಜನಪ್ರಿಯವಾಗಿದೆ. ಸಾವಿರಾರು ಯುವ ನೃತ್ಯ ಕಲಾವಿದರಿಗೆ ತಮ್ಮ ಕಲೆ ಪ್ರದರ್ಶನ ನೀಡಿ ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಸಿದೆ .

ನೃತ್ಯ ಸಮ್ಮೇಳನದಲ್ಲಿ ಭರತನಾಟ್ಯ, ಕುಚಿಪುಡಿ, ಕಥಕ್ ನೃತ್ಯ ಪ್ರದರ್ಶನ

May 15 2025, 01:49 AM IST
ಕಲ್ಪಶ್ರೀ ಸಂಸ್ಥೆ ಕಳೆದ 10 ವರ್ಷಗಳಿಂದ ಮೈಸೂರಿನಲ್ಲಿ ನೃತ್ಯ ಸಮ್ಮೇಳನವನ್ನು ಆಯೋಜಿಸುತ್ತಾ ಬಂದಿರುವುದು ಸಂತಸದ ಸಂಗತಿ.

ಗೋಶಾಲೆಯಲ್ಲಿ ನೃತ್ಯ ರೂಪದಲ್ಲಿ ಸ್ವಾತಿ ತಿರುನಾಳ್ ಜೀವನ ಚರಿತ್ರೆ

May 08 2025, 12:31 AM IST
ಕಾಸರಗೋಡು ಪೆರಿಯದ ಪರಂಪರಾ ವಿದ್ಯಾಪೀಠದ ಆಶ್ರಯದಲ್ಲಿ ಪೆರಿಯ ಗೋಕುಲಂ ಗೋಶಾಲೆಯಲ್ಲಿ ನಡೆಯುತ್ತಿರುವ ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಮಂಗಳವಾರ ಮುಂಬೈನ ಐಶ್ವರ್ಯಾ ಹರೀಶ್ ಅವರು ಸ್ವಾತಿ ತಿರುನಾಳ್ ಅವರ ಜೀವನ ಚರಿತ್ರೆಯನ್ನು ನೃತ್ಯ ರೂಪದಲ್ಲಿ ಪ್ರದರ್ಶಿಸಿದರು.

ಕಾಸರಗೋಡು ಗೋಕುಲಂ ಗೋಶಾಲೆಯಲ್ಲಿ ನೃತ್ಯ ವೈಭವ

May 07 2025, 12:48 AM IST
ಕಾಸರಗೋಡಿನ ಬೆಕಲ ಗೋಕುಲ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ನೇತೃತ್ವದಲ್ಲಿ ನಡೆಯುತ್ತಿರುವ ವೈಶಾಖ ನಟನಂ ನೃತ್ಯೋತ್ಸವದ ನಾಲ್ಕನೇ ದಿನ ಸೋಮವಾರ ವಿವಿಧ ರಾಜ್ಯಗಳ ಕಲಾವಿದರು ನೃತ್ಯ ವೈಭವ ನೇರವೇರಿಸಿದರು.

ವಿಶ್ವ ನೃತ್ಯ ದಿನ- ಸಂಗೀತ, ನೃತ್ಯೋತ್ಸವದ ವೈಭವ ಆರಂಭ

Apr 30 2025, 12:33 AM IST
ಇಂತಹ ಕಾರ್ಯಕ್ರಮ ಆಯೋಜಿಸಿ ಜನರ ಮನ್ನಣೆಗಳಿಸುವುದು ಸುಲಭವಲ್ಲ. ಈ ರೀತಿ ಕಾರ್ಯಕ್ರಮಗಳಿಂದ ಎಲ್ಲರಿಗೂ ಉಪಯುಕ್ತವಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved