• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಹಾಸ್‌ ಹತ್ಯೆ ಹಿಂದೆ ಪಿಎಫ್‌ಐ ಕೈವಾಡ : ಬಿಜೆಪಿ

May 09 2025, 01:16 PM IST

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯ ಹಿಂದೆ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(ಪಿಎಫ್‌ಐ) ಕೈವಾಡದ ಶಂಕೆ - ಕರ್ನಾಟಕ ಬಿಜೆಪಿ

ಯುವತಿ ಅಪಹರಣ ಆರೋಪಿಗೆ ಪಿಎಫ್‌ಐ ನಂಟು: ಎಎನ್‌ಐ ತನಿಖೆ ಆಗ್ರಹ

Apr 03 2025, 12:30 AM IST
ಮಣಿಪಾಲದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಅಪಹರಿಸಿದ ಆರೋಪಿ, ಇಲ್ಲಿನ ಕರಂಬಳ್ಳಿಯ ನಿವಾಸಿ ಮೊಹಮ್ಮದ್ ಅಕ್ರಮ್ ಗೆ ನಿಷೇಧಿತ ಪಿಎಫ್ಐ ನಂಟಿದ್ದು, ಇದೊಂದು ವ್ಯವಸ್ಥಿತ ಲವ್‌ಜಿಹಾದ್ ಪ್ರಕರಣವಾಗಿದೆ. ಇದನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮೂಲಕ ತನಿಖೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಪ್ರಾಂತ ಗೋರಕ್ಷ ಪ್ರಮುಖ್ ಸುನೀಲ್ ಕೆ.ಆರ್ ಆಗ್ರಹಿಸಿದ್ದಾರೆ.

ಅಕ್ರಮ ಪಿಸ್ತೂಲ್‌ ಮಾರಾಟಗಾರರಿಗೆನಿಷೇಧಿತ ಪಿಎಫ್‌ಐ ನಂಟು ಬಯಲು

Mar 15 2025, 01:02 AM IST
ಅಕ್ರಮ ಪಿಸ್ತೂಲ್ ಮಾರಾಟ ಜಾಲವೊಂದನ್ನು ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಕೇರಳ ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕ ಹಾಗೂ ಕೇರಳದ ಸಿಂಡಿಕೇಟ್‌ ಮೂಲಕ ಹಣ ಸಂಗ್ರಹಿಸುತ್ತಿದ್ದ ಪಿಎಫ್‌ಐ ಉಗ್ರ ಸೆರೆ

Jan 06 2025, 01:01 AM IST
ಕರ್ನಾಟಕ ಹಾಗೂ ಕೇರಳದಲ್ಲಿರುವ ಸಿಂಡಿಕೇಟ್‌ಗಳ ಮೂಲಕ ದುಬೈನಿಂದ ಬರುತ್ತಿದ್ದ ಅಕ್ರಮ ಹಣವನ್ನು ಭಾರತದ ಪಿಎಫ್‌ಐ ಕೇಡರ್‌ಗಳಿಗೆ ಉಗ್ರ ಚಟುವಟಿಕೆಗಾಗಿ ವಿತರಿಸುತ್ತಿದ್ದ ಮೊಹಮ್ಮದ್‌ ಸಜ್ಜಾದ್‌ ಆಲಂ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಪಿಎಫ್‌ಐ ಕಾರ್ಯಕರ್ತನ ಹಣ ಬಿಡುಗಡೆಗೆ ಕೋರ್ಟ್‌ ನಕಾರ

Nov 05 2024, 01:32 AM IST
ಭಯೋತ್ಪಾದನೆ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತ ಎನ್ನಲಾದ ವ್ಯಕ್ತಿಯ ಮನೆಯಿಂದ ನಗರದ ಕೆ.ಜಿ.ಹಳ್ಳಿ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಒಟ್ಟು 1437600 ರು. ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಆರೋಪಿಯ ತಂದೆ ಸಲ್ಲಿಸಿದ್ದ ಕ್ರಿಮಿನಲ್ ‌ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು, ಅರ್ಜಿದಾರರಿಗೆ 10 ಸಾವಿರ ರು. ದಂಡ ವಿಧಿಸಿದೆ.

ಉಗ್ರ ಜಿಹಾದಿಗೆ ನಿಷೇಧಕ್ಕೆ ಒಳಗಾಗಿರುವ ಪಿಎಫ್‌ಐ ಸಂಚು : ಇ.ಡಿ. ಸ್ಫೋಟಕ ಮಾಹಿತಿ

Oct 19 2024, 07:10 AM IST

ದೇಶವಿರೋಧಿ ಕೃತ್ಯಗಳ ಕಾರಣ ನಿಷೇಧಕ್ಕೆ ಒಳಗಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಜಿಹಾದಿ ಕೃತ್ಯಗಳ ಮೂಲಕ ಭಾರತದಲ್ಲಿ ಇಸ್ಲಾಮಿಕ್ ಅಭಿಯಾನದ ಸಂಚು ಹೊಂದಿದೆ.

ನಾಗಮಂಗಲ ಗಲಭೆ ಪ್ರಕರಣಕ್ಕೆ ಹೊಸ ತಿರುವು : ಕೇರಳದ ನಿಷೇಧಿತ ಪಿಎಫ್‌ಐ ಸಂಘಟನೆ ಜೊತೆ ಸಂಪರ್ಕ?

Sep 16 2024, 01:48 AM IST
ನಾಗಮಂಗಲದಲ್ಲಿ ನಡೆದ ಗಣೇಶ ವಿಸರ್ಜನೆ ಗಲಭೆಯಲ್ಲಿ ಕೇರಳ ಮೂಲದ ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಕೇರಳ ಮೂಲದ ಯುವಕರನ್ನು ಬಂಧಿಸಲಾಗಿದ್ದು, ಗಲಭೆಗೆ ಪೂರ್ವ ನಿಯೋಜಿತ ಸಂಚು ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

8 ಪಿಎಫ್‌ಐ ಸದಸ್ಯರ ಜಾಮೀನು ರದ್ದು: ಸುಪ್ರೀಂ ಆದೇಶ

May 23 2024, 01:00 AM IST
ಭಯೋತ್ಪಾದನಾ ಕೃತ್ಯಗಳನ್ನು ನಡೆಸುವಾಗ ದಾಖಲಿಸುವ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದರೂ ನಿಷೇಧಿತ ಎಂಟು ಪಿಎಫ್‌ಐ ಸದಸ್ಯರಿಗೆ ಜಾಮೀನು ನೀಡಿದ್ದ ಮದ್ರಾಸ್‌ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಸಿಎಂ ಸಿದ್ದರಾಮಯ್ಯರಿಂದ ಪಿಎಫ್‌ಐ ಜತೆ ಒಳಒಪ್ಪಂದ: ಮಂಜುಳಾ ಆರೋಪ

Mar 29 2024, 12:48 AM IST
ವಿಧಾನಸೌಧದಲ್ಲೇ ರಾಜ್ಯಸಭೆ ಚುನಾವಣೆ ವೇಳೆ ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕ್‌ ಪರ ಘೋಷಣೆ ಕೂಗಿದಾಗಲೂ ಸರ್ಕಾರ ಸರಿಯಾದ ಕ್ರಮ ವಹಿಸಲು ಹಿಂದೇಟು ಹಾಕಿತ್ತು.

ಪಿಎಫ್‌ಐ ಸದಸ್ಯರಿಗೆ ಗಲ್ಲು ವಿಧಿಸಿದ್ದ ಜಡ್ಜ್‌ಗೆ ಬೆದರಿಕೆ: ನಾಲ್ವರ ಸೆರೆ

Feb 03 2024, 01:50 AM IST
ರಂಜಿತ್‌ ಶ್ರೀನಿವಾಸನ್‌ ಕೊಲೆಗಡುಕರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved