ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಮೊದಲ ತಂಡದಲ್ಲಿ ಕಾಡಿನಿಂದ ನಾಡಿಗೆ ಆಗಮಿಸಿ ಮೈಸೂರು ಅರಮನೆ ಸೇರಿಕೊಂಡಿರುವ 9 ಆನೆಗಳ ತೂಕವನ್ನು ಸೋಮವಾರ ಪರೀಕ್ಷಿಸಲಾಯಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿವರೆಗೆ ತೆರಳುತ್ತಿರುವ ರಥಯಾತ್ರೆಗೆ ಶನಿವಾರ ನಗರದ ಹೊರವಲಯದಲ್ಲಿ ಭವ್ಯ ಸ್ವಾಗತ ಕೋರಲಾಯಿತು.