• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ನೆಲದ ಅತಿ ತೂಕದ ಉಪಗ್ರಹ ಇಂದು ಉಡಾವಣೆ

Nov 02 2025, 02:45 AM IST
ಭಾರತೀಯ ನೆಲದಿಂದ ಉಡಾವಣೆ ಆಗುತ್ತಿರುವ ಅತಿ ತೂಕದ ಉಪಗ್ರಹ ಎಂನ್ನಿಸಿಕೊಂಡಿರುವ ಇಸ್ರೋ ನಿರ್ಮಿತ ‘ಸಿಎಂಎಸ್‌-03 ಸಂವಹನ ಉಪಗ್ರಹ’ದ ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಿವೆ. ಇದು, ಭಾನುವಾರ ಆಂಧ್ರದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಭಾನುವಾರ ಸಂಜೆ 5.26ಕ್ಕೆ ನಭಕ್ಕೆ ನೆಗೆಯಲಿದೆ.

ತಾಯಿ ಜನ್ಮದಿನ ಸಂಖ್ಯೆಯಲ್ಲಿ₹240 ಕೋಟಿ ಗೆದ್ದ ಭಾರತೀಯ

Oct 29 2025, 11:30 PM IST
ಇಲ್ಲಿ ವಾಸವಿರುವ ಭಾರತೀಯ ಮೂಲದ 29 ವರ್ಷದ ಯುವಕನೊಬ್ಬ ತಮ್ಮ ತಾಯಿಯ ಜನ್ಮದಿನಾಂಕದ ಸಂಖ್ಯೆಯಿದ್ದ ಲಾಟರಿ ಟಿಕೆಟ್‌ ಖರೀದಿಸಿದ್ದು, ಅವರಿಗೆ ಬರೋಬ್ಬರಿ 240 ಕೋಟಿ ರು.ಲಾಟರಿ ಹೊಡೆದಿದೆ.

2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ

Oct 25 2025, 01:54 PM IST

ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 1’ ಚಿತ್ರ ಮೂರನೇ ವಾರವೂ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದ್ದು, ವಿಶ್ವದಾದ್ಯಂತ ರೂ.818 ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ 2025ರ ಅತ್ಯಧಿಕ ಗಳಿಕೆಯ ಭಾರತೀಯ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ

ದಕ್ಷಿಣ ಭಾರತೀಯ ಪುರುಷರ ವೀರ್ಯದ ಗುಣಮಟ್ಟ ಕುಸಿದಿಲ್ಲ: ಮಾಹೆ ಅಧ್ಯಯನ

Oct 24 2025, 01:00 AM IST
ಜಗತ್ತಿನಾದ್ಯಂತ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆಯಲ್ಲಿ ಕುಸಿತವಾಗಿರುವ ಬಗ್ಗೆ ಕಳವಳ ವ್ಯಕ್ತವಾಗುತ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣ ಭಾರತದ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಮತ್ತು ಗುಣಮಟ್ಟ ಕುಸಿತವಾಗಿಲ್ಲ ಎಂದು ಮಾಹೆ ಮಣಿಪಾಲದ ಅಧ್ಯಯನದಿಂದ ಸಾಬೀತಾಗಿದೆ.

ಭಾರತೀಯ ಸಂಸ್ಕೃತಿ ಉಳಿವಿಗೆ ದೇವಸ್ಥಾನಗಳು ಅವಶ್ಯಕ: ಶೇಖರ ಅಂಗಡಿ

Oct 21 2025, 01:00 AM IST
ಪ್ರತಿಯೊಂದು ಊರು ಮತ್ತು ಗ್ರಾಮಗಳಲ್ಲಿರುವ ದೇವಸ್ಥಾನಗಳು ಹೆಚ್ಚೆಚ್ಚು ಬೆಳೆಯುತ್ತಿರಬೇಕು. ಅಂದಾಗ ಮಾತ್ರ ನಮ್ಮ ಭಾರತೀಯ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಪುರಸಭೆ ಸದಸ್ಯ ಶೇಖರ ಅಂಗಡಿ ಹೇಳಿದರು.

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಗೋಪೂಜೆ

Oct 19 2025, 01:02 AM IST
ಚಿತ್ತರಂಜನ್ ಸರ್ಕಲ್‌ನ ಸಂತೋಷ ನಿಲಯದ ಗೋಶಾಲೆಗೆ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ತೆರಳಿ ಗೋಪೂಜೆ ನೆರವೇರಿಸಿದರು. ಎಬಿವಿಪಿಯ ಉಡುಪಿ ಜಿಲ್ಲಾ ಪ್ರಮುಖರಾದ ರಾಜಶಂಕರ್, ಭಾರತೀಯ ಜೀವನದಲ್ಲಿ ಗೋವಿನ ಪ್ರಾಮುಖ್ಯತೆಯನ್ನು ತಿಳಿಸಿದರು ಹಾಗೂ ಕಾರ್ಯಕರ್ತರು ಗೋವಿಗೆ ಹೂವು, ಹಣ್ಣನ್ನು ನೀಡಿ ಪೂಜಿಸಿದರು.

ಲೋಕನಾಯಕ ಜಯಪ್ರಕಾಶ್‌ ನಾರಾಯಣ್‌ ಪ್ರಾಮಾಣಿಕ ಭಾರತೀಯ ರಾಜಕಾರಣಿ

Oct 16 2025, 02:00 AM IST
ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರರು, ನಾಡಿನ ಜನಪ್ರಿಯ ಸಾಹಿತಿಗಳ ಜೀವನ ಚರಿತ್ರೆ, ಸಾಧನೆಗಳನ್ನು ಪ್ರಚುರಪಡಿಸುವುದೇ ನಮ್ಮ ಉದ್ದೇಶ ಎಂದು ಅಖಿಲ ಕರ್ನಾಟಕ ಮಿತ್ರ ಸಂಘದ ಅಧ್ಯಕ್ಷ ಚಿ.ಮಾ.ಸುಧಾಕರ್ ಹೇಳಿದರು.

ಭಾರತೀಯ ಮಹಿಳೆಯರಿಂದ ದೇಶದ ಆರ್ಥಿಕತೆ ಸುಧಾರಣೆ: ಕೆ.ಉಲ್ಲಾಸ ಕಾಮತ್

Oct 14 2025, 01:02 AM IST
ಬಾಗಲಕೋಟೆ ನಗರದ ಬಿ.ವಿ.ವಿ.ಸಂಘದ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜು ಸಭಾಭವನದಲ್ಲಿ ಸೋಮವಾರ ಬಿ.ವಿ.ವಿ.ಎಸ್ ಇನ್ಸ್ಟಿಟ್ಯೂಟ್ ಮ್ಯಾನೇಜಮೆಂಟ್ ಸ್ಟಡೀಸ್ ಪದವಿ ಪ್ರದಾನ ಸಮಾರಂಭದಲ್ಲಿ ಜ್ಯೋತಿ ಲ್ಯಾಬ್ಸ್ ಲಿ. ನಿಕಟಪೂರ್ವ ಜಂಟಿ ನಿರ್ವಹಣಾ ನಿರ್ದೇಶಕರು ಹಾಗೂ ಯುಕೆ ಮತ್ತು ಕಂಪನಿ ಸಂಸ್ಥಾಪಕ ಕೆ.ಉಲ್ಲಾಸ ಕಾಮತ್ ಪದವಿ ಪ್ರದಾನ ಮಾಡಿದರು.

ವಾಲ್ಮೀಕಿ ಭಾರತೀಯ ಸಂಸ್ಕೃತಿ ಪ್ರತಿನಿಧಿ

Oct 13 2025, 02:00 AM IST
ಮಹರ್ಷಿ ವಾಲ್ಮೀಕಿ ಅವರು ಯಾವುದೇ ಒಂದು ಸಮಾಜಕ್ಕೆ ಸೀಮಿತರಾದವರಲ್ಲ ಸಮಸ್ತ ಭಾರತೀಯ ಸಂಸ್ಕೃತಿ ಪ್ರತಿನಿಧಿಯಾಗಿದ್ದಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೂಮಿ ರಾಜು ತಿಳಿಸಿದರು.

ಪಾಕ್‌ ಏರ್‌ಬೇಸ್‌ ತಿಂದು ತೇಗಿದ ಭಾರತೀಯ ವಾಯುಪಡೆ!

Oct 10 2025, 09:35 AM IST

ಆಪರೇಷನ್‌ ಸಿಂದೂರದ ವೇಳೆ ಪಾಕಿಸ್ತಾನವನ್ನು ಹೆಡೆಮುರಿ ಕಟ್ಟಿದ್ದ ಭಾರತೀಯ ವಾಯಪಡೆ, ಇದೀಗ ದಾಳಿಯಲ್ಲಿ ತಾನು ಧ್ವಂಸಗೊಳಿಸಿದ್ದ ವಾಯುನೆಲೆ, ಸೇನಾ ನೆಲೆ, ಉಗ್ರರ ಕಚೇರಿಗಳ ಪ್ರದೇಶಗಳ ಹೆಸರನ್ನು ತನ್ನ ಔತಣದ ಕೂಟದ ಮೆನುವಿಗೆ ಇಟ್ಟು ಪಾಕಿಸ್ತಾನವನ್ನು ಮತ್ತಷ್ಟು ಅಣಕವಾಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 43
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved