• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿ.ವೈ.ವಿಜಯೇಂದ್ರನಿಂದಲೇ ಬಿಜೆಪಿ ಹಾಳು

Nov 04 2025, 04:15 AM IST
ಬಿ.ವೈ.ವಿಜಯೇಂದ್ರನಿಂದಲೇ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ. ಇದರ ಬಗ್ಗೆ ನಮಗೂ ನೋವಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.

ರೈತರ ಬೇಸಿಗೆ ಬೆಳೆಗೆ ನೀರು ಬಿಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Nov 03 2025, 02:15 AM IST
ರೈತರ ಬೆಳೆಗಳನ್ನು ರಕ್ಷಣೆ ಮಾಡಲು ತುಂಗಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಕೊಡಬೇಕು.

ನೆಹರೂ, ಇಂದಿರಾ ಹೆಸರು ಮರೆಮಾಚಲು ಬಿಜೆಪಿ ಯತ್ನ: ಹರೀಶ್‌ ಕುಮಾರ್‌

Nov 02 2025, 04:00 AM IST
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಬಿಜೆಪಿ ಶಾಸಕ ಸಿ.ಸಿ.ಪಾಟೀಲ್- ಸಚಿವ ಎಚ್‌.ಕೆ. ಪಾಟೀಲ ರಾಜಕೀಯ ಹೊಂದಾಣಿಕೆ

Nov 02 2025, 03:30 AM IST
ನರಗುಂದ ವಿಧಾನಸಭೆ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿರೋಧ ಪಕ್ಷದವರ ಜತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದರಿಂದ ಕಾಂಗ್ರೆಸ್‌ ಸಂಘಟನೆಗೆ ಕಷ್ಟವಾಗಿದೆ ಎಂದು ಮಾಜಿ ಶಾಸಕ ಬಿ.ಆರ್. ಯಾವಗಲ್ ಆರೋಪಿಸಿದ್ದಾರೆ.

ಪಿಎಫ್‌ಐ ಬೇಕು, ಆರೆಸ್ಸೆಸ್‌ ಏಕೆ ಬೇಡ? : ಬಿಜೆಪಿ ಗರಂ

Nov 01 2025, 01:15 AM IST

‘ಪಿಎಫ್‌ಐ, ಎಸ್‌ಡಿಪಿಐ ಮತ್ತು ಎಂಐಎಂನ ಗಲಭೆಕೋರರ ಜತೆ ನಿಲ್ಲುವ ಕಾಂಗ್ರೆಸ್ಸಿಗರು, ಆರೆಸ್ಸೆಸ್‌ ಮೇಲೆ ನಿಷೇಧ ಹೇರುವ ಆಗ್ರಹ ಮಾಡುವುದು ಸರಿಯೇ?’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.

ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರನಿಂದ ಹಲ್ಲೆ

Oct 31 2025, 03:30 AM IST
ಬಿಜೆಪಿ ಮುಖಂಡ ವಿಜುಗೌಡಾ ಪಾಟೀಲ ಪುತ್ರ ಸಮರ್ಥಗೌಡಾ ಪಾಟೀಲ ಹಾಗೂ ಆತನ ಸಹಚರರು ಟೋಲ್‌ ಸಿಬ್ಬಂದಿಯನ್ನು ಥಳಿಸಿದ್ದಾರೆ.

ಆರ್‌ಎಸ್‌ಎಸ್ ಕುರಿತು ಶುಭದ ರಾವ್ ಟೀಕೆ: ಬಿಜೆಪಿ ಆಕ್ರೋಶ

Oct 31 2025, 03:15 AM IST
ಭಾರತವು ಭಕ್ತಿ ಮತ್ತು ಶಕ್ತಿಯ ಆರಾಧನೆಯ ದೇಶ. ಆರ್‌ಎಸ್‌ಎಸ್ ಕಳೆದ ಶತಮಾನದಿಂದ ಪ್ರತಿಯೊಬ್ಬರಲ್ಲೂ ದೇಶಭಕ್ತಿ, ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಬೆಳೆಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಸ್ವಯಂಸೇವಕರ ಕೈಯಲ್ಲಿರುವ ಲಾಠಿ ದೌರ್ಜನ್ಯಕ್ಕಾಗಿ ಅಲ್ಲ, ಆತ್ಮರಕ್ಷಣೆ ಹಾಗೂ ಶಿಸ್ತಿನ ಸಂಕೇತವಾಗಿದೆ. ನೂರು ವರ್ಷಗಳ ಇತಿಹಾಸದಲ್ಲೂ ಆರ್‌ಎಸ್‌ಎಸ್ ಹಿಂಸೆಗೆ ಪ್ರಚೋದನೆ ನೀಡಿದ ಉದಾಹರಣೆ ಒಂದೂ ಇಲ್ಲ ಎಂದು ಬಿಜೆಪಿ ಕಾರ್ಕಳ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿದ್ದಾರೆ.

ಕೆಎಸ್‌ಟಿಡಿಸಿಯಿಂದ ವಯನಾಡು ಪ್ರಚಾರ : ಬಿಜೆಪಿ ಆಕ್ಷೇಪ

Oct 31 2025, 02:15 AM IST
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ‘ಎಕ್ಸ್’ ಖಾತೆಯಲ್ಲಿ ಕೇರಳದ ವಯನಾಡಿಗೆ ಪ್ರವಾಸಿಗರನ್ನು ಸೆಳೆಯುವಂತಹ ಪ್ರಚಾರದ ಚಿತ್ರವನ್ನು ಪೋಸ್ಟ್‌ ಮಾಡಿರುವುದು ಆಡಳಿತ ಪಕ್ಷ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಣ ವಾಕ್ಸಮರಕ್ಕೆ ಕಾರಣವಾಗಿದೆ.

ಬಿಜೆಪಿ ಕೋರ್ ಕಮಿಟಿ ಸಭೆಗೆ ಸಿದ್ದೇಶ್ವರ-ಹರೀಶ ಟೀಂ ಗೈರು!

Oct 31 2025, 01:30 AM IST
ಮನೆಯೊಂದು ಮೂರು ಬಾಗಿಲು ಎಂಬಂತಾದ ದಾವಣಗೆರೆ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಮಾಡಿ, ವಾತಾವರಣ ತಿಳಿಗೊಳಿಸುವ ಪ್ರಯತ್ನವು ಬಂದ ದಾರಿಗೆ ಸುಂಕ ಇಲ್ಲ ಎಂಬಂತಾಗಿದೆ!

ದಾವಣಗೆರೆ ಬಿಜೆಪಿ ಗುಂಪುಗಾರಿಕೆಗೆ ಅಂತ್ಯ ಹಾಡಿ

Oct 31 2025, 01:30 AM IST
ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಗುಂಪುಗಾರಿಕೆಯಿಂದ ಚುನಾವಣೆಯಲ್ಲಿ ಬಿಜೆಪಿಗೆ ಹಾನಿಯಾಗಿದೆ. ತಕ್ಷಣವೇ ಪಕ್ಷದಲ್ಲಿ ಬೇರುಬಿಟ್ಟ ಗುಂಪುಗಾರಿಕೆಗೆ ಅಂತ್ಯ ಹಾಡಿ, ಪಕ್ಷವನ್ನು ಹಳೆಯ ಲಯಕ್ಕೆ ತರುವಂತೆ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ಪದಾಧಿಕಾರಿಗಳು, ಬಿಜೆಪಿ ಹಿರಿಯ ಮುಖಂಡರು, ಕಾರ್ಯಕರ್ತರಿಂದ ಜಿಲ್ಲಾ ಕೋರ್‌ ಕಮಿಟಿ ಸಭೆಗೆ ಆಗಮಿಸಿದ್ದ ಮಾಜಿ ಸಚಿವ ಆರಗ ಜ್ಞಾನೇಂದ್ರ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರಿಗೆ ಮನವಿ ಅರ್ಪಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 375
  • next >

More Trending News

Top Stories
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
18 ರಿಂದ ಟೆಕ್‌ ಸಮ್ಮಿಟ್‌ : ಲೋಗೋ ಬಿಡುಗಡೆ
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved