ಕನ್ನಡ ಕಿರುತೆರೆಯ ರಿಯಾಲಿಟಿ ಶೋ ‘ಬಿಗ್ ಬಾಸ್’ 11ನೇ ಸೀಸನ್ನಲ್ಲಿ ಕುರಿಗಾಹಿ ಹಾಗೂ ಗಾಯಕ ಹನುಮಂತ ಅವರು ವಿಜಯಿಯಾಗಿದ್ದಾರೆ. ಭಾನುವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿರೂಪಕ ನಟ ಸುದೀಪ್ ಅವರು ವಿಜೇತರನ್ನು ಘೋಷಣೆ ಮಾಡಿದರು.
ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಸ್ಪರ್ಧೆ ಮಾಡುತ್ತಿದ್ದು, ಇವರಿಗೆ ವಿರುದ್ಧವಾಗಿ ಭಾರತೀಯ ಚೈತನ್ಯ ಯುವಜನ ಪಕ್ಷದಿಂದ ಬಿಗ್ಬಾಸ್ ಸ್ಪರ್ಧಿ ಮಂಗಳಮುಖಿ ತಮನ್ನಾ ಸಿಂಹಾದ್ರಿ ಕಣಕ್ಕಿಳಿದಿದ್ದಾರೆ.