ಬೆಂಗಳೂರು ಕಾಲ್ತುಳಿತ ಪ್ರಕರಣ: ರಾಣಿಬೆನ್ನೂರಿನಲ್ಲಿ ಬಿಜೆಪಿ ಪ್ರತಿಭಟನೆ
Jun 17 2025, 01:36 AM ISTಘಟನೆಗೆ ಕಾರಣರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಆಗ್ರಹಿಸಿದರು.