• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಯೋತ್ಪಾದಕರ ತರಬೇತಿ ಶಿಬಿರದ ದಾಳಿ ಮಾಡಿ

May 13 2025, 01:40 AM IST
ಭಯೋತ್ಪಾದಕ ತರಬೇತಿ ಶಿಬಿರಗಳು ಇವೆಯೋ ಅಲ್ಲಿ ನಮ್ಮ ಸೈನಿಕರು ದಾಳಿ ಮಾಡಿ ಅವರನ್ನು ಕೊಂದು ನಮ್ಮ ಮೇಲಿನ ದಾಳಿಗೆ ಉತ್ತರ ನೀಡಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಭಯೋತ್ಪಾದಕರ ದಾಳಿ ಖಂಡಿಸಿ ಎಬಿವಿಪಿ ಬೃಹತ್‌ ಪ್ರತಿಭಟನೆ

Apr 28 2025, 11:52 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಹೊಸಪೇಟೆ ತಹಸೀಲ್ದಾರ್‌ ಕಚೇರಿ ಎದುರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಸುಬ್ರಹ್ಮಣ್ಯ: ಭಯೋತ್ಪಾದಕ ದಾಳಿ ಖಂಡಿಸಿ ಪ್ರತಿಭಟನೆ

Apr 28 2025, 11:47 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಕುಕ್ಕೆ ಸುಬ್ರಹ್ಮಣ್ಯ ಹಿಂದೂ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ನಡೆಯಿತು.

ಉಡುಪಿ: ಭಯೋತ್ಪಾದಕ ದಾಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Apr 28 2025, 12:46 AM IST
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಉಡುಪಿಯ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮೊಂಬತ್ತಿ ಬೆಳಗಿಸಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

10 ವರ್ಷದ ಭಯೋತ್ಪಾದಕ ದಾಳಿ ಕುರಿತ ತನಿಖಾ ವರದಿಯನ್ನು ದೇಶಕ್ಕೆ ನೀಡಿ

Apr 25 2025, 11:55 PM IST
ಕಳೆದ ಹತ್ತು ವರ್ಷಗಳಲ್ಲಿ ದೇಶದ ಹಾಗೂ ಸೇನೆಯ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗಳಾದ ಪುಲ್ವಾಮಾ, ಬಾಲಕೋಟ, ಉರಿ ದಾಳಿ ಇನ್ನಿತರ ಭಾರತೀಯರ ಹಾಗೂ ಸೈನಿಕರ ಸಾವಿನ ಸರಮಾಲೆ ಬಗ್ಗೆ ತನಿಖಾ ವರದಿಯನ್ನು ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜನತೆಯ ಮುಂದಿಡಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಭಯೋತ್ಪಾದಕ ದಾಳಿ ಸಂತ್ರಸ್ತರ ಮಕ್ಕಳಿಗೆ ನಟ್ಟೋಜ ಫೌಂಡೇಶನ್‌ ಉಚಿತ ಶಿಕ್ಷಣ ಘೋಷಣೆ

Apr 25 2025, 11:52 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿಂದ ಅನಾಥರಾದ ಮಕ್ಕಳಿಗೆ ಎಲ್‌ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ.

ಮಡಿಕೇರಿ: ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಮುಸ್ಲಿಂ ಸಂಘಟನೆ ಪ್ರತಿಭಟನೆ

Apr 25 2025, 11:52 PM IST
ಜಾಮಿಯಾ ಮಸೀದಿ ನೇತೃತ್ವದಲ್ಲಿ ಕುಶಾಲನಗರ ಪಟ್ಟಣ ಸುತ್ತಮುತ್ತ ವಿವಿಧ ಮಸೀದಿಗಳ ಸಹಯೋಗದೊಂದಿಗೆ ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ನಡೆದ ಬೃಹತ್ ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಮಾತನಾಡಿ, ಭಯೋತ್ಪಾದನಾ ದಾಳಿಯನ್ನು ಖಂಡಿಸಿದರು.

ಭಯೋತ್ಪಾದಕರ ದಾಳಿ ಹಿಂದೆ ಪ್ರತ್ಯೇಕತೆಯ ಷಡ್ಯಂತ್ರ

Apr 25 2025, 11:49 PM IST
ಭಯೋತ್ಪಾದನೆ ಮನುಷ್ಯ ವಿರೋಧಿ ನಡೆ. ಕಾಶ್ಮೀರ ಭಯೋತ್ಪಾದನೆ ಕೃತ್ಯವನ್ನು ನಾಗರಿಕ ಸಮಾಜ ಖಂಡಿಸಬೇಕು. ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಗೊಳಿಸುವುದು ಈ ಷಡ್ಯಂತ್ರದ ಭಾಗವಾಗಿದೆ ಎಂದು ಪರಿಸರವಾದಿ ಸಿ.ಯತಿರಾಜು ಅವರು ಆರೋಪಿಸಿದರು.

ಭಯೋತ್ಪಾದಕರ ದಾಳಿ ಖಂಡನೆ: ಶಿರಹಟ್ಟಿಯಲ್ಲಿ ಮೌನಾಚರಣೆ

Apr 25 2025, 11:48 PM IST
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಉಗ್ರವಾಗಿ ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಖಂಡಿಸಲಾಗುವುದು ಎಂದು ಶಿರಹಟ್ಟಿ ಬಿಜೆಪಿ ಮಂಡಲದ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.

ಭಯೋತ್ಪಾದಕ ದಾಳಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Apr 24 2025, 11:46 PM IST
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಿಂದ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಡೀ ದೇಶ ಈ ಸಾವಿಗೆ ಕಂಬನಿ ಮಿಡಿಯುತ್ತಿದೆ. ಇಂಥ ಸಂಕಷ್ಟದ ಸಮಯದಲ್ಲಿ ಇಡೀ ದೇಶ ಒಂದಾಗಿದೆ.

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved