• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಲ್ಲಿ ಅತಿಸಾರ, ಭೇದಿ ಮರಣ ಪ್ರಮಾಣ ಶೂನ್ಯಕ್ಕೆ ತರಲು ಡಿಎಚ್‌ಒ ಕರೆ

Jun 18 2025, 03:51 AM IST
ಜಿಲ್ಲೆಯಾದ್ಯಂತ ಜೂ.16 ರಿಂದ ಜು.31 ರ ವರೆಗೆ ನಡೆಯುವ ತೀವ್ರತರ ಅತಿಸಾರ ಭೇದಿ ಕೊನೆಗೊಳಿಸುವ ಅಭಿಯಾನ ಕಾರ್ಯಕ್ರಮದ ಮೂಲಕ 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕರೆ ನೀಡಿದ್ದಾರೆ.

ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!

Jun 08 2025, 02:04 AM IST
ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕುಸಿಯುತ್ತಿದೆ ಎಂಬ ವರದಿಗಳ ನಡುವೆಯೇ ಆತಂಕಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ.

ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತ

Jun 04 2025, 01:23 AM IST
ಮಳೆ ಪ್ರಮಾಣ ಕ್ಷೀಣಗೊಂಡ ಹಿನ್ನೆಲೆಯಲ್ಲಿ ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತಗೊಂಡಿದೆ.

ಘಟಿಕೋತ್ಸವ ಪ್ರಮಾಣ ಪತ್ರ, ನಕಲಿ ದಾಖಲೆ ಜಾಲ ಪತ್ತೆಹಚ್ಚಲು ಎಸ್‌ಎಫ್‌ಐ ಒತ್ತಾಯ

Jun 04 2025, 12:46 AM IST
ನಕಲಿ ಜಾಲ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಗೆ ಎಸ್‌ಎಫ್ಐನ ವಿಜಯನಗರ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಭಾರೀ ಶ್ರೀಮಂತರ ಪ್ರಮಾಣ ಏರಿಕೆ : ಬೆಂಗ್ಳೂರು ವಿಶ್ವ ನಂ.3

May 29 2025, 02:50 AM IST
ಕಳೆದೊಂದು ದಶಕದಲ್ಲಿ ಕೋಟ್ಯಧಿಪತಿಗಳ ಸಂಖ್ಯೆಯಲ್ಲಿ ಅತಿ ಹೆಚ್ಚು ಬೆಳವಣಿಗೆ ದಾಖಲಿಸಿರುವ ವಿಶ್ವದ ಟಾಪ್‌ 10 ಶ್ರೀಮಂತ ನಗರಗಳ ಪೈಕಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ.

ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

May 24 2025, 12:44 AM IST
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.

ಬೆಂ.ಗ್ರಾ ಜಿಲ್ಲೆಯ ಮಣ್ಣಿನಲ್ಲಿ ಆಮ್ಲೀಯತೆ ಪ್ರಮಾಣ ಹೆಚ್ಚು

May 23 2025, 12:03 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಖಿಲ ಭಾರತ ಸುಸಂಘಟಿತ ಮಣ್ಣು ಪರೀಕ್ಷೆ ಮತ್ತು ಬೆಳೆ ಸ್ಪಂದನೆ ಸಂಶೋಧನಾ ಪ್ರಾಯೋಜನೆ ಹಾಗೂ ಕೇಂದ್ರದ ಸಹಯೋಗದೊಂದಿಗೆ ಮಣ್ಣು ಪರೀಕ್ಷೆ ಬೆಳೆ ಸ್ಪಂದನೆ ವಿಧಾನದ ಮೂಲಕ ರಸ ಗೊಬ್ಬರಗಳ ಶಿಫಾರಸ್ಸು ಕುರಿತ ತರಬೇತಿ ಆಯೋಜಿಸಲಾಗಿತ್ತು.

ವೃದ್ಧಾಪ್ಯ ವೇತನಕ್ಕೆ ಕಡ್ಡಾಯ ಜಾತಿ, ಆದಾಯ ಪ್ರಮಾಣ ಪತ್ರ ವಿರೋಧಿಸಿ ಪ್ರತಿಭಟನೆ

May 15 2025, 01:45 AM IST
ಸರ್ಕಾರದಿಂದ ದೊರೆಯುವ ಮಾಸಾಶನವನ್ನ ನಂಬಿಕೊಂಡು ಎಷ್ಟೊ ಮಂದಿ ಔಷಧಿ, ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇಂತಹವರಿಗೆ ತೊಂದರೆಯಾದ ರೀತಿ ಸ್ಥಳೀಯ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರ ವರದಿ ಆಧರಿಸಿ ಅನುಕೂಲ ಮಾಡಿಕೊಡಬೇಕು.

ಸುಪ್ರೀಂಕೋರ್ಟ್‌ನ ನೂತನ ಸಿಜೆಐ ನ್ಯಾ.ಭೂಷಣ್‌ ರಾಮಕೃಷ್ಣ ಗವಾಯ್‌ ಪ್ರಮಾಣ

May 15 2025, 01:33 AM IST
ಸುಪ್ರೀಂಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ.ಭೂಷಣ್‌ ರಾಮಕೃಷ್ಣ ಗವಾಯ್‌ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ತಾಯಿ ಮರಣ ಪ್ರಮಾಣ ಶೂನ್ಯಕ್ಕೆ ತರಲು ಶ್ರಮಿಸಿ: ಜಿಲ್ಲಾಧಿಕಾರಿ ರವೀಂದ್ರ ಮನವಿ

May 13 2025, 11:45 PM IST
‘ತಾಯಿ ಮರಣ ಪ್ರಕರಣಗಳ ಪರಿಶೀಲನಾ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ ತಾಲ್ಲೂಕುಗಳಲ್ಲಿ ತಲಾ 2 ತಾಯಿ ಮರಣಗಳು ಸಂಭವಿಸಿವೆ. ಚಿಂತಾಮಣಿ ತಾಲೂಕಿನಲ್ಲಿ 3 ಪ್ರಕರಣ ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ 1 ಪ್ರಕರಣ ದಾಖಲಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved