ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂಥ ಪ್ರಕರಣ ಹೆಚ್ಚಾಗಲು ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.