ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಡಾವಣೆ ನಾಮಕರಣ ಮುಗಿದ ಅಧ್ಯಾಯ
Aug 10 2025, 01:31 AM IST
ಪುರಸಭೆಯಿಂದ ಅನುಮೋದನೆಗೊಳಿಸಿ ವೆಂಕಟರಮಣಪ್ಪ ಬಡಾವಣೆ ಎಂದು ಮರುನಾಮಕರಣ ಗೊಳಿಸಿರುವ ಬಗ್ಗೆ ಅಗತ್ಯ ದಾಖಲೆಗಳಿವೆ.
ಸರ್ಕಾರಿ ನಿಯಮ ಗಾಳಿಗೆ ತೂರಿ ಖಾಸಗಿ ಬಡಾವಣೆ ನಿರ್ಮಾಣ
Aug 04 2025, 11:45 PM IST
ಕನಕಪುರ: ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಹಾಗೂ ನ್ಯಾಯಾಲಯದ ತಡೆಯಾಜ್ಞೆ ಕಡೆಗಣಿಸಿ ತಮಗಿಷ್ಟ ಬಂದ ರೀತಿಯಲ್ಲಿ ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಪಟ್ಟಭದ್ರ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಜಮೀನು ಮಾಲೀಕ ನಟರಾಜು ಆರೋಪಿಸಿದ್ದಾರೆ.
ಗ್ರಾಮೀಣ, ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ
Jul 01 2025, 12:48 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಮುಖ್ಯ ರಸ್ತೆ ಹಾಗೂ ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಕುಶಾಲನಗರ ಪಟ್ಟಣದ ಬಡಾವಣೆ ನಿವಾಸಿಗಳಿಗೆ ಮಳೆಗಾಲವೇ ದುಃಸ್ವಪ್ನ
Jul 01 2025, 12:48 AM IST
ಮಳೆಗಾಲ ಬಂತೆಂದರೆ ಸಾಕು ಪ್ರದೇಶಗಳ ಬಡಾವಣೆ ನಿವಾಸಿಗಳು 5 ತಿಂಗಳು ಆತಂಕದಲ್ಲಿ ದಿನದೂಡುವ ಪರಿಸ್ಥಿತಿ ಸರ್ವೆ ಸಾಮಾನ್ಯವಾಗಿದೆ.
ಅಭಿವೃದ್ಧಿ ಇಲ್ಲದ ಬಡಾವಣೆ ಬಣಬಣ, ನಿಯಮ ಮೀರಿ ಫಾರಂ.3 ಅನುಮತಿ
Jun 12 2025, 04:46 AM IST
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ನಿತ್ಯ ನಿರಂತರವಾಗಿ ನೂತನ ಬಡಾವಣೆಗಳು ತಲೆ ಎತ್ತುತ್ತಿವೆ, ಮೂಲಭೂತ ಸೌಲಭ್ಯಗಳೇ ಇಲ್ಲದ ಬಡಾವಣೆಗಳಿಗೆ, ಈ ಹಿಂದಿನ ಪುರಸಭೆ ಮುಖ್ಯಾಧಿಕಾರಿಗಳು ಫಾರಂ.3 ನೀಡಿದ್ದಾರೆ. ಈ ಕುರಿತು ಕ್ರಮಕ್ಕೆ ಮುಂದಾಗಬೇಕೆಂದು ಸದಸ್ಯರು ಆಗ್ರಹಿಸಿದರು.
ಕೆಎಚ್ಬಿ ಬಡಾವಣೆ ನಿವಾಸಿಗಳಿಂದ ಶಾಸಕ ಪಿ.ರವಿಕುಮಾರ್ ಭೇಟಿ
May 20 2025, 01:13 AM IST
ಕೆಎಚ್ಬಿ ಬಡಾವಣೆ ನಿರ್ಮಾಣವಾಗಿ ೨೦ ವರ್ಷ ಕಳೆದರೂ ಬಡಾವಣೆಗೆ ಕುಡಿಯುವ ಕಾವೇರಿ ನೀರು ಪೂರೈಕೆ ಮಾಡಿಲ್ಲ. ರಸ್ತೆಗಳಲ್ಲಿ ಗಿಡ ಗಂಟಿಗಳು ಬೆಳೆದು ರಸ್ತೆಯನ್ನು ಆವರಿಸಿವೆ. ಚರಂಡಿ ಹಾಗೂ ಯುಜಿಡಿಗಳಿಲ್ಲ. ವಿದ್ಯುತ್ ಬಲ್ಪ್ ಗಳಿಲ್ಲ. ಇದರಿಂದ ಬಡಾವಣೆ ಜನ ರಾತ್ರಿಯಾದರೆ ಓಡಾಡುವುದೇ ಕಷ್ಟವಾಗಿದೆ. ಆದ್ದರಿಂದ ತಾವು ಬಡಾವಣೆಯಲ್ಲಿ ಜನಸಂಪರ್ಕ ಸಭೆ ಮಾಡಬೇಕೆಂದು ಮನವಿ ಮಾಡಿದರು.
ಕೆಎಚ್ಬಿ ಬಡಾವಣೆ ಗೃಹಮಂಡಳಿಗೆ ವಾಪಸ್: ನಗರಸಭೆ ಸಾಮಾನ್ಯಸಭೆಯಲ್ಲಿ ಸರ್ವಾನುಮತದ ನಿರ್ಧಾರ
May 13 2025, 01:33 AM IST
ನಗರಸಭೆ ವ್ಯಾಪ್ತಿಯೊಳಗೆ ಆರ್ಟಿಸಿಯಲ್ಲಿರುವ ಮನೆಗಳು, ನಿವೇಶನಗಳನ್ನು ಬಿ- ಖಾತೆ ಮಾಡಿಸಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಅವಕಾಶ ನೀಡಿದ್ದರೂ ಬಿ-ಖಾತೆ ಮಾಡಿಸಿಕೊಳ್ಳದ ಮನೆಗಳ ನೀರು, ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಸದಸ್ಯ ಎಚ್.ಎನ್.ರವಿ ಒತ್ತಾಯಿಸಿದರು.
ಬಡಾವಣೆ ಅಭಿವೃದ್ಧಿ ಇಲ್ಲದೇ ಉತಾರ ನೀಡದಿರಿ
May 08 2025, 12:34 AM IST
ನೂತನ ಬಡಾವಣೆಗಳಲ್ಲಿ ವಿದ್ಯುತ್, ಚರಂಡಿ, ರಸ್ತೆ, ಉದ್ಯಾನ ವನ, ನೀರಿನ ಪೈಪ್ಲೈನ್ ಅಳವಡಿಕೆ ಸೇರಿದಂತೆ ಎಲ್ಲವನ್ನು ಒದಗಿಸಿಕೊಡಬೇಕು
ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಗಾಂಧಿನಗರ ಬಡಾವಣೆ ನಿವಾಸಿಗಳಿಂದ ಮನವಿ ಸಲ್ಲಿಕೆ
Apr 22 2025, 01:52 AM IST
ಬಡಾವಣೆಯಲ್ಲಿ ಪೌರ ಕಾರ್ಮಿಕರ ಸುಮಾರು 300 ಕುಟುಂಬಗಳಿವೆ. ಯಾರಾದರೂ ಸಾವನ್ನಪ್ಪಿದರೆ ಶವ ಹೊತ್ತು ಹೋಗುವ ವೇಳೆ ತೊಂದರೆಯಾಗುತ್ತಿದೆ. ಅಲ್ಲದೇ, ನದಿ ತೀರದಲ್ಲಿನ ಸ್ಮಶಾನದ ಪಕ್ಕದ ಖರಾಬು ಜಾಗವನ್ನು ಸಹ ಒತ್ತುವರಿ ಮಾಡಿಕೊಂಡಿದ್ದಾರೆ. ಕೂಡಲೇ ರಸ್ತೆ ಮತ್ತು ಖರಾಬು ಜಾಗವನ್ನು ತೆರವು ಮಾಡಬೇಕು.
ಟಿ.ಕೆ. ಬಡಾವಣೆ ರಾಯರ ಮಠದಲ್ಲಿ ಪ್ರಸಾದ ವಿತರಣೆಗೆ ಚಾಲನೆ
Apr 21 2025, 12:47 AM IST
ರಾಯರ ಮಠದಲ್ಲಿ ಮೊದಲಿಂದಲೂ ನಡೆದುಕೊಂಡು ಬಂದಿದ್ದ ಪ್ರಸಾದ ವಿತರಣೆ ಸೇವಾ ಚಟುವಟಿಕೆಯು ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿತು,
< previous
1
2
3
4
next >
More Trending News
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್ಮಿಸ್
ಪಾಕ್ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್, ನೀರು ಕಟ್ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು