• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಿಕೆ, ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಮೂವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 01 2025, 01:45 AM IST
ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಳವಳ್ಳಿ ತಾಲೂಕು ದೊರನಹಳ್ಳಿ ಮೂಲದ ಬಸವೇಗೌಡ ಮತ್ತು ಗೌರಮ್ಮರ ಪುತ್ರ ಎಚ್.ಬಿ.ಸುನೀಲ್ ಕುಮಾರ್ ಅವರು ಕೂಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ ನ್ಯೂಸ್ ಬಳಿಕ ಈಗ ನ್ಯೂಸ್ 18 ಕನ್ನಡದಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಟೀಲು ಯಕ್ಷಗಾನ ಏಳನೇ ಮೇಳ ಆರಂಭ ಆಮಂತ್ರಣ ಪತ್ರಿಕೆ ಬಿಡುಗಡೆ

Oct 04 2025, 12:00 AM IST
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕಟೀಲು ಏಳನೇ ಮೇಳದ ಪ್ರಾರಂಭೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು.

ವಿದ್ಯಾರ್ಥಿಗಳು ಸಾಹಿತ್ಯ, ಪತ್ರಿಕೆ ಓದುಕ ಹವ್ಯಾಸ ರೂಡಿಸಿಕೊಳ್ಳಬೇಕು: ಡಾ.ನಿಶಾಂತ್ ಎ.ನಾಯ್ಡು

Sep 14 2025, 01:04 AM IST
ಅಕ್ಷರ, ಶಿಕ್ಷಣ ಎನ್ನವುದು ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಸಮಾಜದ ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಅಕ್ಷರಭ್ಯಾಸ ಮಾಡಿಸಿ ಶಿಕ್ಷಣ ಕಲಿಸುವ ಕೆಲಸವವನ್ನು ವಿದ್ಯಾರ್ಥಿಗಳು ಮಾಡಿದರೆ ಸಾಕ್ಷರತೆ ದಿನಾಚರಣೆ ಮಾಡಿದಕ್ಕೂ ಸಾರ್ಥಕವಾಗುತ್ತದೆ.

ಪತ್ರಿಕೆ ವಿತರಕರು ಹೊಸ ಕೌಶಲ್ಯ ಅಳವಡಿಸಿಕೊಳ್ಳಲಿ: ಶಾಸಕ ಪ್ರಕಾಶ ಕೋಳಿವಾಡ

Sep 06 2025, 01:01 AM IST
ತಾಂತ್ರಿಕ ಯುಗದಲ್ಲಿ ಪತ್ರಿಕೆಗಳ ಓದುಗರ ಸಂಖ್ಯೆ ಬಹಳಷ್ಟು ಕ್ಷೀಣಿಸುತ್ತಿದೆ. ಆನ್‌ಲೈನನಲ್ಲಿ ಓದುಗರ ಸಂಖ್ಯೆ ಹೆಚ್ಚಾಗುತ್ತಿದೆ. ಪತ್ರಿಕೆ ವಿತರಕರು ಹೊಸ ಹೊಸ ಕೌಶಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ.

ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ

Aug 21 2025, 02:00 AM IST
ವಿದ್ಯಾರ್ಥಿಗಳು ಮೊಬೈಲ್ ಮತ್ತು ದೂರದರ್ಶನಗಳಿಂದ ದೂರವಿದ್ದು, ಪಠ್ಯ ಪುಸ್ತಕದ ಜೊತೆಗೆ ದಿನಪತ್ರಿಕೆ, ಗ್ರಂಥಾಲಯದಲ್ಲಿನ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಾಗ ಹೆಚ್ಚಿನ ಜ್ಞಾನಾರ್ಜನೆ ಹೊಂದಲು ಸಾಧ್ಯವಿದೆ ಎಂದು ಶಾರದಾ ಮಾತಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಎ.ಬಡಿಗೇರ ಹೇಳಿದರು.

ಪತ್ರಿಕೆ ಹಂಚುವ ಹುಡುಗರಿಗೆ ರೇನ್‌ ಕೋಟ್‌ ವಿತರಣೆ

Aug 20 2025, 01:30 AM IST
ಮಳೆಗಾಲ, ಬೇಸಿಗೆ ಅಥವಾ ಚಳಿಗಾಲ ಯಾವ ಋತುವಾಗಿದ್ದರೂ ಬೆಳಿಗ್ಗೆ ನಮ್ಮ ಮನೆ ಬಾಗಿಲಿಗೆ ಪತ್ರಿಕೆ ತಲುಪಿಸುವುದು ಇವರ ನಿರಂತರ ಸೇವಾಭಾವ. ಇವರು ಸುದ್ದಿಗಳ ಹರಿಕಾರರು, ಸಮಾಜಕ್ಕೆ ಜಾಗೃತಿಯ ದಾರಿ ತೋರಿಸುವವರು. ಇವರ ಸೇವೆಯನ್ನು ನಾವು ಎಲ್ಲರೂ ಸ್ಮರಿಸಿ ಗೌರವಿಸಬೇಕು. ಪತ್ರಿಕೆ ಹಂಚುವ ವಿತರಕರ ಸಂಕಷ್ಟಕ್ಕೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಕೆಡಿಪಿ ಸದಸ್ಯೆ ಸೌಮ್ಯಾ ಆನಂದ್ ಹೇಳಿದರು.

ವಿದ್ಯಾರ್ಥಿಗಳು ತಪ್ಪದೇ ಪತ್ರಿಕೆ ಓದಿ

Aug 05 2025, 11:46 PM IST
ಪತ್ರಿಕೆ ಓದುವುದರಿಂದ ನಿಮ್ಮಲ್ಲಿನ ಜ್ಞಾನದ ಅರಿವು ಹೆಚ್ಚಳವಾಗುತ್ತದೆ. ಇದರಿಂದ ಜೀವನದಲ್ಲಿ ಸಾಧನೆ ಮಾಡಲು ಸಾಕಷ್ಟು ಪ್ರೇರಣೆಯಾಗುತ್ತದೆ. ಹೀಗಾಗಿ, ಪಠ್ಯದ ಜತೆಗೆ ನಿತ್ಯವೂ ಅರ್ಧಗಂಟೆಯಾದರೂ ನಿಮಗಿಷ್ಟವಾದ ಪತ್ರಿಕೆ ಓದಬೇಕು.

ಪತ್ರಿಕೆ ಓದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ: ಡಾ. ಮಹಾಬಲೇಶ್ವರ ರಾವ್

Aug 04 2025, 12:30 AM IST
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ 2025 ಕಾರ್ಯಕ್ರಮ ನಡೆಯಿತು.

ಪತ್ರಿಕೆ ಓದುವುದರಿಂದ ಭಾಷೆ, ಜ್ಞಾನ ವೃದ್ಧಿ: ಎಸಿಎಫ್‌ ಗಿರೀಶ

Aug 01 2025, 12:30 AM IST
ಪ್ರಜಾಪ್ರಭುತ್ವದ 4ನೇ ಅಂಗವಾಗಿರುವ ಪತ್ರಿಕಾರಂಗ ತನ್ನದೇ ಆದ ಜವಾಬ್ದಾರಿ ಹೊಂದಿದೆ.

ಘನತೆ-ಗೌರವ ಉಳಿಸಿಕೊಂಡ ಪತ್ರಿಕೆ: ಪಾಟೀಲ

Jul 31 2025, 12:48 AM IST
ಪತ್ರಕರ್ತರು ವಾಸ್ತವ್ಯ ಸಂಗತಿ ಮಾತ್ರ ಬರೆಯಬೇಕು. ವರದಿ ಮೂಲಕ ರಾಜಕಾರಣಿ ಹಾಗೂ ಅಧಿಕಾರಿಗಳನ್ನು ಎಚ್ಚರಿಸಿ ಸಮಾಜದ ಅಭಿವೃದ್ಧಿಯಲ್ಲಿ ಮುಖ್ಯಪಾತ್ರ ವಹಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved