• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಡಳಿತ ವೈಫಲ್ಯ ಮುಚ್ಚಲು ಕಾಂಗ್ರೆಸ್ ಹುನ್ನಾರ: ವಿರೂಪಾಕ್ಷಪ್ಪ ಬಳ್ಳಾರಿ

Jun 17 2025, 01:49 AM IST
ರಾಜ್ಯದ ಇತಿಹಾಸದಲ್ಲೇ ಘೋರ ಸಾವಿನ ಘಟನೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಪರಮೇಶ್ವರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಮತ್ತೊಮ್ಮೆ ಜನಾದೇಶ ಪಡೆದು ಆಡಳಿತ ಮಾಡಲಿ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್‌ ಅಧಿಕಾರಿಗಳ ಮಾತು ತಿರಸ್ಕರಿಸಿದ್ದು ಸರಿಯಲ್ಲ: ವಿರೂಪಾಕ್ಷಪ್ಪ ಬಳ್ಳಾರಿ

Jun 17 2025, 12:11 AM IST
ಗೆದ್ದ ಕ್ರಿಕೆಟ್ ತಂಡವನ್ನು ಕ್ರೀಡಾಂಗಣದಲ್ಲಿಯೇ ಅಭಿನಂದಿಸಬೇಕಾಗಿದ್ದ ಕ್ರೀಡೆಗೆ ಸಲ್ಲುವ ಗೌರವವಾಗಿದೆ. ಆದರೆ ಬದಲಾಗಿ ಕಾಂಗ್ರೆಸ್ ಸರ್ಕಾರ ವಿಧಾನಸೌಧದೆದುರು ಕಾರ್ಯಕ್ರಮವನ್ನು ಆಯೋಜಿಸಿದ್ದು ಅತ್ಯಂತ ದುರದೃಷ್ಟಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.

ಬಳ್ಳಾರಿ-ಚಿಕ್ಕಜಾಜೂರು ರೈಲು ಮಾರ್ಗ ಡಬ್ಲಿಂಗ್‌ - ಹೈದ್ರಾಬಾದ್‌-ಮಂಗ್ಳೂರು ಸಂಪರ್ಕ ಸುಗಮ

Jun 12 2025, 04:44 AM IST

ಕರ್ನಾಟಕದ ಬಳ್ಳಾರಿ - ಚಿಕ್ಕಜಾಜೂರು ನಡುವಣ 185 ಕಿ.ಮೀ ರೈಲ್ವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬಳ್ಳಾರಿ ಬಾಲಕಿಯೊಂದಿಗೆ ಮದ್ದೂರಿನ ಯುವಕನೊಂದಿಗೆ ಬಾಲ್ಯ ವಿವಾಹ

Jun 09 2025, 02:02 AM IST
ಬಳ್ಳಾರಿಯ ರೂಪನಗಡಿಯ ಬಾಲಕಿಯನ್ನು ಕರೆ ತಂದ ಪೋಷಕರು ಮಾರಸಿಂಗನಹಳ್ಳಿ ಗ್ರಾಮದ ಯುವಕ ಪ್ರಸನ್ನ ಎಂಬಾತನಿಗೆ ಕೊಟ್ಟು ಗ್ರಾಮದ ಶ್ರೀವೆಂಕಟೇಶ್ವರ ದೇವಸ್ಥಾನದಲ್ಲಿ ಕಳೆದ ಮಾರ್ಚ್ 6ರಂದು ಮದುವೆ ಕಾರ್ಯ ನೆರವೇರಿಸಲಾಗಿದೆ.

ಬಳ್ಳಾರಿ ವಿವಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ಪ್ರಕರಣ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

Jun 07 2025, 01:39 AM IST
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬಳ್ಳಾರಿ ವಿವಿ ಆವರಣದಲ್ಲಿ 50 ಸಾವಿರ ಸಸಿ ನೆಟ್ಟು ಪೋಷಿಸುವ ಸಂಕಲ್ಪ: ಪ್ರೊ. ಎಂ. ಮುನಿರಾಜು

Jun 06 2025, 01:16 AM IST
ಪರಿಸರ ರಕ್ಷಣೆಗಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ 50 ಸಾವಿರ ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುವುದು.

ಚಿಲಿ ದೇಶದ ವಿವಿ ಜೊತೆ ಬಳ್ಳಾರಿ ವಿವಿ ಶೈಕ್ಷಣಿಕ ಒಡಂಬಡಿಕೆ

Jun 06 2025, 01:09 AM IST
ಚಿಲಿಯ ಬರ್ನಾರ್ಡೊ ಒ ಹಿಗ್ಗಿನ್ಸ್ ವಿಶ್ವವಿದ್ಯಾಲಯದ ಜೊತೆ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದ್ದು, ವಿಶ್ವವಿದ್ಯಾಲಯದ ಜೀವವಿಜ್ಞಾನ ಸಭಾಂಗಣದಲ್ಲಿ ಬುಧವಾರ ಒಡಂಬಡಿಕೆಯ ಪ್ರಕ್ರಿಯೆ ಜರುಗಿತು.

ಬಳ್ಳಾರಿ ನಗರಕ್ಕೆ ಕುಡಿವ ನೀರಿನ ಯೋಜನೆಗೆ ಶೀಘ್ರ ಚಾಲನೆ: ನಾರಾ ಭರತ್ ರೆಡ್ಡಿ

Jun 02 2025, 01:44 AM IST
ಅಂದಾಜು ₹1200 ಕೋಟಿ ವೆಚ್ಚದಲ್ಲಿ ಬಳ್ಳಾರಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು.

ಬಳ್ಳಾರಿ: ಶೇ. 84ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ; ಜಿಲ್ಲಾಧಿಕಾರಿ

May 29 2025, 12:30 AM IST
ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲೂಕು ಮತ್ತು ಗ್ರಾಮಗಳಿಂದ ಕೆಲಸದ ನಿಮಿತ್ತ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಕುಟುಂಬಗಳ ಮಾಹಿತಿ ನೀಡಬೇಕು

ಬಳ್ಳಾರಿ ನಿಟ್ಟೂರಿನಲ್ಲಿ ರಸ್ತೆ ತಡೆಗೋಡೆಗೆ ಕಾರು ಡಿಕ್ಕಿ: ಜೆಡಿಎಸ್ ಮುಖಂಡ ಸಾವು

May 28 2025, 12:23 AM IST
ಮಂತ್ರಾಲಯ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮದ್ದೂರು ತಾಲೂಕಿ ಕೊಪ್ಪ ಗ್ರಾಮದ ಜೆಡಿಎಸ್ ಮುಖಂಡ ಸ್ಥಳದಲ್ಲೇ ಮೃತಪಟ್ಟು, ಕಾರು ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ನಿಟ್ಟೂರಿನ ಬಳಿ ಸೋಮವಾರ ಮುಂಜಾನೆ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved