• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ, ಡಿಸಿಎಂ, ಗೃಹ ಸಚಿವರ ರಾಜಿನಾಮೆಗೆ ಬಿಜೆಪಿ ಆಗ್ರಹ

Jun 18 2025, 12:21 AM IST
ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ವೇದಿಕೆ ಏರಲ್ಲವೆಂದು ಸಿಎಂ ಏಕಪಾತ್ರಾಭಿನಯ: ಬಿಜೆಪಿ

Jun 17 2025, 11:54 PM IST
ತಮ್ಮ ಒಂದೇ ಒಂದು ಮಾತು ಸುಳ್ಳಾದರೂ ಸಾರ್ವಜನಿಕ ವೇದಿಕೆಯನ್ನೇರಲ್ಲ, ಭಾಷಣ ಮಾಡಲ್ಲವೆಂದು ಎದೆ ತಟ್ಟಿಕೊಂಡು ಏಕಪಾತ್ರಾಭಿನಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಸಾರ್ವಜನಿಕ ವೇದಿಕೆ ಏರುವುದು, ಸುಳ್ಳು ಭಾಷಣ, ಆರೋಪ ನಿಲ್ಲಿಸಿ, ಹೇಳಿದ ಮಾತಿನಂತೆ ನಡೆಯಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಒತ್ತಾಯಿಸಿದ್ದಾರೆ.

ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಪದಗ್ರಹಣ: ಕಿಶೋರ್‌ ಕುಮಾರ್‌ ಬಹಿರಂಗ ಅಸಮಾಧಾನ

Jun 17 2025, 04:20 AM IST
ನನ್ನ ಬಳಿ ಅಧಿಕಾರ ಇಲ್ಲದೆ ಬೇರೊಬ್ಬರಿಗೆ ಅಧಿಕಾರ ಹಸ್ತಾಂತರ ಮಾಡಿದರೆ ತಪ್ಪು ಸಂದೇಶ ಹೋಗುತ್ತದೆ. ರಾಜಕಾರಣ ಬಿಟ್ಟು ದೊಡ್ಡ ಪ್ರಪಂಚ ನನ್ನ ಮುಂದೆ ಇದೆ. ಅಲ್ಲಿ ಹೇಗೆ ಇರಬೇಕು ಎಂಬುದು ನನಗೆ ಗೊತ್ತಿದೆ ಎಂದು ನಿರ್ಗಮಿತ ಜಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.

ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ

Jun 17 2025, 03:24 AM IST
ಆರ್‌ಸಿಬಿ ಕಪ್‌ಗೆ ಮುತ್ತಿಡುತ್ತಿರುವ ಡಿ.ಕೆ.ಶಿವಕುಮಾರ್ ಅವರ ಬಿತ್ತಿ ಪತ್ರವನ್ನು ಹಿಡಿದು ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಬಲಿಯಾಗಿದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ.

ತಾಯಿ ಹೆಸರಿನಲ್ಲಿ ಸಸಿ ನೆಡುವ ಯೋಜನೆಗೆ ಬಿಜೆಪಿ ಚಾಲನೆ

Jun 17 2025, 02:55 AM IST
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೊಡಗು ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ತಾಯಿ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

17ರಂದು ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಚಿದಾನಂದ್ ಗೌಡ ಪದಗ್ರಹಣ

Jun 17 2025, 02:44 AM IST
ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಪದಗ್ರಹಣ ಕಾರ್ಯಕ್ರಮವನ್ನು ಜೂ. ೧೭ರಂದು ಏರ್ಪಡಿಸಲಾಗಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ಗಿರಿಧರ್ ಹೇಳಿದರು.

ರಾಜ್ಯ ಸರ್ಕಾರದ ತಪ್ಪುಗಳಿಗೆ ಪೊಲೀಸರು ಬಲಿಪಶು: ಬಿಜೆಪಿ ಆರೋಪ

Jun 17 2025, 02:30 AM IST
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ರಾಣಿಬೆನ್ನೂರಿನಲ್ಲಿ ಬಿಜೆಪಿ ಪ್ರತಿಭಟನೆ

Jun 17 2025, 01:36 AM IST
ಘಟನೆಗೆ ಕಾರಣರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಆಗ್ರಹಿಸಿದರು.

ಕಾಲ್ತುಳಿತ: ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ; ಬಿಜೆಪಿ ಆರೋಪ

Jun 17 2025, 01:21 AM IST
ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ಸಿಕ್ಕಿದ್ದು 20 ಕೋಟಿ, ಆರ್‌ಸಿಬಿ ಫ್ರಾಂಚೈಸಿ ಜೇಬು ಸೇರಿದ್ದು ಬರೋಬ್ಬರಿ 2.164 ಕೋಟಿ ರು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೂ ಸನ್ಮಾನ ಮಾಡಿದ್ದು ಸರಿನಾ.

ಕಾಲ್ತುಳಿತದ 11 ಮಂದಿ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿಜೆಪಿ ಆರೋಪ

Jun 17 2025, 12:43 AM IST
ರಾಜ್ಯ ಸರ್ಕಾರ ಆರ್‌ಸಿಬಿ ತಂಡವನ್ನು ಸನ್ಮಾನಿಸಲು ತೆಗೆದುಕೊಂಡ ಕೆಟ್ಟ ನಡವಳಿಕೆಯಿಂದ 11 ಮಂದಿ ಅಮಾಯಕರ ಸಾವಾಗಿದೆ. ಇದರಿಂದ 11 ಕುಟುಂಬಸ್ಥರು ಶೋಕದಲ್ಲಿದ್ದಾರೆ. ಇದರ ಹೊಣೆ ಹೊತ್ತು ರಾಜ್ಯ ಸರ್ಕಾರದ ಪ್ರಮುಖರು ರಾಜೀನಾಮೆ ಕೊಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 339
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved