• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ರೆಡ್‌ಕಾರ್ನರ್‌ ನೋಟಿಸ್‌ಗೆ ಮೊರೆ

Apr 21 2025, 12:58 AM IST
ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ರೆಡ್‌ಕಾರ್ನರ್‌ ನೋಟಿಸ್‌ ಹೊರಡಿಸುವಂತೆ ಜಾಗತಿಕ ತನಿಖಾ ಸಂಸ್ಥೆ ಆಗಿರುವ ಇಂಟರ್‌ಪೋಲ್‌ಗೆ ಬಾಂಗ್ಲಾ ಪೊಲೀಸರು ಮನವಿ ಮಾಡಿದ್ದಾರೆ.

ಬಾಂಗ್ಲಾದೇಶ ವಿಭಜನೆ : ಮುಹಮ್ಮದ್‌ ಯೂನಸ್‌ಗೆ ಈಶಾನ್ಯ ಭಾರತದ 7 ರಾಜ್ಯಗಳ ನಾಯಕರ ಎಚ್ಚರಿಕೆ!

Apr 02 2025, 01:00 AM IST
ಈಶಾನ್ಯ ಭಾರತದ 7 ರಾಜ್ಯಗಳ ಬಳಿ ಇರುವ ಸಮುದ್ರಕ್ಕೆ ಬಾಂಗ್ಲಾ ಏಕೈಕ ಅಧಿಪತಿ. ಈ ವಲಯದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಚೀನಾಕ್ಕೆ ಆಹ್ವಾನ ನೀಡಿದ್ದ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್‌ ಯೂನಸ್‌ ಹೇಳಿಕೆಗೆ ಭಾರತದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇತಿಹಾಸ ತಿರುಚಲು ಹೊರಟ ಬಾಂಗ್ಲಾದೇಶ ಮೊಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ

Jan 03 2025, 12:32 AM IST
ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ, ದೇಶದ ಇತಿಹಾಸ ತಿರುಚುವ ಹಲವು ಪ್ರಯತ್ನ ಮಾಡಿರುವ ಮೊಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ಇದೀಗ ಮತ್ತೆ ಅಂಥದ್ದೇ ಕೆಲಸ ಮಾಡಿದೆ.

ಮಾಜಿ ಪ್ರಧಾನಿ ಶೇಖ್‌ ಹಸೀನಾ ಗಡೀಪಾರು ಮಾಡಿ : ಭಾರತಕ್ಕೆ ಬಾಂಗ್ಲಾದೇಶ ಸರ್ಕಾರದ ಪತ್ರ

Dec 24 2024, 12:49 AM IST
‘ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ಗಡೀಪಾರಿಗೆ ಬಾಂಗ್ಲಾದೇಶ ಸರ್ಕಾರದ ಕೋರಿಕೆ ಬಂದಿದೆ. ಆದರೆ ಸಮಯದಲ್ಲಿ, ಈ ವಿಷಯದ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ’ ಭಾರತದ ವಿದೇಶಾಂಗ ಇಲಾಖೆ ಮೂಲಗಳು ಹೇಳಿವೆ.

ಅಲ್ಪಸಂಖ್ಯಾತ ಹಿಂದೂಗಳ ವಿರುದ್ಧ ಕತ್ತಿ ಮಸೆಯುತ್ತಿರುವ ಬಾಂಗ್ಲಾದೇಶ ಇದೀಗ ಭಾರತದ ವಿರುದ್ಧ ವಿಮೋಚನೆ ಕ್ಯಾತೆ

Dec 18 2024, 12:46 AM IST
ಈಗಾಗಲೇ ಭಾರತ ಹಾಗೂ ಬಾಂಗ್ಲಾದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ವಿರುದ್ಧ ಕತ್ತಿ ಮಸೆಯುತ್ತಿರುವ ಬಾಂಗ್ಲಾದೇಶ ಈಗ ಹೊಸ ಕ್ಯಾತೆ ಆರಂಭಿಸಿದೆ.

ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ದೇಗುಲಗಳ ಮೇಲೆ ದಾಳಿ ಬೆನ್ನಲ್ಲೇ ಭಾರತ ಭೂಭಾಗದ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣು

Dec 10 2024, 12:33 AM IST

  ಭಾರತದ ಭೂಭಾಗಳ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣುಹಾಕಿದೆ. ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕರೊಬ್ಬರು, ‘ಬಂಗಾಳ, ಬಿಹಾರ ಮತ್ತು ಒಡಿಶಾದ ಮೇಲೆ ದೇಶವು ನ್ಯಾಯಸಮ್ಮತವಾದ ಹಕ್ಕುಗಳನ್ನು ಹೊಂದಿದೆ’ ಎಂದು ಹೇಳಿದ್ದಾರೆ.

ಬಾಂಗ್ಲಾದೇಶ, ಭಾರತದಲ್ಲಿ ಹೆಚ್ಚುತ್ತಿರುವ ಕೋಮುವಾದ ವಿರೋಧಿಸಿ ಎಸ್ ಯುಸಿಐಸಿ ಪ್ರತಿಭಟನೆ

Dec 07 2024, 12:31 AM IST
ಭಾರತದಲ್ಲಿ ಕೂಡ ಅಲ್ಪಸಂಖ್ಯಾತರ ಮೇಲೆ ಪದೇ ಪದೇ ದಾಳಿ, ಹಲ್ಲೆಗಳು ನಡೆಯುತ್ತಿವೆ.

ಶೇಖ್‌ ಹಸೀನಾ ಪದಚ್ಯುತಿ ಬಳಿಕ ಜಾತ್ಯತೀತ ಕೈ ಬಿಟ್ಟು ಇಸ್ಲಾಮಿಕ್‌ ದೇಶ ಆಗಲು ಬಾಂಗ್ಲಾದೇಶ ಸರ್ಕಾರ ಯತ್ನ!

Nov 15 2024, 12:35 AM IST
ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ ಹಿಂದೂಗಳ ಮೇಲಿನ ದಾಳಿ, ದೇಗುಲಗಳ ಮೇಲಿನ ದಾಳಿಯ ಮೂಲಕ ಸುದ್ದಿಯಲ್ಲಿರುವ ನೆರೆಯ ಬಾಂಗ್ಲಾದೇಶ ಇದೀಗ ಇಸ್ಲಾಮಿಕ್‌ ದೇಶವಾಗಿ ಬದಲಾಗುವತ್ತ ಹೆಜ್ಜೆ ಇಟ್ಟಿರುವ ಸುಳಿವು ನೀಡಿದೆ.

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ : ಬಾಂಗ್ಲಾದೇಶ ವಿರುದ್ಧ ಭಾರತ 297, ಸರಣಿ ಕ್ಲೀನ್‌ಸ್ವೀಪ್‌!

Oct 13 2024, 09:45 AM IST

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಹಲವು ವಿಶ್ವ ದಾಖಲೆಗಳನ್ನು ಮುರಿದು, 00 ರನ್‌ ಭರ್ಜರಿ ಗೆಲುವು ಸಾಧಿಸಿದೆ

ಹಾಲಿ ಟಿ20 ವಿಶ್ವ ಚಾಂಪಿಯನ್‌ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಭಾರತಕ್ಕೆ ಜಯಭೇರಿ

Oct 10 2024, 02:46 AM IST
ಬಾಂಗ್ಲಾದೇಶವನ್ನು ಹೊಸಕಿ ಹಾಕಿ ಸರಣಿ ಗೆದ್ದ ಟೀಂ ಇಂಡಿಯಾ. 2ನೇ ಟಿ20 ಪಂದ್ಯದಲ್ಲಿ 86 ರನ್‌ಗಳ ಗೆಲುವು. 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ. ಭಾರತದ ಆಲ್ರೌಂಡ್‌ ಶೋ ಮುಂದೆ ಬಾಂಗ್ಲಾ ಮಂಕು.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved