ವೇದಿಕೆ ಏರಲ್ಲವೆಂದು ಸಿಎಂ ಏಕಪಾತ್ರಾಭಿನಯ: ಬಿಜೆಪಿ
Jun 17 2025, 11:54 PM ISTತಮ್ಮ ಒಂದೇ ಒಂದು ಮಾತು ಸುಳ್ಳಾದರೂ ಸಾರ್ವಜನಿಕ ವೇದಿಕೆಯನ್ನೇರಲ್ಲ, ಭಾಷಣ ಮಾಡಲ್ಲವೆಂದು ಎದೆ ತಟ್ಟಿಕೊಂಡು ಏಕಪಾತ್ರಾಭಿನಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಸಾರ್ವಜನಿಕ ವೇದಿಕೆ ಏರುವುದು, ಸುಳ್ಳು ಭಾಷಣ, ಆರೋಪ ನಿಲ್ಲಿಸಿ, ಹೇಳಿದ ಮಾತಿನಂತೆ ನಡೆಯಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಒತ್ತಾಯಿಸಿದ್ದಾರೆ.