• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡ್ತಿ-ವರದಾ ನದಿ ಜೋಡಣೆ ಆಗಲೇಬೇಕು: ಬಸವರಾಜ ಬೊಮ್ಮಾಯಿ

Oct 12 2025, 01:01 AM IST
ಬೇಡ್ತಿ-ವರದಾ ನದಿ ಜೋಡಣೆ ಆಗಲೇಬೇಕು. ಇದರಲ್ಲಿ ಎರಡನೇ ಮಾತಿಲ್ಲ. ವರದಾ-ಬೇಡ್ತಿ ಜೋಡಣೆಯಿಂದ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ತೊಂದರೆಯಾಗುವುದಿಲ್ಲ. ಅವರ ಜೊತೆ ಮಾತುಕತೆ ನಡೆಸಿ ಸೌಹಾರ್ದಯುತವಾಗಿ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿಗೆ ಸಿದ್ಧಾಂತ ಕೊಟ್ಟವರು ಉಪಾಧ್ಯಾಯ: ಬಸವರಾಜ ಬೊಮ್ಮಾಯಿ

Sep 26 2025, 01:00 AM IST
ಕಡೂರು, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಒಬ್ಬ ಮಾನವತಾವಾದಿ, ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ ಅವರ ಅಂತ್ಯೋದಯದ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಪುನೀತ್‌ ರಾಜ್‌ಕುಮಾರ್‌ ಶ್ರೇಷ್ಠ ಮಾನವತಾವಾದಿ: ಬಸವರಾಜ್‌ ಬೊಮ್ಮಾಯಿ

Sep 25 2025, 01:00 AM IST
ಚಿಕ್ಕಮಗಳೂರು, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಶ್ರೇಷ್ಠ ಮಾನವತಾವಾದಿ. ಅವರ ಸಾವು ಅನಿರೀಕ್ಷಿತ. ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವರು ಸಾಧಕರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದರು.

ಪರಿವಾರ ಆರೋಗ್ಯವಾಗಿದ್ದರೆ ದೇಶ ಸದೃಢ: ಸಂಸದ ಬಸವರಾಜ ಬೊಮ್ಮಾಯಿ

Sep 18 2025, 01:10 AM IST
ಸ್ವಸ್ಥ ನಾರಿ ಸಶಕ್ತ ಪರಿವಾರ ಎಂಬ ಅಭಿಯಾನ ಮಾಡುತ್ತಿದ್ದೇವೆ. ಇದರ ಉದ್ದೇಶ ನಮ್ಮ ತಾಯಂದಿರು ಆರೋಗ್ಯವಂತರಾಗಿ ಇರಬೇಕು. ಅವರು ಆರೋಗ್ಯವಾಗಿದ್ದರೆ ಇಡೀ ಪರಿವಾರ ಆರೋಗ್ಯವಾಗಿರುತ್ತದೆ. ಪರಿವಾರ ಆರೋಗ್ಯವಾಗಿದ್ದರೆ ಈ ಸಮಾಜ, ದೇಶ ಕೂಡ ಆರೋಗ್ಯವಾಗಿರುತ್ತದೆ.

ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ಮಾಡುವ ಅಧಿಕಾರವೇ ಇಲ್ಲ: ಸಂಸದ ಬಸವರಾಜ ಬೊಮ್ಮಾಯಿ

Sep 18 2025, 01:10 AM IST
ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ಮಾಡುವ ಅಧಿಕಾರನೇ ಇಲ್ಲ. ಸ್ಯಾಂಪಲ್ ಸರ್ವೆ ಮಾಡುವ ಅಧಿಕಾರ ಇದೆ. ಕೇಂದ್ರ ಸಮೀಕ್ಷಾ ಕಾಯಿದೆ ಪ್ರಕಾರ ರಾಜ್ಯ ಸರ್ಕಾರಕ್ಕೆ ಮನೆ ಮನೆಗೆ ಹೋಗಿ ಸರ್ವೆ ಮಾಡುವ ಅಧಿಕಾರ ಇಲ್ಲ.

ಕುಟುಂಬಕ್ಕೆ ಆಧಾರಸ್ತಂಭವಾಗುತ್ತಿರುವ ಮಹಿಳೆಯರು: ಸಂಸದ ಬಸವರಾಜ ಬೊಮ್ಮಾಯಿ

Sep 17 2025, 01:07 AM IST
ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಈ ಗಾರ್ಮೆಂಟ್ಸ್ ಆರಂಭಿಸಲಾಗಿದೆ. ಅದರಿಂದಾಗಿ ಮಹಿಳೆಯರು ಸ್ವಾವಲಂಬನೆ ಬದುಕು ಸಾಗಿಸಲು ಸಾಧ್ಯವಿದೆ.

ನದಿ ಜೋಡಣೆ ವಿಚಾರ ಚರ್ಚೆಗೆ ಸರ್ವಪಕ್ಷ ಸಭೆ ಕರೆಯಿರಿ: ಬಸವರಾಜ ಬೊಮ್ಮಾಯಿ

Sep 13 2025, 02:05 AM IST
ನದಿ ಜೋಡಣೆಯಿಂದ ಕೇವಲ ಆಂಧ್ರ ಹಾಗೂ ತಮಿಳುನಾಡಿಗೆ ಮಾತ್ರ ಹೆಚ್ಚು ಪ್ರಯೋಜನ ಆಗುತ್ತದೆ. ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡಬಾರದು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಹಕಾರಿ ಬ್ಯಾಂಕ್‌ಗಳಿಗೆ ಆರ್ಥಿಕ ಶಿಸ್ತು, ವಿಶ್ವಾಸಾರ್ಹತೆ ಮುಖ್ಯ: ಸಂಸದ ಬಸವರಾಜ ಬೊಮ್ಮಾಯಿ

Sep 13 2025, 02:05 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರ್ಥಿಕತೆ ಇರಬೇಕು. ಆದರೆ ಆರ್ಥಿಕತೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಬಾರದು. ಸರ್ಕಾರ ಶ್ರೀಮಂತ ಇದೆ. ಆದರೆ ಜನರು ಶ್ರೀಮಂತರಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ವರದಾ ಬೇಡ್ತಿ ಜೋಡಣೆ: ಸಂಬಂಧಪಟ್ಟವರಿಗೆ ಮನವರಿಕೆ ಮಾಡಲಿ: ಬಸವರಾಜ ಬೊಮ್ಮಾಯಿ

Sep 11 2025, 12:03 AM IST
ನದಿ ನೀರು ವ್ಯರ್ಥವಾಗಿ ಹೋಗಬಾರದು. ಪ್ರವಾಹ ಉಂಟಾಗಿ ನೀರು ವ್ಯರ್ಥವಾಗಿ ಹೋಗಬಾರದು. ಮೊದಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ನದಿ ವಿವಾದಗಳು, ಅಂತಾರಾಜ್ಯ ಜಲ ವಿವಾದಗಳು ಇದ್ದವು, ಈಗ ಅಂತರ್ ಜಿಲ್ಲಾ ನದಿ ವಿವಾದಗಳು ಶುರುವಾಗಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಾಯಿ ಗೌರವಿಸುವ ದೇಶ ಎಂದಿಗೂ ಬಡವಾಗದು: ಬಸವರಾಜ ಬೊಮ್ಮಾಯಿ

Aug 15 2025, 01:00 AM IST
ಜನ್ಮ ಪೂರ್ವದ ಸಂಬಂಧವಿರುವುದು ಒಂದೇ, ಅದು ತಾಯಿ- ಮಗುವಿನ ಸಂಬಂಧ. ಮಿಕ್ಕೆಲ್ಲ ಸಂಬಂಧಗಳು ಜನ್ಮ ತಾಳಿದ ನಂತರದ್ದು. ಜನ್ಮ ಪೂರ್ವದಲ್ಲಿ ತಾಯಿಯ ಗರ್ಭದಲ್ಲಿ ಪ್ರಾರಂಭವಾಗಿರುವ ತಾಯಿಯ ಸಂಬಂಧ ಭೂಗರ್ಭಕ್ಕೆ ಹೋಗುವವರೆಗೂ ಇರುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved