• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ಧಾರ್ಥ ಸಂಪದ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ಬಿಡುಗಡೆ

May 22 2025, 01:03 AM IST
ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ಅದರ ವಿಮರ್ಶೆ ಮಾಡುವ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರಿಂದ ಪದ ಪ್ರಯೋಗ, ವಾಕ್ಯ ರಚನೆ ಮಾಡಲು ಪೂರಕವಾಗುತ್ತದೆ. ಜನಪ್ರಿಯ ಲೇಖಕರ ಪುಸ್ತಕಗಳನ್ನು ಓದುವುದರಿಂದ ಅದರಂತೆ ಬರವಣಿಗೆಯನ್ನು ಅಳವಡಿಸಿಕೊಳ್ಳಲು ಸಹಾಯಕಾರಿಯಾಗಲಿದೆ.

ಮೈನಹಳ್ಳಿ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

May 11 2025, 11:53 PM IST
ಕೊಪ್ಪಳ ತಾಲೂಕಿನ ಮೈನಹಳ್ಳಿ ಗ್ರಾಮದ ಶಿವಶರಣೆ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಮಹಾ ರಥೋತ್ಸವಗಳು ಮೇ 14ರಿಂದ 17ರ ವರೆಗೆ ನಡೆಯಲಿದ್ದು, ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

May 07 2025, 12:51 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಕೊಡವೂರು ಶಂಕರನಾರಾಯಣ ದೇವಳದಲ್ಲಿ ಮೇ 17ರಂದು ಸಾಂಸ್ಕೃತಿಕ ಚಿಂತಕ ಪ್ರೊ. ಎಂ.ಎಲ್. ಸಾಮಗ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.

ಪತ್ರಿಕೆ ಹಂಚುವ ಹುಡುಗನಿಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ 98 ಅಂಕ!

May 05 2025, 12:46 AM IST
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿರುವ ಜನತಾ ವಿದ್ಯಾವರ್ಧಕ ಸಂಸ್ಥೆಯ ಬಿ.ಎಚ್. ಪಾಟೀಲ ಪ್ರೌಢಶಾಲೆಯ ವಿದ್ಯಾರ್ಥಿ, ದಿನ ಪತ್ರಿಕೆ ಹಂಚುವ ಹುಡುಗ, ಬಡ ರೈತನ ಮಗ ಪ್ರಕಾಶ ಬಸವರಾಜ ಪಾಪನಾಶಿ, ಶೇ 98.24 ರಷ್ಟು ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾನೆ.

ಪಟ್ಲ ಪೌಂಡೇಷನ್ ಕಿನ್ನಿಗೋಳಿ ಘಟಕ ಉದ್ಘಾಟನಾ ಸಮಾರಂಭ ಆಮಂತ್ರಣ ಪತ್ರಿಕೆ ಬಿಡುಗಡೆ

Apr 24 2025, 11:53 PM IST
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಪಟ್ಲ ಪೌಂಡೇಷನ್ ನ ಕಿನ್ನಿಗೋಳಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಬಿಡುಗಡೆಗೊಳಿಸಿದರು.

ರಾಮಾನುಜಾಚಾರ್ಯರ 1008ನೇ ಜಯಂತ್ಯುತ್ಸವ, ಆಹ್ವಾನ ಪತ್ರಿಕೆ ಬಿಡುಗಡೆ

Apr 16 2025, 12:43 AM IST
ತಾಲೂಕಿನ ಹಳೆದೇವರ ಹೊನ್ನಾಳಿಯಲ್ಲಿ ಶ್ರೀ ರಾಮಾನುಜಾಜಾರ್ಯ ಮಠದ ಟ್ರಸ್ಟ್, ದಾವಣಗೆರೆಯ ಶ್ರೀ ವೈಷ್ಣವ ಮಹಾಪರಿಷತ್ತು ಆಶ್ರಯದಲ್ಲಿ ಮೇ 4 ರಂದು ಶ್ರೀ ಭಗವದ್ ರಾಮಾನುಚಾಚಾರ್ಯರ 1008ನೇ ಜಯಂತ್ಯುತ್ಸವ, ಸಾಮೂಹಿಕ ವಿವಾಹ, ಉಪನಯನ ಹಾಗೂ ಶ್ರೀಮಠದಿಂದ 9ನೇ ವರ್ಷದ ಆಚರಣೆ ಹಾಗೂ ರಥೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಭಾನುವಾರ ಶ್ರೀಮಠದಲ್ಲಿ ಪೂರ್ವಭಾವಿ ಸಭೆ ಹಾಗೂ ಆಹ್ವಾನ ಪತ್ರಿಕೆಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಖಂಡಿಗೆ ವಾರ್ಷಿಕ ಜಾತ್ರೆ ಆಮಂತ್ರಣ ಪತ್ರಿಕೆ ಬಿಡುಗಡೆ

Apr 15 2025, 12:59 AM IST
ಚೇಳೈರು ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದಲ್ಲಿ ಮೇ 14 ರಿಂದ ಮೇ 16 ರವರೆಗೆ ಜರುಗುವ ವಾರ್ಷಿಕ ಜಾತ್ರ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಖಂಡಿಗೆ ದೈವಸ್ಥಾನದಲ್ಲಿ ಆಡಳಿತ ಸಮಿತಿ ಗೌರವಾಧ್ಯಕ್ಷ ತೋಕೂರುಗುತ್ತು ಉದಯಕುಮಾರ್ ಶೆಟ್ಟಿ ಬಿಡುಗಡೆಗೊಳಿಸಿದರು.

ತೆಕ್ಕಾರು ಭಟ್ರಬೈಲು ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Apr 12 2025, 12:48 AM IST
ತೆಕ್ಕಾರು ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮತ್ತೆ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಏ.೨೫ ರಿಂದ ಮೇ ೩ ರವರೆಗೆ ಬ್ರಹ್ಮಕಲಶೋತ್ಸದ ಆಮಂತ್ರಣ ಪತ್ರಿಕೆಯನ್ನು ಭಕ್ತ ಸಮುದಾಯದ ಸಮ್ಮುಖದಲ್ಲಿ ನಿರ್ಮಾಣಗೊಳ್ಳುತ್ತಿರುವ ದೇವಾಲಯದ ಮುಂಭಾಗದಲ್ಲಿ ಬಿಡುಗಡೆಗೊಳಿಸಲಾಯಿತು.

ವಕ್ಫ್‌ ಬಿಲ್‌ ಬಗ್ಗೆ ಚರ್ಚಿಸದ ರಾಗಾ, ಪ್ರಿಯಾಂಕಾ ವಿರುದ್ಧ ಕೇರಳ ಮುಸ್ಲಿಂ ಪತ್ರಿಕೆ ಕಿಡಿ

Apr 05 2025, 12:51 AM IST
ಸಂಸತ್ತಿನಲ್ಲಿ ವಕ್ಫ್ ಮಸೂದೆ ತಿದ್ದುಪಡಿ ವಿಧೇಯಕ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳದ ಕೇರಳದ ವಯನಾಡು ಕ್ಷೇತ್ರದ ಹಾಲಿ ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಇದೇ ಕ್ಷೇತ್ರದ ಮಾಜಿ ಸಂಸದ ರಾಹುಲ್‌ ಗಾಂಧಿ ಬಗ್ಗೆ ಸ್ಥಳೀಯ ಪತ್ರಿಕೆಯೊಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ವಕ್ಫ್‌ ತಿದ್ದುಪಡಿ ಮಸೂದೆಯಿಂದ ಯಾರಿಗೂ ಅನ್ಯಾಯವಾಗಲ್ಲ : ಸಂಸದರಿಗೆ ಕೇರಳ ಚರ್ಚ್‌ ಪತ್ರಿಕೆ ಆಗ್ರಹ

Apr 02 2025, 01:03 AM IST

‘ವಕ್ಫ್‌ ತಿದ್ದುಪಡಿ ಮಸೂದೆಯಿಂದ ಯಾರಿಗೂ ಅನ್ಯಾಯವಾಗಲ್ಲ. ಇದು ಸಂಸತ್ತಿನಲ್ಲಿ ಜಾತ್ಯಾತೀತ ತೆಯ ಕಠಿಣ ಪರೀಕ್ಷೆ. ರಾಜ್ಯದ ಸಂಸದರು ಇದಕ್ಕೆ ಬೆಂಬಲಿಸಬೇಕು. ಇಲ್ಲದಿದ್ದರೆ ಅವರ ಧಾರ್ಮಿಕ ಮೂಲಭೂತವಾದ ಇತಿಹಾಸದಲ್ಲಿ ದಾಖಲಾಗುತ್ತದೆ’ ಎಂದು ಕೇರಳದಲ್ಲಿ ಚರ್ಚ್‌ವೊಂದು   ಎಚ್ಚರಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved