ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಜೂ.14 ರಿಂದ ರಾಜ್ಯ ಪ್ರವಾಸ: ನಿಖಿಲ್ ಕುಮಾರಸ್ವಾಮಿ
Jun 09 2025, 12:29 AM ISTಕಳೆದ ಲೋಕಸಭಾ ಚುನಾವಣೆ ಕೊನೆ ಹಂತದ ಬೆಳವಣಿಗೆಯಲ್ಲಿ ಪಕ್ಷದ ಉಳಿವಿಗಾಗಿ ಮತ್ತು ಕಾರ್ಯಕರ್ತರಿಗೋಸ್ಕರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ ಕೀರ್ತಿ ಜಿಲ್ಲೆಯ ಜನರಿಗೆ ಸಲ್ಲುತ್ತದೆ.